ನವದೆಹಲಿ: ಎಂಟು ವಾರಗಳ ಕಾಲ ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ನ ನ್ಯಾ.ವಿನೀತ್ ಶರಣ್ ಪೀಠ ಅನುಮತಿ ನೀಡಿದೆ. ಎಂಟು ವಾರಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಗೆ ಅನುಮತಿ ಕೋರಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ವಿನೀತ್ ಶರಣ್ ಪೀಠ ಅನುಮತಿ ನೀಡಿದೆ. ಅರ್ಜಿಯ ವಿಚಾರಣೆಯಲ್ಲಿ ಸಿಬಿಐ ಪರ ವಾದ ಮಂಡಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಮಾಧವಿ …
Read More »ಚಿಕ್ಕ ವಾಹನದಲ್ಲಿ 100 ಕರುಗಳನ್ನು ಸಾಗಿಸುತ್ತಿದ್ದ ರಾಕ್ಷಸರು; ವಾಹನ ಪಲ್ಟಿಯಾಗಿ 50 ಕಂದಮ್ಮಗಳ ಸಾವು
ಹಾಸನ: ಉಸಿರಾಟ ತೊಂದರೆ ಮತ್ತು ವಾಹನ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಕರುಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕರುಗಳ ಬಾಯಿ, ಕಾಲಿಗೆ ಹಗ್ಗ ಕಟ್ಟಿದ್ದರಿಂದ ಉಸಿರಾಟ ತೊಂದರೆಯಾಗಿ ಹಲವು ಮೂಕ ಪ್ರಾಣಿಗಳು ಸಾವನ್ನಪಿದ್ದರೆ, ಅದೇ ವಾಹನ ಮುಂದೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಪಘಾತದಲ್ಲಿ ಕೂಡ ಹಲವು ಕರುಗಳು ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ದ್ಯಾವಪ್ಫಹಳ್ಳಿ ಬಳಿ ನಡೆದಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಇರುವುದರಿಂದ ಅಕ್ರಮವಾಗಿ 100 …
Read More »ಭಾರತದ ಮೊದಲ ಸೆಲೆಬ್ರಿಟಿ: ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ವಾಯ್ಸ್ನಲ್ಲಿ ಅಲೆಕ್ಸಾ!
ಅಮಿತಾಭ್ರ ಧ್ವನಿ ಕೇಳಬೇಕೆಂದರೆ ಬಳಕೆದಾರರು, “ಅಲೆಕ್ಸಾ, ಸೇ ಹಲೋ ಟು ಮಿಸ್ಟರ್ ಅಮಿತಾಭ್ ಬಚ್ಚನ್’ ಎಂದು ಹೇಳಿದರೆ ಸಾಕು, ಆಗ ಹೆಣ್ಣು ಧ್ವನಿಯ ಬದಲಾಗಿ ಅಮಿತಾಭ್ ಮಾತು ಕೇಳಿಸುತ್ತದೆ. ಅಮೆಜಾನ್ ಅಲೆಕ್ಸಾ (Amazon Alexa) ಸ್ಮಾರ್ಟ್ ಡಿಜಿಟಲ್ ವಾಯ್ಸ್ ಅಸಿಸ್ಟೆಂಟ್ನಲ್ಲಿ ಇನ್ನುಮುಂದೆ ನೀವು ಬಾಲಿವುಡ್ ಮೇರುನಟ ಅಮಿತಾಬ್ ಬಚ್ಚನ್ ಧ್ವನಿಯನ್ನು ಕೇಳಬಹುದು. ದೇಶದಲ್ಲಿ ಅಮೆಜಾನ್ ಸೆಲೆಬ್ರಿಟಿ ವಾಯ್ಸ್ ಎಕ್ಸ್ಪೀರಿಯನ್ಸ್ ಅಡಿಯಲ್ಲಿ ಅಮಿತಾಭ್ ಬಚ್ಚನ್ (Amitabh Bachchan) ಧ್ವನಿಯನ್ನು ಅಮೆಜಾನ್ ಅಲೆಕ್ಸಾ …
