ಗೋಕಾಕ ನಗರದ ಶೂನ್ಯಸಂಪಾದನ ಮಠದ ಪಿಠಾಧಿಪತಿಗಳಾದ ನಮ್ಮ ಪರಮಪೂಜ್ಯ ಮ.ನಿ.ಪ್ರ ಸ್ವ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗುರುಗಳಿಗೆ ಜನ್ಮ ದಿನದ ಪ್ರಯುಕ್ತ ಕರವೇ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿ ಶ್ರೀಗಳ ಹುಟ್ಟು ಹಬ್ಬವನ್ನು ಆಚರಿಸಿದರು.. ಈ ಸಂರ್ಧಭದಲ್ಲಿ ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ , ಬಸವರಾಜ ಹತ್ತರಕ್ಕಿ , ರಾಜೇಂದ್ರ ಕೆಂಚನಗುಡ್ಡ , …
Read More »‘ಕ್ರಿಶ್’ ಚಿತ್ರಕ್ಕೆ 15 ವರ್ಷದ ಸಂಭ್ರಮ: ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಹೃತಿಕ್
ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ಕ್ರಿಶ್ ಮೊದಲ ಸರಣಿ ಬಿಡುಗಡೆಯಾಗಿ 15 ವರ್ಷಗಳು ಕಳೆದಿವೆ. ಈಗಾಗಲೇ ಕ್ರಿಶ್ 3 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿದೆ. ಚಿತ್ರಾಭಿಮಾನಿಗಳ ನೆಚ್ಚಿನ ಸರಣಿಗಳಲ್ಲಿ ಕ್ರಿಶ್ ಕೂಡ ಒಂದು. 15 ವರ್ಷ ತುಂಬಿದ ಸಂತಸದಲ್ಲೇ ಹೃತಿಕ್ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಕ್ರಿಶ್ 4 ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ವಾರ್ ಸಿನಿಮಾ ಬಳಿಕ ಹೃತಿಕ್ ಅಧಿಕೃತವಾಗಿ ಯಾವುದೇ ಅನೌನ್ಸ್ ಮಾಡಿರಲಿಲ್ಲ. ಇದೀಗ ಕ್ರಿಶ್ 4ನೇ …
Read More »20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್
ಕೊಪ್ಪಳ: ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಕಾಯಿತಿ, ಕಳ್ಳತನ, ಹಲ್ಲೆ, ಮತ್ತು ಕೊಲೆ ಹಾಗೂ ವಂಚನೆ ಕೇಸ್ ಗಳಲ್ಲಿ ಜಾಮೀನು ಪಡೆದು ನಾಪತ್ತೆಯಾಗಿದ್ದ ರಾಮಬಾಬು ಎಂಬ ಆರೋಪಿಯನ್ನು ಜೂನ್ 21 ರಂದು ಪೊಲೀಸರು ಬಂಧಿಸಿದ್ದಾರೆ. 2003ರಲ್ಲಿ ಕೊಪ್ಪಳದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆತನನ್ನು ಬಳ್ಳಾರಿಯ ಗಾಂಧಿನಗರದಲ್ಲಿ ಬಂಧಿಸಲಾಗಿದೆ. …
Read More »ಕಿಡಿಗೇಡಿಗಳಿಂದ ಬೆಂಕಿ; ಶಾಲಾ ಕೊಠಡಿಯಲ್ಲಿದ್ದ ಮಕ್ಕಳ ಸಮವಸ್ತ್ರ ಭಸ್ಮ
ಹೊಸನಗರ: ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020- 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ …
Read More »ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟ ಉರಗ ತಜ್ಞ
ಬಾಗಲಕೋಟೆ: ಹಾವುಗಳನ್ನ ಹಿಡಿಯುವಲ್ಲಿ ಪರಿಣಿತಿ ಪಡೆದಿದ್ದ ಬಾದಾಮಿ ತಾಲೂಕಿನ ಕಳಸಕೊಪ್ಪ ಗ್ರಾಮದ ಉರಗ ತಜ್ಞ ಸದಾಶಿವ ಕರಣಿ (30) ಅವರಿಗೆ ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ. ಸದಾಶಿವ ಕರಣಿ ಸ್ವಯಂ ಆಸಕ್ತಿಯಿಂದ ಹಾವು ಹಿಡಿಯುವುದನ್ನು ಅಭ್ಯಾಸ ಮಾಡಿಕೊಂಡಿದ್ದರು. ಹೀಗಾಗಿ ಬಾದಾಮಿ ಪಟ್ಟಣ ಸೇರಿದಂತೆ ಕಳಸಕೊಪ್ಪದ ಸುತ್ತಲಿನ ಹಳ್ಳಿಗಳಲ್ಲಿ ಹಾವು ಕಂಡರೆ ಹಿಡಿಯಲು ಜನರು ಸದಾಶಿವ ಅವರಿಗೆ ಕರೆ ಮಾಡುತ್ತಿದ್ದರು. ಹಿಡಿದ ಹಾವನ್ನು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರುತ್ತಿದ್ದರು. ಕಳಸಕೊಪ್ಪದ ಹೊಲವೊಂದರಲ್ಲಿ …
Read More »ಗಾಳಿಪಟದ ದಾರದಿಂದ ವ್ಯಕ್ತಿಗೆ ಗಾಯ, ನೆಲಕ್ಕೆ ಚಿಮ್ಮಿದ ನೆತ್ತರು
