ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ …
Read More »ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆ
ರಾಯಚೂರು: ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲಾಗುತ್ತಿದೆ. ಮಕ್ಕಳ ಪೌಷ್ಠಿಕತೆಗೆ, ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೊಟ್ಟೆಗಳನ್ನ ಪೂರೈಕೆ ಮಾಡುತ್ತಿದೆ. ಕಡ್ಡಾಯವಾಗಿ ಪ್ರತಿ ಮಗುವಿಗೂ 60 ಗ್ರಾಂ ತೂಕದ ಮೊಟ್ಟೆ ನೀಡಬೇಕು. ಆದ್ರೆ ರಾಯಚೂರು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಕೇವಲ 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿದ್ಯಂತೆ. ಹೀಗಾಗಿ ಅಂಗನವಾಡಿ ಮಕ್ಕಳಿಗೆ ಪೂರೈಕೆ ಆಗ್ತಿರೋ ಮೊಟ್ಟೆಯಲ್ಲೂ ಹಣ ಲೂಟಿ ಮಾಡ್ತಿದ್ದಾರೆ …
Read More »ಕೊಪ್ಪಳ; ರೈತ ಮಾರುವಾಗ ಭತ್ತಕ್ಕೆ ರೇಟಿಲ್ಲ, ವ್ಯಾಪಾರಿಗಳಿಗೆ ಮಾತ್ರ ದುಬಾರಿ ಲಾಭ
ಕೊಪ್ಪಳ: ಇದೊಂದು ನಾಣ್ನುಡಿ ಘಟನೆ ಇದ್ದಂತೆ ಇದೆ. ಹಲ್ಲು ಇದ್ದಾಗ ಕಡಲೆ ಇಲ್ಲ, ಕಡಲೆ ಇದ್ದಾಗ ಹಲ್ಲು ಇಲ್ಲ ಎಂಬಂತೆ ರೈತರಲ್ಲಿ ಭತ್ತವಿದ್ದಾಗ ರೇಟು ಇರಲಿಲ್ಲ. ಈಗ ರೈತರಲ್ಲಿ ಭತ್ತವಿಲ್ಲ ಆದರೆ ಭತ್ತ ದುಬಾರಿಯಾಗಿದೆ. ಇದರಿಂದಾಗಿ ರೈತರಿಗಿಂತ ಅಧಿಕವಾಗಿ ವ್ಯಾಪಾರಿಗಳಿಗೆ ಲಾಭವಾಗುತ್ತಿದೆ. ಲಾಕ್ಡೌನ್ ನಿಂದಾಗಿ ಭತ್ತದ ದರ ಇಳಿಕೆಯಾಗಿತ್ತು, ಆದರೆ, ಅನ್ಲಾಕ್ ಆಗುತ್ತಿದ್ದಂತೆ ಭತ್ತದ ದರ ಏರಿಕೆಯಾಗಿದೆ. ಕಡಿಮೆ ದರದಲ್ಲಿ ಖರೀದಿಸಿದ ಭತ್ತವನ್ನು ಈಗ ದುಬಾರಿ ದರಕ್ಕೆ ವ್ಯಾಪಾರಿಗಳು ಮಾರಾಟ …
Read More »ಒಂದೂವರೆ ವರ್ಷದಲ್ಲಿ 150ಕ್ಕೂ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣ; ಧಾರವಾಡ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ
ಧಾರವಾಡ: ನೀರು ಭೂಮಿಯ ಮೇಲಿನ ಅತ್ಯಮೂಲ್ಯ ಸಂಪನ್ಮೂಲ. ಗಿಡಗಳಿಂದ ಹಿಡಿದು ಕಣ್ಣಿಗೆ ಕಾಣದ ಜೀವಿಗಳವರೆಗೆ ಈ ನೀರೆ ಆಸರೆ. ಅದರಲ್ಲೂ ರೈತರ ಪಾಲಿಗೆ ನೀರು ಎನ್ನುವುದು ಬಹು ಮುಖ್ಯವಾದ ಸಂಪನ್ಮೂಲ. ನೀರಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥದಿಂದಾಗಿ ಈ ಸಂಪನ್ಮೂಲದ ಕೊರತೆಯುಂಟಾಗುತ್ತಿದೆ. ನೀರನ್ನು ಹಿಡಿದಿಡುವ ಪ್ರಯತ್ನ ನಡೆಯದೇ ಇರುವುದು ಇದಕ್ಕೆ ಒಂದು ಕಾರಣವಾಗಿದ್ದರೆ, ನೀರನ್ನು ಅವಶ್ಯಕತೆಗಿಂತ ಹೆಚ್ಚು ಬಳಸುತ್ತಿರುವುದು ಮತ್ತೊಂದು ಕಾರಣ. ಈ ನಿಟ್ಟಿನಲ್ಲಿ …
Read More »ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ
ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …
Read More »ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ
ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ ಸಂಬಳದಿಂದ ಕಟ್ ಆಗುವಂತಹ ಹಣವನ್ನ ಪಾವತಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯ ಅಡಿಯಲ್ಲಿ 30 ಜೂನ್ 2021 ರವರೆಗೆ ನೀಡಲಾಗಿದ್ದ ಡೆಡ್ಲೈನ್ನ್ನು 31 ಮಾರ್ಚ್ 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ …
Read More »ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …
Read More »ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ಧಾರವಾಡ: ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಸತ್ತೂರಿನ ಕುಮಾರ, ಧಾರವಾಡದ ಸಾರಸ್ವತಪುರದ ಶ್ವೇತಾ ವಿಶೇಷ ಚೇತನರಾಗಿದ್ದಾರೆ. ವಧುಗೆ ವರ ಮಾಸ್ಕ್ ಹಾಕುವುದು, ವರನಿಗೆ ವಧು ಮಾಸ್ಕ್ ಹಾಕುವ ಮೂಲಕ ಹಾರ ಬದಲಾಯಿಸಿದಂತೆ ಮಾಸ್ಕ್ ಬದಲಾಯಿಸಿ, ಬಳಿಕ ಸಂಪ್ರಾಯದಂತೆ ಅಕ್ಷತೆಯನ್ನೂ ಹಾಕಿ ನಡೆದ ಮದುವೆಯಾಗಿದ್ದಾರೆ. ಎರಡೂ ಮನೆ ಕಡೆಯವರ ಉಪಸ್ಥಿತಿಯಲ್ಲಿ ಸರಳವಾಗಿ ವಿವಾಹ ಸಮಾರಂಭ ನಡೆಯಿತು ವಿದ್ಯಾಕಾಶಿ ಧಾರವಾಡದಲ್ಲಿ …
Read More »ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಮತ್ತೆ ಆರಂಭ
ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಹುಬ್ಬಳ್ಳಿಯಿಂದ ವಿವಿಧ ಮಹಾನಗರಗಳಿಗೆ ಸಂಪರ್ಕಿಸುವ ವಿಮಾನಯಾನ ಸೇವೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಇಂಡಿಗೋ ಸಂಸ್ಥೆ ಜುಲೈ 1 ರಿಂದ ಮತ್ತೆ ವಿಮಾನಯಾನ ಸೇವೆ ಪುನರಾರಂಭ ಮಾಡುವುದಾಗಿ ತಿಳಿಸಿದೆ. ಹುಬ್ಬಳ್ಳಿಯಿಂದ ಮುಂಬೈ, ಚೆನೈ, ಬೆಂಗಳೂರು, ಕಣ್ಣೂರು, ಕೊಚ್ಚಿ ಮಹಾನಗರಗಳಿಗೆ ವಿಮಾನಯಾನ ಸಂಪರ್ಕ ಸೇವೆ ಮತ್ತೆ ಆರಂಭಗೊಳ್ಳಲಿದೆ. ಜುಲೈ 9 ರಿಂದ ಹುಬ್ಬಳ್ಳಿ- ಹೈದ್ರಾಬಾದ್ ಅಲಯನ್ಸ್ ಏರ್ ವಿಮಾನ ಸೇವೆ ಆರಂಭವಾಗಲಿದೆ. ಅಗಸ್ಟ್ 2 ರಿಂದ ಹುಬ್ಬಳ್ಳಿ – …
Read More »ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್ಈಕೆಎಸ್ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್ಈಕೆಎಸ್ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …
Read More »
Laxmi News 24×7