Read More »ಬಿಗ್ ಬಾಸ್ ಮನೆಯಲ್ಲೂ ಕರಣ್ ಜೋಹರ್ ನೆಪೋಟಿಸಮ್; ಶಮಿತಾ ಶೆಟ್ಟಿಗೆ ಸಿಗುತ್ತಿದೆ ರಾಜ ಮರ್ಯಾದೆ
ಪ್ರತಿ ಬಾರಿ ಟಿವಿಯಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತಿತ್ತು. ಆದರೆ, ಈ ಬಾರಿ ಇದರ ಸ್ವರೂಪ ಬದಲಿಸಲಾಗಿದೆ. ಮೊದಲ ಆರು ವಾರಗಳ ಕಾಲ ಒಟಿಟಿಯಲ್ಲಿ ಈ ಶೋ ಪ್ರಸಾರವಾಗಲಿದೆ. ಕರಣ್ ಜೋಹರ್ ಅವರು ಬಾಲಿವುಡ್ನಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ಅವರು ಸ್ವಜನ ಪಕ್ಷಪಾತ ಮಾಡುತ್ತಾರೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಕರಣ್ ಅವರು ಬಿಗ್ ಬಾಸ್ ಒಟಿಟಿ ಶೋ ನಡೆಸಿಕೊಡುತ್ತಿದ್ದಾರೆ. ಇದರಲ್ಲೂ ಅವರು …
Read More »Ek Love Ya ಸಿನಿಮಾ ಚಿತ್ರೀಕರಣಕ್ಕೆ ತೆರೆ: ಭಾವುಕ ಪೋಸ್ಟ್ ಮಾಡಿದ ರಕ್ಷಿತಾ ಪ್ರೇಮ್..!
ನಿರ್ದೇಶಕ ಪ್ರೇಮ್ ಅವರನ್ನು ಮದುವೆಯಾದ ನಂತರ ಬೆಳ್ಳಿತೆರೆಯಿಂದ ದೂರ ಉಳಿದುಕೊಂಡಿರುವ ರಕ್ಷಿತಾ ನಿರ್ಮಾಪಕಿಯಾಗಿ ವೀಕ್ಷಕರಿಗೆ ಹತ್ತಿರವಾಗಿದ್ದಾರೆ. ಕಿರುತೆರೆಯಲ್ಲಿ ರಿಯಾಲಿಟಿ ಕಾರ್ಯಕ್ರಮಗಳಲ್ಲಿ ತೀರ್ಫುಗಾರರಾಗಿರುವ ರಕ್ಷಿತಾ ತಮ್ಮ ಸಹೋದರ ರಾಣಾಗಾಗಿ ಸಿನಿಮಾ ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ರಾಣಾ ನಾಯಕನಾಗಿ ಅಭಿನಯಿಸುತ್ತಿರುವ ಏಕ್ ಲವ್ ಯಾ ಸಿನಿಮಾದ ಚಿತ್ರೀಕರಣ ಈಗ ಪೂರ್ಣಗೊಂಡಿದೆ. ಸಿನಿಮಾದ ಕೊನೆಯ ದಿನದ ಚಿತ್ರೀಕರಣ ಮುಗಿದೆ ಎಂದು ರಕ್ಷಿತಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕೊನೆಯ ದಿನದ ಚಿತ್ರೀಕರಣ …
Read More »ಇಂಡಿಯನ್ ಐಡಿಯಲ್ ಟಾಪ್ ಫೈನಲ್ಲಿ ಮಿಂಚಿದ ಕನ್ನಡಿಗ ನಿಹಾಲ್ ತಾವ್ರೋ
ನಿಹಾಲ್ ತಾವ್ರೋ.. ನೀವೆಲ್ಲಾ ಈ ಪ್ರತಿಭೆಯನ್ನ ಸರಿಗಮಪದಲ್ಲಿ ನೋಡಿದ್ದೀರಿ. ಈ ಗಾಯಕನ ಹಾಡು ಕೇಳಿ ಮೆಚ್ಚಿದ್ದೀರಿ. ಈಗ ಕನ್ನಡದ ಈ ಪ್ರತಿಭೆ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ವಿಚಾರದ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ವಿ… ಈಗ ನಿಹಾಲ್ ಇಂಡಿಯನ್ ಐಡಲ್ ಸೀಸನ್ 12ರ ಫೈನಲಿಸ್ಟ್ ಆಗಿದ್ದರು. ಅಪ್ಪಟ ಕನ್ನಡದ ಪ್ರತಿಭೆ ಬಾಲಿವುಡ್ ಸ್ಟಾರ್ಗಳಿಂದ ಶಹಬ್ಬಾಷ್ಗಿರಿ ಗಳಿಸಿದ್ದು ನಿಜಕ್ಕೂ ಹೆಮ್ಮೆಯ ವಿಷಯ. ಈ ಮೊದಲು ಜ್ಹೀ ಕನ್ನಡದ ಸರಿಗಮಪ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ …
