ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …
Read More »ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು
ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …
Read More »ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ …
Read More »ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) ನೀಡಿದ ವರದಿಯಲ್ಲಿ ಹೇಳಲಾಗಿದೆ. ಕೊರೋನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರ ಪೈಕಿ ಶೇಕಡ 14.46 ರಷ್ಟು ಮಂದಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ಕೊರೋನಾ ಸೋಂಕಿನಿಂದ ಶ್ವಾಸಕೋಶ ಮತ್ತು ಕಿಡ್ನಿಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುತ್ತದೆ ಎನ್ನುವುದು ಸಂಶೋಧನೆಯಲ್ಲಿ ಗೊತ್ತಾಗಿದೆ. ರೋಗನಿರೋಧಕ ಶಕ್ತಿ …
Read More »ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ? ಸಿಎಂ ಬೆಟ್ಟ ಅಗೆದು ಇಲಿ ಹಿಡಿದಂತಿದೆ, ಸಂಪುಟ :ಸಿದ್ದರಾಮಯ್ಯ ಭವಿಷ್ಯ
ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲೀಗ 29 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ ಈ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ ಎಂದು ಸಿಎಂ ಬೊಮ್ಮಾಯಿ ಸಂಪುಟ ರಚನೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ …
Read More »ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ …
Read More »ಸಂಪುಟದಿಂದ ಹೊರಬಿದ್ದವರು..
ಲಕ್ಷ್ಮಣ ಸವದಿ: ಉಪ ಮುಖ್ಯಮಂತ್ರಿಯಾಗಿದ್ದವರು ಹಾಗೂ ಪ್ರಬಲ ಸಮುದಾಯ (ಲಿಂಗಾಯತ)ಕ್ಕೆ ಸೇರಿದವರೂ ಆಗಿದ್ದರು. ಉತ್ತಮ ಪ್ರದರ್ಶನ ತೋರುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ವಿಶ್ವಾಸ ಉಳಿಸಿಕೊಂಡಿದ್ದರೆ, ಮುಖ್ಯಮಂತ್ರಿಯಾಗಿ ಹೊರಹೊಮ್ಮಬಹು ದಿತ್ತು. ಆದರೆ, ಖಾತೆ ನಿರ್ವಹಣೆಯಲ್ಲಿ ಎಡವಿದರು. ಸಾರಿಗೆ ನೌಕರರ ಮುಷ್ಕರ ನಿರ್ವಹಿಸಿದ ರೀತಿ, ನಷ್ಟದಿಂದ ಹೊರಬರದ ಸಾರಿಗೆ ನಿಗಮಗಳು, ಸಾರಿಗೆ ಇಲಾಖೆಯಲ್ಲಿ ಕೂಡ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳು ಆಗದಿರುವುದು ಮುಳುವಾಯಿತು. ಇದೆಲ್ಲ ದರ ಜತೆಗೆ ಪಕ್ಷದಲ್ಲಿ ಯಡಿಯೂರಪ್ಪ …
Read More »ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ.
ಬೆಂಗಳೂರು: ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರು. ಈ ಎರಡೂ ಸಮುದಾಯಗಳಿಗೆ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ದೊರಕಿದೆ. ಮುಖ್ಯಮಂತ್ರಿಯೂ ಸೇರಿದಂತೆ ಲಿಂಗಾಯತ ಸಮುದಾಯದ ಹತ್ತು ಜನರು ಸಂಪುಟದಲ್ಲಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಮೂವರು, ವೀರಶೈವ ಸಾದರ ಲಿಂಗಾಯತ ಸಮುದಾಯದ ಇಬ್ಬರು, ವೀರಶೈವ ಲಿಂಗಾಯತರ ಬಣಜಿಗ ಮತ್ತು ಚತುರ್ಥ ಉಪ ಪಂಗಡಗಳ ತಲಾ …
Read More »ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ
ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …
Read More »ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ.
ಬೆಳಗಾವಿ – ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ. ಆದರೆ 2004ರಿಂದೀಚೆಗೆ ಇದೇ ಮೊದಲ ಬಾರಿಗೆ ಕುಟುಂಬದ ಮೂವರು ಶಾಸಕರಿದ್ದರೂ, ಬಿಜೆಪಿಯವರೇ ಇಬ್ಬರಿದ್ದರೂ ಯಾರೊಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳದೆ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ. 2004ರಿಂದ ಅಧಿಕಾರಕ್ಕೆ ಬಂದ …
Read More »
Laxmi News 24×7