Breaking News

ರಾಜ್ಯ

ಪೆಟ್ರೋಲ್, ಡೀಸೆಲ್ ಖರೀದಿಗೆ ಸಾಲ ನೀಡಿ: ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ

ದಾವಣಗೆರೆ: ಪೆಟ್ರೋಲ್, ಡೀಸೆಲ್ ಖರೀದಿಸಲು ಬ್ಯಾಂಕ್‌ಗಳು ಸಾಲ ನೀಡಬೇಕು ಎಂದು ಭಾರತೀಯ ಯುವ ಕಾಂಗ್ರೆಸ್ ಇಲ್ಲಿನ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂದೆ ಆಗ್ರಹಿಸಿತು. ಯುವ ಕಾಂಗ್ರೆಸ್ ವಕ್ತಾರ ಎಚ್.ಜೆ. ಮೈನುದ್ದೀನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಪ್ರದರ್ಶಿಸಿ ಸಾಲ ನೀಡುವಂತೆ ಒತ್ತಾಯಿಸಿದರು. ‘ಲಾಕ್‌ಡೌನ್‌ನಿಂದಾಗಿ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ.ಪೆಟ್ರೋಲ್ ದರ ಒಂದು ಲೀಟರ್‌ಗೆ ₹ 100, ಡೀಸೆಲ್ ದರ ಒಂದು ಲೀಟರ್‌ಗೆ ₹ 90ರ ಗಡಿ ದಾಟಿದೆ. ₹ …

Read More »

ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಅವರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು. ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ …

Read More »

ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ. ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. …

Read More »

2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್​.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ

ಬೆಂಗಳೂರು: ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ. ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್​​ಡಿಕೆ …

Read More »

ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ …

Read More »

ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಯಾದಗಿರಿ: ಒಳ ಹರಿಯುವ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ಇರುವ ಬಸವಸಾಗರ ಜಲಾಶಯ ಇದಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 33.33 TMC, 492.25 ಮೀ ಇದ್ದು, ಇಂದಿನ ನೀರಿನ ಸಂಗ್ರಹ 21.38 TMC …

Read More »

ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್

ಮನಿಲಾ: ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್ ನೋಡಿ ಮಹಿಳೆ ಶಾಕ್ ಆಗಿರುವ ಘಟನೆ ಫಿಲಿಪೈನ್ಸ್‌ನಲ್ಲಿ ನಡೆದಿದೆ. ಈ ಸುದ್ದಿ ಸೋಶಿಯಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಲೀಫರೇಜ್ ಎಂಬ ಮಹಿಳೆ ಫ್ರೈಡ್ ಚಿಕನ್ ತಿನ್ನಬೇಕು ಎಂದು ಆಸೆಯಿಂದ ಫುಡ್ ಆರ್ಡರ್ ಮಾಡಿದ್ದಾಳೆ. ಆದರೆ ಡೀಪ್ ಫ್ರೈಡ್ ಚಿಕನ್ ಬದಲು ಡೀಪ್ ಫ್ರೈಡ್ ಟವಲ್ ಸಿಕ್ಕಿದೆ. ಅಲೀ ಚಿಕನ್ ಅಂದುಕೊಂಡು ತಿನ್ನಲು ಶುರು ಮಾಡಿದಾಗ ವಿಚಿತ್ರವೆನಿಸಿದ್ದು, ಪೂರ್ತಿ …

Read More »

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ

ಬೆಂಗಳೂರು, ಜೂ. 07: ಬೆಂಗಳೂರಿನಿಂದ ವಿದೇಶಕ್ಕೆ ಕೊರಿಯರ್ ಮೂಲಕ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಗಳನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿರಾತಕರು ಚಿಕ್ಕ ಬ್ಯಾಗ್ ಗಳಲ್ಲಿ ತುಂಬಿಸಿದ್ದ ಸುಮಾರು ಎರಡು ಕೆ.ಜಿ. ಚರಸ್ ನ್ನು ವಶಪಡಿಸಿಕೊಂಡಿದ್ದಾರೆ. ಎಚ್‌. ಹುಸೇನ್ ಮತ್ತು ಆರ್. ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.8 ಕೆ.ಜಿ. ಚರಸ್ ಪತ್ತೆಯಾಗಿದೆ. ಬೆಂಗಳೂರಿನಿಂದ ಕತಾರ್ ಗೆ ಕೊರಿಯರ್ ಮೂಲಕ …

Read More »

ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ

ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ. ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್‌ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ …

Read More »

ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ. ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು …

Read More »