ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಎಂಬಾತ ಬೈಕ್ ನಲ್ಲಿ ಹೋಗುತ್ತಿದ್ದ. ಆ ವೇಳೆ ಅಡ್ಡ ಬಂದ ಹೆಲ್ಮೆಟ್ ಹಾಕಿದ್ದ ವ್ಯಕ್ತಿಗಳು ಆತನನ್ನ ತಡೆದಿದ್ದಾರೆ. ಗಾಡಿಯಿಂದ ಕೆಳಕ್ಕೆ ಬೀಳಿಸಿ, ಕಬ್ಬಿಣದ ಸಲಾಕೆ, ಕ್ರಿಕೆಟ್ ಆಡುವ ವಿಕೆಟ್ ನಿಂದ ಜೋರು ಹಲ್ಲೆ ನಡೆಸಿದ್ದಾರೆ. ಮುನಿರಾಜು ಜೊತೆ ಇದ್ದ ಮಹಿಳೆ ಕಿರುಚಿಕೊಂಡರು ಬಿಟ್ಟಿಲ್ಲ. ಮೃಗೀಯವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ರಾಮಮೂರ್ತಿ ನಗರದ …
Read More »ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ
ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ಗಳಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ 63 ರೌಡಿಶೀಟರ್ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ …
Read More »ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …
Read More »ಕರ್ನಾಟಕ ರಾಜ್ಯ ಪೊಲೀಸ್ – ಫಾಲೋವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ (KSP) ಅನುಯಾಯಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಆಗಸ್ಟ್ 2021 ರ ಮೊದಲು ಅಧಿಕೃತ ವೆಬ್ಸೈಟ್ ksrpfoll21.ksponline.co.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಕೆಎಸ್ಪಿ ನೇಮಕಾತಿ 2021: ಹುದ್ದೆಯ ವಿವರಗಳು ಕೆಎಸ್ಪಿ ನೇಮಕಾತಿ 2021 ಡ್ರೈವ್ ಮೂಲಕ ಕುಕ್, ಕ್ಷೌರಿಕ, ಧೋಬಿ, ಸ್ವೀಪರ್, ವಾಟರ್ ಕ್ಯಾರಿಯರ್ ಹುದ್ದೆಗೆ ಒಟ್ಟು 250 ಹುದ್ದೆಗಳು ಲಭ್ಯವಿದೆ. ಪೋಸ್ಟ್ಗಳ …
Read More »ಸಿದ್ದರಾಮಯ್ಯಗಾಗಿ ಕ್ಷೇತ್ರ ತ್ಯಾಗ! 2023ರ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ತುಮಕೂರಿನಿಂದ ಸ್ಪರ್ಧೆ?
ತುಮಕೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪದೇ ಪದೇ ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟು, 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಇಲಾಹಿ ಸಿಖಂದರ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಭಾನುವಾರ ಜಮೀರ್ ಹುಟ್ಟುಹಬ್ಬವನ್ನು ಆಚರಿಸಿದರು, ಇದೇ ವೇಳೆ ನಗರದಲ್ಲಿ ಅಗತ್ಯವಿರುವ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಿದರು. …
