ಧ್ರುವ ಸರ್ಜಾ ನಟನೆಯ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದ ಕಿಶೋರ್ ಅವರನ್ನು ಹೊರಗಿಡಲಾಗಿದೆ ಎಂಬ ಬಗ್ಗೆ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ‘ನಂದ ಕಿಶೋರ್ ಅವರನ್ನು ಹೊರಗಿಡಲಾಗಿಲ್ಲ. ಬದಲಿಗೆ ‘ದುಬಾರಿ’ ಸಿನಿಮಾದ ಚಿತ್ರೀಕರಣವನ್ನು ತುಸು ತಡವಾಗಿ ಮಾಡಲಾಗುತ್ತದೆ. ಸಿನಿಮಾವನ್ನು ತುಸು ಹೋಲ್ಡ್ ಮಾಡಿದ್ದೇವೆ ಅಷ್ಟೆ’ ಎಂದಿದ್ದಾರೆ ಉದಯ್ ಕೆ ಮೆಹ್ತಾ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು, ‘ದುಬಾರಿ’ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ವಿದೇಶದಲ್ಲಿಯೇ ನಡೆಯಬೇಕಿದೆ. ಹಾಗಾಗಿ …
Read More »ಧಾರಾವಾಹಿಯಲ್ಲಿ ‘ಅತ್ತಿಗೆ-ಮೈದುನ’ ನಿಜಜೀವನದಲ್ಲಿ ಪತಿ-ಪತ್ನಿ: ಧಾರಾವಾಹಿ ಬ್ಯಾನ್ ಮಾಡಲು ಒತ್ತಾಯ
ಧಾರಾವಾಹಿಯಲ್ಲಿ ಅಕ್ಕ-ತಮ್ಮನಾಗಿ ನಟಿಸಿದವರು ಮದುವೆ ಆಗಿರುವ ಉದಾಹರಣೆಗಳು ಇವೆ. ಇದೀಗ ಹಿಂದಿ ಧಾರಾವಾಹಿಯೊಂದರಲ್ಲಿ ಅತ್ತಿಗೆ-ಮೈದುನ ಪಾತ್ರ ಮಾಡುತ್ತಿರುವವರು ನಿಜ ಜೀವನದಲ್ಲಿ ಮದುವೆ ಆಗುತ್ತಿದ್ದಾರೆ. ಆದರೆ ಈ ಧಾರಾವಾಹಿಯನ್ನು ಬ್ಯಾನ್ ಮಾಡಬೇಕು ಎಂದು ವೀಕ್ಷಕರು ಒತ್ತಾಯಿಸಿದ್ದಾರೆ. ‘ಗುಮ್ ಹೈ ಕಿಸೀಕೆ ಪ್ಯಾರ್ ಮೆ’ ಹೆಸರಿನ ಧಾರಾವಾಹಿಯಲ್ಲಿ ಅತ್ತಿಗೆ ಪಾತ್ರಧಾರಿ ಐಶ್ವರ್ಯ ಶರ್ಮಾ ಹಾಗೂ ಮೈದುನ ಪಾತ್ರಧಾರಿ ಹಾಗೂ ಧಾರಾವಾಹಿ ನಾಯಕ ನೀಲ್ ಭಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೆಲವೇ ದಿನಗಳಲ್ಲಿ ಮದುವೆ ಆಗಲಿದ್ದಾರೆ. …
Read More »ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ
ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ. ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ …
Read More »ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …
Read More »ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್ಲಾಕ್ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ …
Read More »ಮೊಬೈಲ್ನಲ್ಲೇ ಮಾತಾಡಿ 3 ದಿನದ ಗಂಡು ಮಗುವನ್ನೇ ಮಾರಿದ ಮಹಿಳೆ
ಮೈಸೂರು: ಇಲ್ಲೊಬ್ಬ ಮಹಿಳೆ ಮೊಬೈಲ್ನಲ್ಲೇ ವ್ಯವಹರಿಸಿ ತನ್ನ ಮೂರು ದಿನದ ಹಸುಗೂಸನ್ನೇ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ರೋಜಾ ಎಂಬಾಕೆಗೆ 7 ತಿಂಗಳ ಹಿಂದೆ ಗಂಡು ಮಗು ಆಗಿತ್ತು. ಆದರೆ ಆಕೆ ನನಗೆ ಹೆಣ್ಣು ಮಗು ಬೇಕಿತ್ತು, ಗಂಡು ಮಗು ಬೇಡ ಎಂದು ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್ನ ಹಕ್ಕಿಪಿಕ್ಕಿ ಜನಾಂಗದ ದಂಪತಿಗೆ ಮಾರಾಟ ಮಾಡಿದ್ದಳು. ಅಂಬರೀಶ್ ಮತ್ತು ಮಧುಮಾಲತಿ ದಂಪತಿಯು ರೋಜಾಗೆ 1.5 ಲಕ್ಷ ರೂ. …
Read More »ವಿದ್ಯುತ್ ದರ ಏರಿಕೆ ಖಂಡಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ
ಚಾಮರಾಜನಗರ: ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 30 ಪೈಸೆ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಮುಖಂಡರು ಒಂಟಿ ಕಾಲಿನಲ್ಲಿ ನಿಂತು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಅವರು ನಗರದ ಸೆಸ್ಕಾಂ ಕಚೇರಿ ಮುಂದೆ ಒಂಟಿ ಕಾಲಿನಲ್ಲಿ ನಿಂತು ವಿದ್ಯುತ್ ದರ ಹೆಚ್ಚಳ ವಿರೋಧಿದರು. ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೋವಿಡ್ನಿಂದ ಜನ ತತ್ತರಿಸಿ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಅರಿವಿದ್ದು ಇದ್ದೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ …
Read More »ಹೆತ್ತ ಕಂದಮ್ಮಗಳ ಮೇಲೆ ತಾಯಿಯ ಕ್ರೂರತನ..!
ಬೆಂಗಳೂರು: ಹೆತ್ತ ಕಂದಮ್ಮಗಳ ಮೇಲೆ ಕ್ರೂರಿ ತಾಯಿಯೊಬ್ಬಳು ಭೀಕರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ತಾಯಿ ಹಾಗು ಆಕೆಯ ಸ್ನೇಹಿತ ಸೇರಿ 6 ವರ್ಷ ಹಾಗೂ 7 ವರ್ಷದ ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಮಕ್ಕಳನ್ನು ಹೊಡೆದು, ಕಚ್ಚಿ, ಸುಟ್ಟ ಗಾಯಗಳನ್ನು ಮಾಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುವ ಜಯಮ್ಮ ಈ ಪಾಪಿ ತಾಯಿ. ಪ್ರಕರಣಯೊಂದರಲ್ಲಿ ಜಯಮ್ಮನ ಪತಿ ಕಿರಣ್ ಹಾಸನದ ಜೈಲ್ ಸೇರಿದ್ದರಿಂದ ತನ್ನ …
Read More »ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು.:ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ
ಶಿವಮೊಗ್ಗ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು. ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಅವರಿಗೆ ಬುದ್ದಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆಯ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಕಾಂಗ್ರೆಸ್ ನವರು ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ …
Read More »ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ
ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …
Read More »
Laxmi News 24×7