ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ (Anna Bhagya) ಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಈ ಬಗ್ಗೆ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. …
Read More »ಗಣಿತದಲ್ಲಿ ಗಿನ್ನಿಸ್ ರೆಕಾರ್ಡ್ಗೆ ಹಾವೇರಿಯ ಮೂವರು ವಿದ್ಯಾರ್ಥಿಗಳಿಂದ ತಯಾರಿ
ಹಾವೇರಿ: ಗಣಿತ ಅಂದರೆ ಸಾಕು ಕೆಲ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ. ಕೆಲವರಿಗೆ ನೀರು ಕುಡಿದಷ್ಟೇ ಸುಲಭ. ಅದೇ ರೀತಿ ಹಾವೇರಿ ನಗರದ ಮೂರು ವಿದ್ಯಾರ್ಥಿಗಳು ಗಣಿತದಲ್ಲಿ ವಿಶ್ವದಾಖಲೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾವೇರಿಯ ಗಣಿತ ತಜ್ಞೆ ಉಷಾರಾಣಿ ಈ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅನರ್ಘಾ ರಾಜು ಗೌಳಿ, ಆರವ್ ಜವಳೇಕರ್ ಮತ್ತು ಹರೀಶ್ ಸುರಳೇಶ್ವರ ಈ ಮೂವರು ಸಾಧನೆ ಮಾಡಲು ಹೊರಟಿರುವ ವಿದ್ಯಾರ್ಥಿಗಳು. ಇವರೇ ಗಣಿತದ ಲೆಕ್ಕಗಳನ್ನು, ಮಗ್ಗಿಗಳನ್ನು ನೀರು ಕುಡಿದಷ್ಟೇ …
Read More »ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ
ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …
Read More »ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ”
ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …
Read More »ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ, ಬೆಳಗಾವಿಯ ಮಾಜಿ ಮೇಯರ್ ಮತ್ತು ಸಮಾಜ ಸೇವಕ ವಿಜಯ್ ಮೋರೆ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜಕ್ಕೆ ಸಹಾಯ ಮಾಡುವಲ್ಲಿ ಅವರ ಗಮನಾರ್ಹ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಸಮುದಾಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸರ್ಕಾರದೊಂದಿಗೆ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕರ್ನಾಟಕದಾದ್ಯಂತ …
Read More »ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ
ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಧಾರವಾಡ – ರೈತರೊಬ್ಬರಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಯ ವಿರುದ್ಧ ಅನ್ನದಾತ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ ಬೆನ್ನಲೆ ಆಯೋಗವು ಕೂಲಂಕುಷವಾಗಿ ವಿಚಾರಣೆ ನಡೆಸಿ ರೈತನಿಗೆ ಕಂನಿಯಿಂದ ಪರಿಹಾರ ಜತೆಗೆ ದಂಡ ವಿಧಿಸುವ ಮೂಲಕ ನ್ಯಾಯ ಒದಗಿಸಿ ಆದೇಶ ಹೊರಡಿಸಿದೆ. ನವಲಗುಂದದ ನಿವಾಸಿ ದ್ಯಾಮಪ್ಪ ಹಂಚಿನಾಳ ಎನ್ನುವವರು ವೃತ್ತಿಯಲ್ಲಿ ವ್ಯವಸಾಯವನ್ನು ಅವಲಂಬಿಸಿದ್ದಾರೆ. ತಮ್ಮ ಉಪಜೀವನಕ್ಕಾಗಿ …
Read More »ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ
ಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಾದ ನೀವು ಕಳಂಕ ಉಂಟು ಮಾಡಲು ಯತ್ನಿಸುತ್ತಿದ್ದೀರಿ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅಧಿಕಾರಿಗಳನ್ನು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …
Read More »ವರದಕ್ಷಿಣೆ ಕಿರುಕುಳ ಆರೋಪ, ಐಎಸ್ಡಿ ಡಿವೈಎಸ್ಪಿ ವಿರುದ್ಧ ಎಫ್ಐಆರ್
ಬೆಂಗಳೂರು : ಡಿವೈಎಸ್ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ ನೀಡಿರುವ ದೂರಿನನ್ವಯ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿವೈಎಸ್ಪಿ ಹಾಗೂ ಮತ್ತೋರ್ವ ಮಹಿಳೆಯ ವಿರುದ್ಧ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಬೆಂಗಳೂರು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ( ಅಪರಾಧ ಸಂಖ್ಯೆ 0033/2025). ತನಿಖೆ ಕೂಡ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ …
Read More »ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ
ಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ ಸಾಕಷ್ಟು ಹೆಸರು ಮಾಡಿದ್ದರು. ಕಳೆದೊಂದು ತಿಂಗಳ ಹಿಂದೆ ಹೃದಯಾಘಾತದಿಂದ (heart attack) ಮೃತಪಟ್ಟಿದ್ದರು. ಆದರೆ ಆ ವೈದ್ಯರ ಕೊಠಡಿ ತೆರೆದು ನೋಡಿದಾಗ ಅಲ್ಲೊಂದು ಆಘಾತವೇ ಎದುರಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರ ಕುಟುಂಬಸ್ಥರು ಅಕ್ಷರಶಃ ದಂಗಾಗಿದ್ದಾರೆ. ಮಾಟಮಂತ್ರ (Black magic) ಮಾಡಿರುವ ವಸ್ತುಗಳು ಪತ್ತೆ ಆಗಿವೆ. ಜೂನ್ 5 ರಂದು ಮಾಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ …
Read More »ದೆವ್ವ ಮೆಟ್ಕೊಂಡಿದೆ ಎಂದು ಮನಸೋ ಇಚ್ಛೆ ಥಳಿತ, ಮಹಿಳೆ ಸಾವು
ಶಿವಮೊಗ್ಗ, ಜುಲೈ 07: ದೆವ್ವ ಮೆಟ್ಕೊಂಡಿದೆ ಎಂದು ಮನಸೋಯಿಚ್ಛೆ ಥಳಿಸಿದ್ದ ಮಹಿಳೆ (woman) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನುರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ. ಗೀತಮ್ಮ(53) ಮೃತ ಮಹಿಳೆ. ಗೀತಮ್ಮ ಮೇಲೆ ಹಲ್ಲೆ ಮಾಡಿದ ಆಶಾ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಆಶಾ ಎಂಬ ಮಹಿಳೆ ತಮ್ಮ ಮೇಲೆ ಚೌಡಮ್ಮ ದೇವಿ ಬರುತ್ತಾಳೆ ಎಂದು ಊರವರಲ್ಲಿ ಮೌಡ್ಯತೆ ಹಬ್ಬಿಸಿದ್ದಳು. ಇದನ್ನೇ ನಂಬಿದ್ದ ಗೀತಮ್ಮ ಕುಟುಂಬಸ್ಥರು ದೆವ್ವ ಬಂದಿದೆ ಎಂದು …
Read More »
Laxmi News 24×7