Breaking News

ರಾಜ್ಯ

ಪ್ರತಿದಿನ 2GB ಡೇಟಾ, 28 ದಿನ ವ್ಯಾಲಿಡಿಟಿ: ನಂ. 1 ಸ್ಥಾನಕ್ಕೆ ಏರ್ಟೆಲ್-ಜಿಯೋ ನಡುವೆ ಗುದ್ದಾಟ

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್‌ಟೆಲ್​ಗಳ (Airtel) ನಡುವೆ ಸಮತ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್​ಗಳನ್ನು ಪರಿಚಯಿಸುತ್ತಿದೆ. ಗ್ರಾಹಕರನ್ನು ತನ್ನತ್ತ ಸೆಳೆಯರಲು ಎರಡೂ ನೆಟ್​ವರ್ಕ್ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಇದರ ನಡುವೆ ಸರ್ಕಾರಿ ಸ್ವಾಮ್ಯದ ಬಿಎಸ್​ಎನ್​ಎಲ್ (BSNL) ಮತ್ತು ವೊಡಾಫೋನ್ – ಐಡಿಯಾ …

Read More »

ಟೆಲಿಫೋನ್ ಕದ್ದಾಲಿಕೆ ಆರೋಪ: ಕಾಂಗ್ರೆಸ್‌ನಿಂದ ರಾಜಭವನಕ್ಕೆ ಮುತ್ತಿಗೆ

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ಕಾಂಗ್ರೆಸ್‌ ಶಾಸಕರು, ಮುಖಂಡರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹ್ಮದ್‌ ವಹಿಸಿದ್ದರು. ಅದಕ್ಕೂ ಮೊದಲು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ …

Read More »

ತಡರಾತ್ರಿ ಸ್ವಗ್ರಾಮಕ್ಕೆ ಬಂದ ಗದಗ ಯೋಧನ ಮೃತದೇಹ.. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಗದಗ: ಛತ್ತೀಸ್​ಘಡದಲ್ಲಿ ನಕ್ಸಲರೊಂದಿಗೆ ಹೋರಾಡುತ್ತಾ ಹುತಾತ್ಮನಾದ ಯೋಧನ ಅಂತ್ಯಕ್ರಿಯೆ ತಡರಾತ್ರಿ ಗದಗ ಜಿಲ್ಲೆಯ ಸ್ವಗ್ರಾಮ ಗೊಜನೂರಿನಲ್ಲಿ ನಡೆದಿದೆ.     ನಕ್ಸಲರೊಂದಿಗೆ ಹೋರಾಡುವಾಗ ಗುಂಡು ತಗುಲಿ ಎರಡು ದಿನಗಳ ಹಿಂದೆ ಯೋಧ ಲಕ್ಷ್ಮಣ ಗೌರಣ್ಣವರ್ (30) ಹುತಾತ್ಮರಾಗಿದ್ದರು.. ರಾತ್ರಿ 11 ಗಂಟೆ ಸುಮಾರಿಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬಂದಿದ್ದು ತಡರಾತ್ರಿ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಪಾರ್ಥಿವ ಶರೀರ ಗ್ರಾಮಕ್ಕೆ ಬರುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.. ಯೋಧನ ಸಾವಿಗೆ ಇಡೀ …

Read More »

ಜುಲೈ 30 ರ ಒಳಗೆ ಸರ್ಕಾರ ಶಾಲೆ ತೆರೆಯದಿದ್ದರೆ.. ಆಗಸ್ಟ್ 1 ಕ್ಕೆ ನಾವೇ ಆರಂಭಿಸ್ತೇವೆ- ರುಪ್ಸಾ ಎಚ್ಚರಿಕೆ

ಶಿಕ್ಷಣ ಇಲಾಖೆ ಹಾಗೂ ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ ನೀಡಿದ್ದು ಸರ್ಕಾರ ಶಾಲೆ ಆರಂಭಕ್ಕೆ ಅವಕಾಶ ಕೊಟ್ಟಿಲ್ಲ ಅಂದ್ರೆ ತಾವೇ ಸ್ವತಃ ಶಾಲೆ ಆರಂಭಕ್ಕೆ ಸಿದ್ಧ ಎಂದಿದೆ. ತಮ್ಮ ಶಾಲೆಯಲ್ಲಿ ಇರುವ ಪೋಷಕರ ಅಭಿಪ್ರಾಯ ಪಡೆದು ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದೇವೆ.. ಕಳೆದ ವರ್ಷದ SOPಗೆ ಅನುಗುಣವಾಗಿ ಆಗಸ್ಟ್ 1 ಕ್ಕೆ ಶಾಲೆ ಆರಂಭಿಸುತ್ತೇವೆ ಎಂದಿದೆ. ಶಾಲೆಗಳ ಆರಂಭಕ್ಕೆ ICMR ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ ರುಪ್ಸಾ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯ್ತು.. …

Read More »

ಮಹಾರಾಷ್ಟ್ರ, ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ – 8 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ ಎಂಟು ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ …

Read More »

ಕಾಂಗ್ರೆಸ್ ನ ಮಂಗಳೂರು ಸಭೆ ರದ್ದು: ಆಸ್ಕರ್ ಆರೋಗ್ಯ ವಿಚಾರಿಸಲು ಡಿಕೆ ಶಿವಕುಮಾರ್ ಮಂಗಳೂರಿಗೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.

Read More »

ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*  

Read More »

ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್‌ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ

ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …

Read More »

ವಿಜಯಪುರ : ಕುದುರಿಸಾಲವಾಡಗಿ ಸೈನಿಕನ ಮೇಲೆ ಹಲ್ಲೆ

ವಿಜಯಪುರ: ಜಿಲ್ಲೆಯಲ್ಲಿ ಸೈನಿಕನ‌ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಸೈನಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ್ದಾನೆ. ಬಸವನ ಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದ ಸಂತೋಷ ಶಿವಪ್ಪ ಹಟ್ಟಿ(30) ಸೇನೆಯಲ್ಲಿ ಹವಾಲ್ದಾರ ಆಗಿದ್ದು, 10 ವರ್ಷದಿಂದ ಸೇನೆಯಲ್ಲಿದ್ದಾರೆ. ತನ್ನ ಮದುವೆಗಾಗಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದು, ಗ್ರಾಮದ ಅರವಿಂದ ಕಡೇಮನಿ, ರಾಮಪ್ಪ ಕಡೇಮನಿ, ಬಸಗುಂಡಪ್ಪ ನಡುವಿನ ಮನಿ, ಮಲ್ಲವ್ವ ಕಡೇಮನಿ, ಭಾರತಿ ಕಡೇಮನಿ, ಸಾರ್‌ ಕಡೇಮನಿ, ರಮೇಶ ನಡುವಿನಮನಿ ಅವರು ಮಾರಕಾಸ್ತ್ರಗಳಿಂದ …

Read More »

ಹೊಸ ಸರ್ಕಾರ ರಚನೆಯಾದ್ರೆ ಬಾಂಬೆ ಟೀಂನ ಯಾರಿಗೂ ಮಂತ್ರಿಸ್ಥಾನ ನೀಡಬೇಡಿ : ವಿಶ್ವನಾಥ್

ಮೈಸೂರು : ಹೊಸ ಸಿಎಂ ನೇತೃತ್ವದ ಸರ್ಕಾರ ರಚನೆಯಾದರೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬುಧವಾರ ಇಲ್ಲಿ ತಿಳಿಸಿದರು. ‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು. ಆದರೆ, ಅಧಿಕಾರ ಸಿಕ್ಕ ಮೇಲೆ ಅವರು ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ. ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. …

Read More »