Breaking News

ರಾಜ್ಯ

ಕೋವಿಡ್ ನಿರ್ವಹಣೆ ಕುಳಿತು ಡಿಸಿಎಂ ಗೋವಿ ಕಾರಜೋಳ ಚರ್ಚೆ

ಚುನಾವಣೆಗೆ ಇನ್ನೂ ಒಂದು ಮುಕ್ಕಾಲುವರ್ಷವಿದೆ. ಈಗಲೇ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಂಗಿಕುಸ್ತಿ ಆರಂಭವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಗಳದ ಮಧ್ಯೆ ಡಾ.ಜಿ ಪರಮೇಶ್ವರ್ ಇಣುಕಿ ನೋಡುತ್ತಿದ್ದಾರೆ. ಅವರು ಕಷ್ಟದ ದಿನಗಳಲ್ಲಿ ಅಧ್ಯಕ್ಷರಾಗಿದ್ದರು. ಇನ್ನೇನು ಸಿಎಂ ಆಗಬೇಕು ಎನ್ನುವಷ್ಟರಲ್ಲಿ ಅವರನ್ನು ಸೋಲಿಸಿದ್ದರು. ಈಗ ಪರಮೇಶ್ವರ್ ಕೂಡ ಮುಖ್ಯಮಂತ್ರಿಯಾಗಬೇಕು ಎಂಬ ಚಿಂತನೆಯಲ್ಲಿದ್ದಾರೆ ಹಾಗಾಗಿ ಇಬ್ಬರ ಜಗಳದ ನಡುವೆ ಇವರು ಇಣುಕು ನೋಡುತ್ತಿದ್ದಾರೆ …

Read More »

ಟಿಆರ್‌ಪಿ ಹಗರಣ: ಅರ್ನಬ್ ಆರೋಪಿ

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಇಂಟೆಲಿಜೆನ್ಸ್‌ ಯುನಿಟ್‌ (ಸಿಐಯು) ಈ ಚಾರ್ಜ್‌ಶೀಟನ್ನು ಸಲ್ಲಿಸಿದೆ. ‘ಚಾರ್ಜ್‌ಶೀಟ್‌ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್‌ ಗೋಸ್ವಾಮಿ ಹಾಗೂ ಎಆರ್‌ಜಿ ಔಟ್‌ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ …

Read More »

ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿ

ಹೊಸದಿಲ್ಲಿ/ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ನಾಯಕತ್ವ ಕುರಿತಂತೆ ಚರ್ಚೆ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೋಮವಾರ ದೆಹಲಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಪದಾಧಿಕಾರಿಗಳ ನೇಮಕ ಹಾಗೂ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗುವುದು. ನಾನು ಕಳೆದ ಒಂದು ವರ್ಷದಿಂದ …

Read More »

ಹೈಕಮಾಂಡ್ ಗೆ ವರದಿ ಸಲ್ಲಿಸಿದ ಅರುಣ್ ಸಿಂಗ್; ಸಿ.ಟಿ. ರವಿ ವಿರುದ್ಧ ದೂರು ನೀಡಿದ್ರಾ ಬಿಜೆಪಿ ರಾಜ್ಯ ಉಸ್ತುವಾರಿ.?

ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ 3 ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಿದ್ದು, ಸಿಎಂ ಬಿ.ಎಸ್.ವೈ. ಪರ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅರುಣ್ ಸಿಂಗ್, ಓರ್ವ ಸಚಿವ, ಇಬ್ಬರು ಶಾಸಕರಿಂದ ಮಾತ್ರ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಸಿ.ಪಿ. ಯೋಗೇಶ್ವರ್, ಶಾಸಕ ಅರವಿಂದ್ ಬೆಲ್ಲದ್, …

Read More »

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

ಕೋಲಾರ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಸೋಮವಾರ ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಾವ್ಯ ಮೃತ ದುರ್ದೈವಿ. 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು. ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯಾ, ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೋಡೋಕೆ ಸುಂದರವಾಗಿದ್ದು, ಒಳ್ಳೆಯ ಕೆಲವೂ ಗಿಟ್ಟಿಸಿಕೊಂಡಿದ್ದ ಯುವತಿ ದುರಂತ …

Read More »

ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!

ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ …

Read More »

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ …

Read More »

ಡ್ರೋನ್ ಗಳಲ್ಲಿ ಔಷಧಿ ವಿತರಣೆ ಕಾರ್ಯ ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರಾರಂಭ

ಚಿಕ್ಕಬಳ್ಳಾಪುರ:ಭಾರತದಲ್ಲಿ ವೈದ್ಯಕೀಯ ಸೇವೆಗಳಿಗೆ ಬದಲಾವಣೆ ತರಲು ಸಾಬೀತುಪಡಿಸುವ ಈ ಕ್ರಮದಲ್ಲಿ, ಡ್ರೋನ್ ಮೂಲಕ ಔಷಧಿ ವಿತರಣೆಯ ಪ್ರಯೋಗವನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಶಂಬುಕಾ ನಗರದಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 40 ರಿಂದ 45 ದಿನಗಳವರೆಗೆ ಬೆಂಗಳೂರು ಮೂಲದ ಥ್ರೊಟಲ್ ಏರೋಸ್ಪೇಸ್ ಸಿಸ್ಟಮ್ಸ್ (ಟಿಎಎಸ್) ಪ್ರಯೋಗಗಳನ್ನು ನಡೆಸಲಿದೆ. ಚಿಕ್ಕಬಳ್ಳಾಪುರದಲ್ಲಿ ಈ ಪ್ರಯೋಗಕ್ಕಾಗಿ ಎರಡು ಮೆಡಿಕಾಪ್ಟರ್ ಡ್ರೋನ್‌ಗಳನ್ನು ಬಳಸಲಾಗುತ್ತಿದೆ.ಮೊದಲ ಡ್ರೋನ್ 15 ಕಿ.ಮೀ ವ್ಯಾಪ್ತಿಯೊಂದಿಗೆ 1 ಕೆ.ಜಿ ವರೆಗೆ ತಲುಪಿಸುವ ಸಾಮರ್ಥ್ಯವನ್ನು …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »