ಮಂಗಳೂರು: ಮಂಗಳೂರು ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ 2020-21ನೇ ಸಾಲಿನಲ್ಲಿ 482.57 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ, ಇದು ಹಿಂದಿನ ಎಲ್ಲ ದಾಖಲೆಗಳನ್ನು ವಿನಮ್ರಗೊಳಿಸಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಬ್ಯಾಂಕ್ ನಿವ್ವಳ ಲಾಭವನ್ನು 431.78 ಕೋಟಿ ರೂ. ಆಗಿದ್ದು, ವರ್ಷದಿಂದ ವರ್ಷಕ್ಕೆ 11.76 ರಷ್ಟು ಹೆಚ್ಚಳವಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಇದು ಕೇವಲ 14.83 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮೇ 26 ರ ಬುಧವಾರ ಇಲ್ಲಿ …
Read More »ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ
ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಪಡೆದ ಪರಿಣಾಮ ಓಮ್ನಿ ವ್ಯಾನ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ, ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ …
Read More »ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ: H.D.K.
ಬೆಂಗಳೂರು, ಮೇ 28: ಜಿಂದಾಲ್ಗೆ ಭೂಮಿ ