Breaking News

ರಾಜ್ಯ

ಪ್ರಧಾನಿ ನುಡಿದಂತೆ ನಡೆಯುವುದಿಲ್ಲ : ಮಲ್ಲಿಕಾರ್ಜುನ್ ಖರ್ಗೆ

ನವದೆಹಲಿ : ಅಧಿಕಾರಕ್ಕೆ ಬಂದಾಗಿನಿAದ ಪ್ರಧಾನಮಂತ್ರಿ ಮೋದಿ ಬರೀ ಭಾಷಣ ಮಾಡುತ್ತಿದ್ದಾರೆ ಹೊರತು ಯಾವುದನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಇಂದು ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನುಡುಯುವುದೊಂದು ನಡೆಯುವುದೊಂದು ಎಂದು ಅಸಮಾಧಾನ ಹೊರ ಹಾಕಿದರು. ರೈತರ ಭವಿಷ್ಯಕ್ಕೆ ಹಾನಿಯಾಗುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು …

Read More »

ನಾನು ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ; ಉಮೇಶ್ ಕತ್ತಿ

ಬಾಗಲಕೋಟೆ: ಬಿಜೆಪಿಯಲ್ಲಿ ಖಾತೆ ಹಂಚಿಕೆ ಕ್ಯಾತೆ ಆರಂಭವಾಗಿರುವಾಗಲೇ ಇದೀಗ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಉಮೇಶ್ ಕತ್ತಿ, ಬರುವ ಅವಧಿಯಲ್ಲಿ ನಾನೂ ಕೂಡ ಸಿಎಂ ಆಗಬಹುದು. ಅದು ಕೂಡ ಇದೇ ಅವಧಿಯಲ್ಲಿ ಆಗುತ್ತೇನೆ. ನಾನೂ ಹಿರಿಯನಿದ್ದೇನೆ. ಸಾಕಷ್ಟು ರಾಜಕೀಯ ಅನುಭವಗಳಿವೆ. ಹಾಗಾಗಿ ಜೀವಂತ ಇದ್ದರೆ ಇದೇ ಅವಧಿಯಲ್ಲಿ ಸಿಎಂ ಆಗ್ತೇನೆ. ಸತ್ತರೆ …

Read More »

ಸಿದ್ದರಾಮಯ್ಯ ಹೇಳುವುದೆಲ್ಲ ಉಲ್ಟಾ ಆಗುತ್ತೆ; ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಸಿದ್ದರಾಮಯ್ಯ ಹೇಳುವುದೆಲ್ಲ ತದ್ವಿರುದ್ಧವಾಗುತ್ತೆ ಎಂದಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಏನೇ ಹೇಳಿದರೂ ಅದು ಈವರೆಗೂ ಉಲ್ಟಾ ಆಗಿದೆ. ಇನ್ಮುಂದೆಯೂ ಹಾಗೇ ಆಗುತ್ತೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ ಎಂದು ವ್ಯಂಗ್ಯವಾಡಿದ್ದಾರೆ. ಮೀನು ಹಿಡಿಯಲು ಹೋದವರಿಗೆ ಕಾದಿತ್ತು ಶಾಕ್…! ಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು, ಆದರೆ ಮೋದಿ ಎರಡನೇ …

Read More »

ಬಸವನಾಡಿನಲ್ಲಿ ಭ್ರಷ್ಟರಿಗೆ ಅವಕಾಶ ಇಲ್ಲ, ನೀವು ಧ್ವಜಾರೋಹಣ ಮಾಡಬಾರದು; ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಮಹಿಳೆಯರ ಆಕ್ರೋಶ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಿದ್ದ ಶಶಿಕಲಾ‌ ಜೊಲ್ಲೆಯವರನ್ನು ಮಹಿಳೆಯರು ತಡೆದು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ವಿಜಯಪುರ: ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಚ್ ಮತ್ತು ವಕ್ಫ್ ಹಾಘೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಬಾರದೆಂದು ಒತ್ತಾಯಿಸಿ ಮಹಿಳೆಯರು …

Read More »

ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗಲಿ ವಿದ್ಯಾರ್ಥಿ ಸಾವು

ತುಮಕೂರು: ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿ ಮೂವರಿಗೆ ವಿದ್ಯುತ್ ತಂತಿ ತಾಗಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳಾದ ಶಶಂಕ್ (16 ವ) ಪವನ್ (22 ವ) ಚಂದನ್ (16 ವ) ವಿದ್ಯಾರ್ಥಿಗಳು ಧ್ವಜಸ್ತಂಭ ನಿಲ್ಲಿಸುವಾಗ ಶಾಲೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಚಂದನ್ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಧ್ವಜಸ್ತಂಭ ವಿದ್ಯುತ್ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….

