Breaking News

ರಾಜ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ತುಮಕೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಇನ್ನೊಬ್ಬ ಭಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ತುಮಕೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಇನ್ನೊಬ್ಬ ಭ್ರಷ್ಟ ಸಿಎಂ ಬರಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ನೆರೆ ನಡುವೆಯೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಕಿತ್ತಾಡುತ್ತಿದ್ದಾರೆ. ಅವರು ನೆರೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಅಧಿಕಾರ …

Read More »

ಪ್ರವಾಹ ಭೀತಿಗೆ  ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ  ಜನರು ಊರು ತೊರೆಯುತ್ತಿದ್ದಾರೆ.

ಗದಗ: ಪ್ರವಾಹ ಭೀತಿಗೆ  ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ  ಜನರು ಊರು ತೊರೆಯುತ್ತಿದ್ದಾರೆ. ನವಿಲು ತೀರ್ಥ(ರೇಣುಕಾ) ಜಲಾಶಯದಿಂದ ಮಲಪ್ರಭಾ ನದಿಗೆ ನೀರು ರಿಲೀಸ್ ಹಿನ್ನಲೆ ಜಿಲ್ಲೆಯ ನದಿ ಪಾತ್ರ ಗ್ರಾಮಗಳಿಗೆ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು, ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜಿಲ್ಲಾಡಳಿತದಿಂದ ಡಂಗೂರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆಯ ಡಂಗೂರ ಸಾರಲಾಯಿತು. ಗಂಟೆ ಗಂಟೆಗೂ …

Read More »

ಜೈ ಭೀಮ್​’ ಎನ್ನುತ್ತ ಕರ್ನಾಟಕದಲ್ಲೂ ಸದ್ದು ಮಾಡಲು ಸಜ್ಜಾದ ತಮಿಳು ಸ್ಟಾರ್​ ನಟ ಸೂರ್ಯ

ತಮಿಳು ಚಿತ್ರರಂಗದ ಖ್ಯಾತ ನಟ ಸೂರ್ಯ (Suriya) ಅವರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳಿದ್ದಾರೆ. ಮನಸೆಳೆಯುವ ಸಿನಿಮಾಗಳ ಮೂಲಕ ಅವರು ದೇಶಾದ್ಯಂತ ತಮ್ಮ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಕಳೆದ ವರ್ಷ ತೆರೆಕಂಡ ‘ಸೂರರೈ ಪೋಟ್ರು’ (Soorarai Pottru) ಸಿನಿಮಾ ಮೂಲಕ ಅವರು ಕನ್ನಡದ ಸಿನಿಪ್ರಿಯರಿಗೆ ಹೆಚ್ಚು ಹತ್ತಿರ ಆಗಿದ್ದರು. ಈಗ ‘ಜೈ ಭೀಮ್​’ (Jai Bheem) ಎನ್ನುತ್ತ ಮತ್ತೆ ಸದ್ದು ಮಾಡಲು ಸಜ್ಜಾಗಿದ್ದಾರೆ. ಏನಿದು ‘ಜೈ ಭೀಮ್’​? ಅವರ ಹೊಸ ಸಿನಿಮಾದ ಶೀರ್ಷಿಕೆ. ಹೌದು, ಸೂರ್ಯ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಖಚಿತ; ರಾಜಕೀಯ ಉತ್ತರಾಧಿಕಾರಿ ಯಾರು ಎಂಬುದಷ್ಟೇ ಪ್ರಶ್ನೆ, ಚರ್ಚೆ!

ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವುದು ಖಚಿತವಾಗಿದೆ. ಆದರೆ ಯಡಿಯೂರಪ್ಪ ಅವರ ರಾಜಕೀಯ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಯಡಿಯೂರಪ್ಪ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪ ಕುಟುಂಬದವರಿಗೆ ಮತ್ತೆ ಸಿಎಂ ಹುದ್ದೆ ಸಿಗಲ್ಲ. ಆದರೆ, ಯಡಿಯೂರಪ್ಪ ರಾಜಕೀಯ ಉತ್ತರಾಧಿಕಾರಿಗೆ ಯಾವ ಸ್ಥಾನಮಾನ ನೀಡಲಾಗುತ್ತೆ ಎಂಬುದು ಇನ್ನೂ ಸ್ಪಸ್ಪೆನ್ಸ್. ರಾಘವೇಂದ್ರಗೆ ಹೋಲಿಸಿದರೆ, ವಿಜಯೇಂದ್ರಗೆ ಹೆಚ್ಚಿನ ನಾಯಕತ್ವ ಗುಣ ಕರ್ನಾಟಕದ ಯಡಿಯೂರಪ್ಪ ಸಿಎಂ ಕುರ್ಚಿಯಲ್ಲಿ ಈಗ …