Read More »ನೀಲಿ ಚಿತ್ರ ನಿರ್ಮಾಣ ಆರೋಪ: ಬಂಗಾಳಿ ನಟಿ ನಂದಿತ ದತ್ತ ಬಂಧನ
ಕೋಲ್ಕತ್ತಾ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ ನಂದಿತ ದತ್ತ ಹಾಗೂ ಆಕೆಯ ಮ್ಯಾನೇಜರ್ ಮಾಣಿಕ್ ಘೋಷ್ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನಂದಿತ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು ಓಟಿಟಿ ಮೂಲಕ ಪ್ರಸಾರ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಜುಲೈ 26ರಂದು …
Read More »ರೈಲ್ವೆ ಇಲಾಖೆಯ ಜಾಗದಲ್ಲಿ 179 ಕಡೆ ದೇಗುಲ, ಮಸೀದಿ, ದರ್ಗಾಗಳ ನಿರ್ಮಾಣ
ನವದೆಹಲಿ: ದೇಶದಾದ್ಯಂತ ರೈಲ್ವೆ ಇಲಾಖೆಯ ಆಸ್ತಿಯಲ್ಲಿ ಅಂದರೆ ಪ್ಲಾಟ್ಫಾರ್ಮ್ಗಳು ಮತ್ತು ಯಾರ್ಡ್ಗಳಲ್ಲಿ 179 ಕಡೆ ಅಕ್ರಮವಾಗಿ ಧಾರ್ಮಿಕ ಕಟ್ಟಡಗಳು ತಲೆ ಎತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಕಟ್ಟಡಗಳಲ್ಲಿ ದೇವಸ್ಥಾನ ದರ್ಗಾಗಳು, ಮಸೀದಿಗಳು ಸೇರಿವೆ. ಹಲವು ವರ್ಷಗಳಿಂದ ಇವು ಅಸ್ತಿತ್ವದಲ್ಲಿವೆ ಎಂದು ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ. ಅಕ್ರಮ ನಿರ್ಮಾಣದ ಈ ಸಂಕೀರ್ಣಗಳ ತೆರವಿಗೆ ರೈಲ್ವೆ ಆಡಳಿತ ಮುಂದಾಗಿದೆ. ಇದಕ್ಕಾಗಿ ರೈಲ್ವೆ ಸುರಕ್ಷತಾ …
Read More »ರೈಲ್ವೆ ಇಲಾಖೆಯ ಜಾಗದಲ್ಲಿ 179 ಕಡೆ ದೇಗುಲ, ಮಸೀದಿ, ದರ್ಗಾಗಳ ನಿರ್ಮಾಣ
ನವದೆಹಲಿ: ದೇಶದಾದ್ಯಂತ ರೈಲ್ವೆ ಇಲಾಖೆಯ ಆಸ್ತಿಯಲ್ಲಿ ಅಂದರೆ ಪ್ಲಾಟ್ಫಾರ್ಮ್ಗಳು ಮತ್ತು ಯಾರ್ಡ್ಗಳಲ್ಲಿ 179 ಕಡೆ ಅಕ್ರಮವಾಗಿ ಧಾರ್ಮಿಕ ಕಟ್ಟಡಗಳು ತಲೆ ಎತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಕಟ್ಟಡಗಳಲ್ಲಿ ದೇವಸ್ಥಾನ ದರ್ಗಾಗಳು, ಮಸೀದಿಗಳು ಸೇರಿವೆ. ಹಲವು ವರ್ಷಗಳಿಂದ ಇವು ಅಸ್ತಿತ್ವದಲ್ಲಿವೆ ಎಂದು ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ. ಅಕ್ರಮ ನಿರ್ಮಾಣದ ಈ ಸಂಕೀರ್ಣಗಳ ತೆರವಿಗೆ ರೈಲ್ವೆ ಆಡಳಿತ ಮುಂದಾಗಿದೆ. ಇದಕ್ಕಾಗಿ ರೈಲ್ವೆ ಸುರಕ್ಷತಾ …
Read More »ಪೆಗಾಸಸ್ ಬಳಕೆಗೆ ಪರವಾನಗಿ ಪಡೆದುಕೊಂಡಿದೆಯಾ ಕೇಂದ್ರ ಸರ್ಕಾರ!?
ನವದೆಹಲಿ, ಆಗಸ್ಟ್ 01: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ …
Read More »ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು. ಪುಣ್ಣುರಾಜ್ ಅವರು ಕೆಪಿಸಿಎಲ್ ನ ನಿರ್ದೆಶಕರಾಗಿಯೂ ಮುಂದುವರೆಯಲಿದ್ದಾರೆ
Read More »
Laxmi News 24×7