ಬೆಳಗಾವಿ  : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು …

Read More »

ಪ್ರತಿವರ್ಷ ದಂತೆ ಈ ವರ್ಷ ಕೂಡ ದೇವಾದಳದಲ್ಲಿ ಸ್ವಾತಂತ್ರ್ಯ ದಿನ ಆಚರಣೆ : ಸತೀಶ್ ಜಾರಕಿಹೊಳಿ

ಘಟಪ್ರಭಾ: ಇಂದು 75ನೆಯ ಸ್ವಾತಂತ್ರ ದಿನ ನಾಡಿನಾದ್ಯಂತ ಭಾರತ ಇದನ್ನು ಸಂಭ್ರಮಿಸುತ್ತಿದೆ . ಇಂದು ಗೋಕಾಕ ನಗರದ ಘಟಪ್ರಭಾ ಸೇವಾದಳಡಲ್ಲಿ ಇಂದು ಸ್ವಾತಂತ್ರ ದಿನದ ಸಂಭ್ರಮಾಚರಣೆ ಯನ್ನ ಪ್ರತಿ ವರ್ಷದಂತೆ ಈ ವರ್ಷ ಕೂಡ ಆಚರಣೆ ಮಾಡಲಾಯಿತು. ಇನ್ನು ಈ ಒಂದು ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವ್ರು ಮಹಾತ್ಮ ಗಾಂಧಿಯವರ ಫೋಟೋಗೆ ಮಾಲಾರ್ಪಣೆ ಮಾಡುವ ಮೂಲಕ ದ್ವಜಾ ರೋಹಣ ಕಾರ್ಯಕ್ರಮ ಜರುಗಿತು. ಈ ಒಂದು ಸಂದರ್ಭದಲ್ಲಿ ಸೇವಾದಳದ ಕಾರ್ಯ ಕರ್ತರು …

Read More »

ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೈಗಾರಿಕಾ ಸಚಿವ ನಿರಾಣಿ ತಡೆ?

ಬೆಂಗಳೂರು, ಆ. 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಅವರು ಮಂತ್ರಿಯಾಗಲಿಲ್ಲ. ಅದಾದ ಬಳಿಕ ಬಹಳಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಕೈಗಾರಿಕಾ ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಇದೇ ಸಂದರ್ಭದಲ್ಲಿ ಅತ್ಯಂತ …

Read More »

ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಭಾಷಣ ಮಾಡಿದರು. ಹೊಸ ಚಿಂತನೆ, ಹೊಸ ದಿಕ್ಸೂಚಿಯೊಂದಿಗೆ ನವಕರ್ನಾಟಕ ನಿರ್ಮಾಣ ಆಗಲಿದೆ. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ 14 ಅಮೃತ ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಮಾರ್ಟ್ ಸ್ಟಾರ್ಟ್ ಅಪ್, ಅಮೃತ ಶಾಲೆ, ಗ್ರಾ.ಪಂ.ಗಳು, ಗ್ರಾಮೀಣ …

Read More »

ಹದಿನೆಂಟು ಹುತಾತ್ಮರ ಪುಣ್ಯಭೂಮಿ ಕೊಗನೂರ

ಶಿರಹಟ್ಟಿ: ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ಶಿರಹಟ್ಟಿ ತಾಲ್ಲೂಕಿನ ಕೊಗನೂರು ಗ್ರಾಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರ ಅದ್ಭುತವಾಗಿದ್ದು, ಇದು ಸ್ವಾತಂತ್ರ್ಯ ಯೋಧರ ಗ್ರಾಮವೆಂದೇ ಪ್ರಸಿದ್ಧಿ ಪಡೆದಿದೆ. 1942ರಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ‘ಚಲೇ ಜಾವ್‌ ಚಳವಳಿ’ಯಲ್ಲಿ ಮೈಲಾರ ಮಹಾದೇವಪ್ಪನವರ ನಾಯಕತ್ವದಲ್ಲಿ ಕೊಗನೂರಿನ 19 ಜನರು ಭಾಗವಹಿಸಿ ದೇಶಪ್ರೇಮ ಮೆರೆದಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಕರ್ನಾಟಕದಿಂದ ಸ್ವಯಂ ಪ್ರೇರಿತರಾಗಿ ಭಾಗವಹಿಸಿದ ಏಕೈಕ ಪ್ರತಿನಿಧಿ ಮೈಲಾರ …

Read More »