Breaking News

ರಾಜ್ಯ

ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು …

Read More »

ಕೆಎಸ್‌ಆರ್‌ಟಿಸಿ’ ಕೇರಳ ಪಾಲು : 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು

ಹೊಸದಿಲ್ಲಿ: “ಕೆಎಸ್‌ಆರ್‌ಟಿಸಿ’ ಪದ ಬಳಕೆಗೆ ಸಂಬಂಧಿಸಿ 7 ವರ್ಷ ನಡೆದ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲಾಗಿದೆ. “ಕೆಎಸ್‌ಆರ್‌ಟಿಸಿ’ ಹೆಸರು ಮತ್ತು ಲಾಂಛನ ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ. ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ. ಈ ಸಂಬಂಧ 2013ರಲ್ಲೇ ಕಾನೂನು ಸಮರ ಆರಂಭವಾಗಿತ್ತು. “ವಿಚಾರ ಗಮನಕ್ಕೆ ಬಂದಿದ್ದು, ಅಧಿಕೃತ ನೋಟಿಸ್‌, ತೀರ್ಪಿನ ಪ್ರತಿ ಸಿಕ್ಕಿಲ್ಲ. ಅದು ದೊರೆತ ಬಳಿಕ …

Read More »

14 ಲಕ್ಷ ರೂ ಮೌಲ್ಯದ ಅನಧಿಕೃತ ಬೀಜ ಸಂಗ್ರಹ: ಕೃಷಿ ಅಧಿಕಾರಿಗಳಿಂದ ದಾಳಿ

ಗಂಗಾವತಿ: ಕೃಷಿ ಇಲಾಖೆಯ ಅನುಮತಿ ಪಡೆಯದೇ 14ಲಕ್ಷ ರೂ.ಮೌಲ್ಯದ ಬೀಜ, ಗೊಬ್ಬರ ಅನಧಿಕೃತ ಸಂಗ್ರಹ ಮಾಡಿದ ಗೋಡೌನ್ ಮೇಲೆ ಕೃಷಿ ಇಲಾಖೆ ಮತ್ತು ಕೃಷಿ ಜಾಗೃತ ದಳದ ಅಧಿಕಾರಿ ದಾಳಿ ನಡೆಸಿದ್ದಾರೆ. ಸಿಬಿಎಸ್ ವೃತ್ತದ ಸಮೀಪದ ಗೋಡೌನ್ ನಲ್ಲಿ ಶಂಕ್ರಪ್ಪ ಮೇಟಿ ಎಂಬುವವರಿಗೆ ಸೇರಿದ‌ ಮಲ್ಲಿಕಾರ್ಜುನ ಸೀಡ್ಸ್ ಕಂಪನಿ ಹೆಸರಿನಲ್ಲಿದ್ದ ಬೀಜ ಗೊಬ್ಬರ ಅಂಗಡಿಯಲ್ಲಿ ಕೃಷಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಸುಮಾರು 14 ಲಕ್ಷ ರೂ.ಮೌಲ್ಯದ ಸಜ್ಜಿ ಮೆಕ್ಕೆಜೋಳ ಹಾಗೂ …

Read More »

ಬಿಎಸ್​ವೈ ನಾಯಕತ್ವ ಬದಲಾವಣೆ ಇಲ್ಲ; ಸಂಪುಟದ ಶೇ.50 ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ!

ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸರ್ಜರಿ ಮಾಡಲಾಗುವುದು ಎನ್ನಲಾಗಿದೆ. ಸ್ವತಃ ಅಖಾಡಕ್ಕಿಳಿದಿರುವ ಬಿಜೆಪಿ ಹೈಕಮಾಂಡ್ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿದೆ. ಸಂಪುಟ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಕೈಹಾಕಿದ್ದು, ಬಹುತೇಕ ಸಚಿವರಿಗೆ ಗೇಟ್ ಫಾಸ್ ನೀಡುವ ಸಾಧ್ಯತೆ ಇದೆ. ಹಿರಿಯ ಸಚಿವರಿಗೆ ಪಕ್ಷದ ಹೊಣೆಗಾರಿಕೆ ವಹಿಸಲಾಗುವುದು. ಎರಡನೇ ತಲೆಮಾರಿನ ನಾಯಕರಿಗೆ …

Read More »

ಸೀಡಿ ಪ್ರಕರಣ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ S.I.T.

ಬೆಂಗಳೂರು,: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಇಬ್ಬರು ಶಂಕಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಗೆ ಎಸ್‍ಐಟಿ ಪೊಲೀಸರು ನಗರದ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್‍ಗೆ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದಾರೆ. ಜತೆಗೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಅಶ್ಲೀಲ ಸೀಡಿ ಬೆಳಕಿಗೆ ಬಂದ ಬೆನ್ನಲ್ಲೇ ಪರಾರಿಯಾಗಿರುವ ಶಂಕಿತ ಆರೋಪಿಗಳಾದ ನರೇಶ್‍ಗೌಡ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ …

Read More »

ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ

ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ …

Read More »

ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, …

Read More »

ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ

ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.

Read More »

ಸಿನಿಮೀಯ ರೀತಿ ಚಿರತೆಯಿಂದ ಪ್ರಾಣ ಉಳಿಸಿಕೊಂಡ ಮಹಿಳೆ.. ಆಕೆ ಹೋರಾಡಿದ್ದೇ ರೋಚಕ

ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಟರೆಸ್ಟಿಂಗ್ ವಿಚಾರ ಏನಂದ್ರೆ ಆ ಮಹಿಳೆ ಚಿರತೆಯೊಂದಿಗೆ ಕಾದಾಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಈ ರೋಚಕ ಘಟನೆ ಬಗ್ಗೆ ಗೊತ್ತಾದ ಬಳಿಕ ಗ್ರಾಮದ ಜನರು ಮಹಿಳೆಯ ಚಾಣಾಕ್ಷತನ ಮತ್ತು ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆಗಿದ್ದೇನು? ಲಕ್ಷ್ಮೀಬಾಯಿ(45) ಚಿರತೆಯೊಂದಿಗೆ ಕಾದಾಡಿ ಗಾಯಗೊಂಡ ಮಹಿಳೆ. ನಿನ್ನೆ ಬೆಳಗಿನ ಜಾವ ನಡೆದಿರುವ ಘಟನೆ ಇಂದು …

Read More »

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ …

Read More »