ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
Read More »ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …
Read More »ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ
ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್ ಜಿಲ್ಲಾ …
Read More »ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಟಿಂಗ್ ಆದ ನಂತರ ಯುವತಿ ನನಗೆ …
Read More »ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.
ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …
Read More »”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ
ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …
Read More »“ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ”
ಕಲಬುರಗಿ : ಮಠಾಧೀಶರು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಜೇವರ್ಗಿ ತಾಲೂಕಿನ ನೆಲೋಗಿ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಮಲೆನಾಡಿನ ಮಠಾಧೀಶರು ಬೆಂಬಲ ನೀಡಿರುವ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀಗಳು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಯೋಗ್ಯತೆ ಇದ್ದರೆ ಸಿಎಂ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ. ಯಡಿಯೂರಪ್ಪನಿಗೆ ಯೋಗ್ಯತೆ ಇದ್ರೆ ಸಿಎಂ ಹುದ್ದೆಯಲ್ಲಿ ಹೈಕಮಾಂಡ್ …
Read More »ಸಿದ್ದರಾಮಯ್ಯ, ಜಮೀರ್, ದಿಗ್ವಿಜಯ ಸಿಂಗ್ ಪಾಕಿಸ್ತಾನದ ಪರ ಇರುವ ಜನ : ಈಶ್ವರಪ್ಪ
ಶಿವಮೊಗ್ಗ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಕ್ಯಾಬಿನೆಟ್ ಸಚಿವರು, ಕೋರ್ ಕಮಿಟಿ ಸದಸ್ಯರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಶಾಸಕರು ತಮ್ಮ ಅಭಿಪ್ರಾಯ ಹೇಳಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಹೇಳುವವರು, ಕೇಳುವವರು ಇದ್ದಾರೆ, ಇದುವೆ ಬಿಜೆಪಿ ವಿಶೇಷತೆ ಎಂದು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಈಗ ಹೇಗಾಗಿದೆ? ಎಂಬ ವಿಚಾರವಾಗಿ ಮಾತನಾಡಿದ ಅವರು, …
Read More »ಗಂಡನ ಕೊಲೆಗೈದು ಮರ್ಮಾಂಗ ಫ್ರೈ ಮಾಡಿ ವಿಕೃತಿ ಮೆರೆದ ಪತ್ನಿ
ಬ್ರೆಜಿಲ್ : ಬ್ರೆಜಿಲ್ನ ಸಾವೊ ಗೊನ್ಕಾಲೊ ನಗರದಲ್ಲಿ ಮಹಿಳೆಯೊಬ್ಬಳ ವಿಕೃತಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಕ್ರಿಸ್ಟಿನಾ ರೊಡ್ರಿಗಸ್ ಮಸಾಡೊ ಎಂಬಾಕೆ ತನ್ನ ಗಂಡ ಆಂಡ್ರೆ ಎಂಬಾತನ ಕೊಂದು ಆತನ ಮರ್ಮಾಂಗವನ್ನೇ ಕಟ್ ಮಾಡಿ ಫ್ರೈಮಾಡಿದ್ದಾಳೆ. ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಇತ್ತು ಎನ್ನಲಾಗಿದೆ.. ಅಲ್ಲದೇ ದಂಪತಿಗೆ 8 ವರ್ಷದ ಮಗ ಹಾಗೂ 5 ವರ್ಷದ ಮಗಳಿದ್ದಾಳೆ. ಇವರು ಮದುವೆಯಾಗಿ ಸುಮಾರು 10 ವರ್ಷಗಳಾದ ನಂತರ ಬೇರೆಯಾಗಿ , ಮತ್ತೆ 2 ವರ್ಷಗಳ …
Read More »ತಮಿಳುನಾಡಿನಲ್ಲಿ’ಮಮತಾ ಬ್ಯಾನರ್ಜಿʼಯನ್ನು ಮದುವೆಯಾದ ‘ಸೋಶಿಯಲಿಸಂʼ
ಚೆನ್ನೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಡ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದಿದ್ದರೂ, ಮಮತಾ ಬ್ಯಾನರ್ಜಿ ಎಂಬ ಹೆಸರಿನ ಯುವತಿಯನ್ನು ಸೋಶಿಯಲಿಸಂ ಹೆಸರಿನ ಯುವಕನೋರ್ವ ಮದುವೆಯಾದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಹೆಸರಿನ ಕಾರಣದಿಂದಾಗಿ ಈ ಮದುವೆ ವಿಚಾರ ರಾಷ್ಟ್ರಾದ್ಯಂತ ಸುದ್ದಿಯಾಗಿದೆ. ವಧು ಪಿ. ಮಮತಾ ಬ್ಯಾನರ್ಜಿ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಕುಟುಂಬದಿಂದ ಬಂದ ವಧುವಿನ ಹೆಸರನ್ನು ಈಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರುವ …
Read More »
Laxmi News 24×7