Breaking News

ರಾಜ್ಯ

ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್​ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮಾರ್ಗಸೂಚಿ ಬಿಡುಗಡೆ

ಬೆಳಗಾವಿ : ಜಿಲ್ಲೆಯಲ್ಲಿ ೨೦೨೧ ನೇ ಸಾಲಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಕೋವಿಡ್ -೧೯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ. ಅಭ್ಯರ್ಥಿಯೂ ಸೇರಿ ಗರಿಷ್ಟ ೫ ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು …

Read More »

ಜೋಗ ವೀಕ್ಷಣೆಗೆ ಷರತ್ತು; ಪ್ರವಾಸಿಗರ ಸಂಖ್ಯೆ ಭಾರಿ ಕುಸಿತ!

ಶಿವಮೊಗ್ಗ, ಆಗಸ್ಟ್ 18; ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದ್ದರೂ, ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವಾರಾಂತ್ಯದಲ್ಲೂ ಸೀಮಿತ ಪ್ರವಾಸಿಗರಿಗೆ ಮಾತ್ರ ಜಲಧಾರೆ ಕಣ್ತುಂಬಿಕೊಳ್ಳುವ, ಅದರ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಬಾರಿಯೂ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಕೋವಿಡ್ ಭಾರೀ ಪೆಟ್ಟು ಕೊಟ್ಟಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಜೋಗ ಜಲಾಪಾತ ಮೈದುಂಬಿಕೊಂಡಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಭೋರ್ಗರೆಯುತ್ತ ಧುಮ್ಮಿಕ್ಕುತ್ತಿವೆ. ಪ್ರತಿ ವರ್ಷ ಜೋಗವನ್ನು ಕಣ್ತುಂಬಿಕೊಳ್ಳಲು ದೂರದ ಊರುಗಳು, ಹೊರ …

Read More »

ತಜ್ಞರ ವರದಿಯ ಆದರದ ಮೇಲೆ 9 ರಿಂದ 12 ನೇ ತರಗತಿ ನಡೆಸಲು ತೀರ್ಮಾನ : ಶಿಕ್ಷಣ ಸಚಿವ

ಚಿತ್ರದುರ್ಗ: ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕೊರೊನಾ ನಡುವೆಯೂ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಆನ್ಲೈನ್ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೂ, ಶೇ.30 ರಿಂದ 40 ರಷ್ಟು …

Read More »

ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ : ಕೇಂದ್ರ ಸಚಿವ ಭಗವಂತ ಖೂಬಾ

  ಕಲಬುರಗಿ : ನಿಗದಿತ ಬೆಲೆಗಿಂತ ರೈತರಿಗೆ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಎಚ್ಚರಿಕೆ ನೀಡಿದ್ದಾರೆ.   ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭಗವಂತ ಖೂಬಾ, 2022 ರಲ್ಲಿ ಭಾರತ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಲಿದೆ. ಡೀಲರ್ ಗಳು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. …

Read More »

BJP ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರ ಕನಸು ನನಸಾಗಲ್ಲ : ಕಾಂಗ್ರೆಸ್ ಗೆ ಕೋಟ ತಿರುಗೇಟು

ಚಿಕ್ಕಮಗಳೂರು : ಬಿಜೆಪಿ ಸರಕಾರ ಸುಭದ್ರ ಹಾಗೂ ಸುಸ್ಥಿರವಾಗಿದೆ, ನಮ್ಮ ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರು ಕನಸು ಕಂಡರೂ ಅದು ನನಸಾಗುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಇನ್ನು ಆರು ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು ಕನಸು ಕಾಣುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಕನಸು ಕಾಣುವುದು ತಪ್ಪಲ್ಲ, …

Read More »

2022ರ ದಸರಾ ಹಬ್ಬದ ಮೊದಲೇ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪೂರ್ಣ : ಪ್ರತಾಪ್ ಸಿಂಹ

ಮೈಸೂರು: ಮುಂದಿನ 2022ರ ದಸರಾ ಹಬ್ಬಕ್ಕೆ ಮುಂಚಿತವಾಗಿ ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆ ರಸ್ತೆ ಕಾಮಗಾರಿ ನಡೆಯೋದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 2022ರ ಮೈಸೂರು ದಸರಾ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಇಲ್ಲದೆ, ಸಂಪೂರ್ಣ ಕೇಂದ್ರ …

Read More »

ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಮೇಲೆ ಬುಧವಾರ ಶಶಿಕಲಾ ಜೊಲ್ಲೆಯವರು ನೂತನ ಕಚೇರಿ ಪೂಜೆ ನೆರವೇರಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮುಜರಾಯಿ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ. ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ …

Read More »

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು. ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. …

Read More »

ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ

ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ …

Read More »