ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕನನ್ನು ಕರೆಸಿಕೊಂಡ ಖದೀಮನೊಬ್ಬ, ಆತನ ಬಳಿ ಇದ್ದ ಹಣ, ಎಟಿಎಂ, ಮೊಬೈಲ್, ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿ ನಗರದಲ್ಲಿರುವ ಬಂಧನ್ ಬ್ಯಾಂಕ್ ಹೆಸರಲ್ಲಿ ರಾಜನ್ …
Read More »ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …
Read More »ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …
Read More »ಆ. 10 ರಂದು ಕತ್ತಲಲ್ಲಿ ಮುಳುಗಲಿದೆ ಇಡೀ ದೇಶ, ದೇಶಾದ್ಯಂತ ವಿದ್ಯುತ್ ಸ್ಥಗಿತಕ್ಕೆ ನಿರ್ಧಾರ
ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, …
Read More »ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರೇಸ್ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ …
Read More »ಡಿಸಿಎಂ ಹುದ್ದೆ ಸಿಗದಿದ್ದರೆ ಬಂಡಾಯ ; ಗೋವಿಂದ ಕಾರಜೋಳ ಮುನ್ಸೂಚನೆ ?
ಬೆಂಗಳೂರು, – ರಾಜ್ಯ ಸಚಿವ ಸಂಪುಟ ರಚನೆ ಆಗುವುದಕ್ಕೆ ಎಲ್ಲ ಮುಹೂರ್ತ ಕೂಡಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸೋಮವಾರ ಸಂಜೆಯ ವೇಳೆಗೆ ಯಾರು ಮೊದಲ ಹಂತದ ಸಂಪುಟ ರಚನೆಯಲ್ದಲಿ ಸ್ಥಾನ ಪಡೆದಿದ್ದಾರೆ ಎಂದು ಗೊತ್ತಾಗುತ್ತದೆ. ಈ ಬೆನ್ನಲ್ಲೇ ಸ್ಥಾನ ಸಿಗದಿದ್ದರೆ ಬಂಡಾಯ ಏಳುವ ಸೂಚನೆಯೂ ಕಂಡು ಬಂದಿದೆ. ಸೌಮ್ಯ ಮತ್ತು ಸಾತ್ವಿಕ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು ಡಿಸಿಎಂ …
Read More »ಮುಖ್ಯಮಂತ್ರಿ ಸಲಹೆಗಾರರ ಕಚೇರಿ ಸಿಬ್ಬಂದಿ ಕರ್ತವ್ಯಮುಕ್ತಗೊಳಿಸಿ ಆದೇಶ: ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಸರ್ಕಾರದ ಕ್ರಮ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಅವಧಿಯಲ್ಲಿ ಪ್ರಮುಖ ಸ್ಥಾನಗಳಿಗೆ ನೇಮಕವಾಗಿದ್ದ ವಿವಿಧ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಕಚೇರಿಯ ನಾಲ್ವರು, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಕಚೇರಿಯ ಎಂಟು ಮಂದಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರ ಕಚೇರಿಯ ಐವರು, ಮಾಧ್ಯಮ ಸಂಯೋಜಕರ ಕಚೇರಿಯ ಐವರು, ಕಾನೂನು ಸಲಹೆಗಾರರ ಕಚೇರಿಯ ಮೂವರು, ಸಿಎಂ ಇ-ಆಡಳಿತ ಸಲಹೆಗಾರರ ಕಚೇರಿಯ ಮೂವರು, ಸಲಹೆಗಾರರ ಕಚೇರಿಯ …
Read More »ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಸೀಲ್: ನೂತನ ಸಚಿವರಿಗಾಗಿ ಕಾಯುತ್ತಿವೆ ವಿಧಾನಸೌಧ-ವಿಕಾಸ ಸೌಧ ಕೊಠಡಿಗಳು!
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಸಚಿವರ ಮತ್ತು ಅವರ ಕಾರ್ಯದರ್ಶಿಗಳ ಕೊಠಡಿಗಳಿಗೆ ಬೀಗ ಹಾಕಲಾಗಿದೆ, ಸೋಮವಾರ ಎಲ್ಲಾ ಕೊಠಡಿಗಳನ್ನು ಸೀಲ್ ಮಾಡಲಾಗಿದೆ. ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಕಳೆದುಕೊಂಡು ಜುಲೈ 23 2019 ರಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಕೊಠಡಿಗಳನ್ನು ಸೀಲ್ ಮಾಡಲಾಗಿತ್ತು. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡತಗಳನ್ನು ಮತ್ತು ಕಂಪ್ಯೂಟರ್ಗಳಂತಹ ಸಾಧನಗಳನ್ನು …
Read More »ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಮಾಜಿ ಸಿಎಂ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಕಾರವಾರ: ಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎದುರಾಗುತ್ತದೆ. ಮುನ್ಸೂಚನೆ ನೀಡದೆ ಏಕಾಏಕಿ ಕದ್ರಾ ಡ್ಯಾಂನಿಂದ ನೀರು ಬಿಡುತ್ತಾರೆ. ಗಂಗಾವಳಿ ನದಿ ದಡದಲ್ಲಿರುವ ಜನರ …
Read More »ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.
ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …
Read More »
Laxmi News 24×7