Read More »

ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್​​ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು.  ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್​ ಸಿಎಂ …

Read More »

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಹಾಗೂ ಹಿಡಕಲ್ ಜಲಾಶಯದಿಂದಲೂ ಘಟಪ್ರಭಾ ನದಿಗೆ ನೀರು ಬಿಟ್ಟಿರುವ ಕಾರಣ ಘಟಪ್ರಭಾ ನದಿಯು ಉಕ್ಕಿಹರಿಯುತ್ತಿರುವ ಕಾರಣ ಶುಕ್ರವಾರ ಸಮೀಪದ ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಮೂರು ಸೇತುವೆಗಳು ಜಲಾವೃತವಾಗಿವೆ. ಶುಕ್ರವಾರ ಸಂಜೆಯ ಮಾಹಿತಿಯಂತೆ ಘಟಪ್ರಭಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಶುಕ್ರವಾರ ಸಂಜೆ ಗೋಕಾಕ-ಲೋಳಸೂರ ಸೇತುವೆಯು …

Read More »

ಪಿಯುಸಿ ಬಳಿಕ ಸೃಜನಶೀಲ ಅವಕಾಶ : ದೃಶ್ಯಕಲಾ ಕ್ಷೇತ್ರದಲ್ಲಿನ ವಿಪುಲ ಅವಕಾಶಗಳು

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದೇನು? ಎಂಬುದು ಹೆತ್ತವರಿಗೆ ದೊಡ್ಡ ಸವಾಲು.ಆದರೆ ಹೆತ್ತವರು ಹಾಗೂ ವಿದ್ಯಾರ್ಥಿಗಳು ಸೃಜನಶೀಲವಾದ ಪ್ರಾಯೋಗಿಕ ಶಿಕ್ಷಣದ ಆಯ್ಕೆ ಮಾಡಿದಲ್ಲಿ ಸ್ವಾವಲಂಬಿ ಬದುಕು, ನಿರಂತರ ಜೀವನೋತ್ಸಾಹದ ಶಿಕ್ಷಣ, ಅಂಕಗಳ ಪ್ರಾಧಾನ್ಯದಿಂದ ಹೊರತಾದ, ಸಾಂಪ್ರದಾಯಿಕ ಶಿಕ್ಷಣದ ಸಮಾಜದ ನಡುವೆ ವೈಯಕ್ತಿಕವಾಗಿ ಸಾಧಿಸುವ, ಗುರುತಿಸಿಕೊಳ್ಳುವ ಸೃಜನಾತ್ಮಕವಾದ ಜೀವನ ರೂಪಿಸಿಕೊಳ್ಳುವಲ್ಲಿ ದೇಶಾತೀತ, ಭಾಷಾತೀತ ಚಿತ್ರಕಲಾ ಶಿಕ್ಷಣ ಭರವಸೆಯನ್ನು ಮೂಡಿಸಬಲ್ಲದು. ಬೇರೆ ಎಲ್ಲ ಕೋರ್ಸ್‌ಗಳಲ್ಲಿ ಇಂತಿಷ್ಟೇ ಅಂಕಗಳು ಹಾಗೂ ಇಂತಹ ದರ್ಜೆ ಗಳಿಸಲೇಬೇಕಾದುದು ಅನಿವಾರ್ಯವಾಗಿದ್ದರೆ …

Read More »

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …

Read More »

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …

Read More »

ಮಹಾರಾಷ್ಟ್ರದಲ್ಲಿ ‘ಮಹಾ’ ಪ್ರವಾಹ – ಸೂಕ್ಷ್ಮ ಪ್ರದೇಶಗಳಲ್ಲಿನ ಜನರ ಸ್ಥಳಾಂತರ..!

ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ.. ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ …

Read More »