Read More »10 ದಿನ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಸ್ಟ್ 21ರಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಹೋಗಲು ನಿರ್ಧರಿಸಿದ್ದರೂ ನಾನಾ ಕಾರಣಗಳಿಂದ ಹೋಗಲು ಸಾಧ್ಯವಾಗಿಲ್ಲ. ಕೊರೊನಾ ಸೋಂಕು, ಚುನಾವಣಾ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳಲ್ಲೇ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಈಗ ಪ್ರಕೃತಿ ಚಿಕಿತ್ಸೆ ಮೊರೆ ಹೋಗಲು ಮುಂದಾಗಿದ್ದಾರೆ. ಪೋಸ್ಟ್ ಕೋವಿಡ್ ಸಮಸ್ಯೆಯಿಂದ …
Read More »ಲೇಡಿ ಪೊಲೀಸ್ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು
ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ …
Read More »ಜೈಲಿನಿಂದ ಬಿಡುಗಡೆ ಆದವನಿಗೆ ಯುದ್ದ ಗೆದ್ದು ಬಂದವರ ರೀತಿ ಅದ್ಧೂರಿ ಸ್ವಾಗತ, ಸನ್ಮಾನ; ವಿಡಿಯೋ ವೈರಲ್
ಜೈಲಿನಿಂದ ಬಿಡುಗಡೆ ಆದವನಿಗೆ ಅದ್ಧೂರಿ ಸ್ವಾಗತ ಮಾಡಿ ಕರೆಸಿಕೊಂಡಿರುವ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೈಲಿನಿಂದ ಬಿಡುಗಡೆಯಾದ ರಾಜು ದೇಸಾಯಿಗೆ ಅದ್ಧೂರಿ ಸ್ವಾಗತ ಮಾಡಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಗ್ರಾಮಕ್ಕೆ ಕರೆಸಿಕೊಳ್ಳಲಾಗಿದೆ. ಬಾಗಲಕೋಟೆ: ಜೈಲಿನಿಂದ ಬಿಡುಗಡೆ ಆದವನಿಗೆ ಅದ್ಧೂರಿ ಸ್ವಾಗತ ಮಾಡಿ ಕರೆಸಿಕೊಂಡಿರುವ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೈಲಿನಿಂದ ಬಿಡುಗಡೆಯಾದ ರಾಜು ದೇಸಾಯಿಗೆ ಅದ್ಧೂರಿ ಸ್ವಾಗತ ಮಾಡಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ …
Read More »ಮನೆಯ ಮಂಚದ ಕೆಳಗಿತ್ತು ಮೃತದೇಹ, ಶಂಕೆ ಮೂಡಿಸಿದ ಅನುಮಾನಾಸ್ಪದ ಸಾವು
ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ದೇವಮ್ಮ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಮನೆಯ ಮಂಚದ ಕೆಳಗೆ ಪತ್ತೆಯಾಗಿದೆ. ಆಸ್ತಿಗಾಗಿ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂಜನಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
Laxmi News 24×7