ಗದಗ: ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೋರ್ವನ ಕೈ ಬೆರಳು ಹಾಗೂ ಕುತ್ತಿಗೆಗೆ ಗಾಯವಾದ ಘಟನೆ ನಗರದ ಟಾಂಗಾ ಕೂಟ ಬಳಿ ನಡೆದಿದೆ. ಕಾರಹುಣ್ಣಿಮೆ ನಿಮಿತ್ತ ಮಕ್ಕಳು, ಯುವಕರು ಗಾಳಿಪಟ ಹಾರಿಸುವುದೇ ಒಂದು ಸಂಭ್ರಮ. ಇಂದು ಸಾಕಷ್ಟು ಬ್ರಹತ್ ಗಾತ್ರದ ಬಣ್ಣ ಬಣ್ಣದ ಪಟಗಳು ಬಾನಂಗಳದಲ್ಲಿ ಹಾರಾಡುತ್ತವೆ. ಅನೇಕ ಪಟಗಳು ಹರಿದು ಎಲ್ಲಂದರಲ್ಲಿ ಬಿದ್ದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿವೆ. ಇಂದು ಸಹ ಗಾಳಿಪಟವೊಂದು ಹರಿದು ವೇಗವಾಗಿ ಬಂದಿದೆ. ಅದನ್ನು ಗಮನಿಸದ ಬೈಕ್ …
Read More »ಮಳೆ ಬಿಡುವು: ತಗ್ಗಿದ ಜಲಾಶಯಗಳ ಒಳಹರಿವು
ಶಿವಮೊಗ್ಗ: ಜಿಲ್ಲೆಯಲ್ಲಿ ಮೂರು ದಿನದಿಂದ ಮಳೆ ಕ್ಷೀಣಿಸಿದ್ದು, ಜಲಾಶಯಗಳ ಒಳಹರಿವು ಪ್ರಮಾಣವೂ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯುಸೆಕ್ಗೆ ಇಳಿಕೆಯಾಗಿದೆ. ಜಲಾಶಯ ಈಗಾಗಲೇ ಭರ್ತಿ ಆಗಿರುವುದರಿಂದ, ಒಳ ಹರಿವಿನ ಪ್ರಮಾಣದಷ್ಟೇ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 9,581 ಕ್ಯುಸೆಕ್ ಒಳಹರಿವು ಇದೆ. ಹಾಗಾಗಿ, ಜಲಾಶಯದ ನೀರಿನ ಮಟ್ಟ 152.6 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಜಲಾಶಯಕ್ಕೆ 10,827 ಕ್ಯುಸೆಕ್ …
Read More »ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..
ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …
Read More »ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ವಿದ್ಯಾರ್ಥಿಗಳಿಗೆ ಟ್ಯಾಬ್ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
ಗೋಕಾಕ: ಗೋಕಾಕ ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಜರಾಗಿದ್ದಾರೆ ಎಂದು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ 500ಲೀಟರ್ ಸಾಮರ್ಥ್ಯದ ಆಕ್ಸಿಂಜನ ಪ್ಲಾಂಟ್ ಲೋಕಾರ್ಪಣೆ ಮಾಡಿದ್ದಾರೆ. ಜನರ ಹಿತಾಸಕ್ತಿಯನ್ನು ಬಯಸುವ ಸಾಹುಕಾರರು ತನ್ನ ಕ್ಷೇತ್ರದ ಬಗ್ಗೆ ಈ ಒಂದು ಮಹಾಮಾರಿ ಸಮಯದಲ್ಲಿ ಮಾಡುತ್ತಿದ್ದಾರೆ. ಸಾಮನ್ಯ ರೋಗಿಗಳಿಗೆ ಹಾಗೂ ಕ ರೊ ನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ತೊಂದರೆ ಆಗಬಾರದು ಎಂಬ ಉದ್ದೇಶಕಕಾಗಿಯೇ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯಕ್ಕೆ ಇಂದು ಚಾಲನೆ ನೀಡಿದರು. …
Read More »ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ , ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ
ಚಾಮರಾಜನಗರ: ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತನೆ ಮಾಡಿ, ಬೆತ್ತಲೆಯಾಗಿ ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ ಮಾಡಿದ ಘಟನೆ ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದಲ್ಲಿ ವರದಿಯಾಗಿದೆ. ಅಶ್ಲೀಲವಾಗಿ ವರ್ತನೆ ಮಾಡಿದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತಾಂಡವಮೂರ್ತಿ ಜಗಳವಾಡಿ ಬಳಿಕ ಬೆತ್ತಲೆಯಾಗಿ …
Read More »
Laxmi News 24×7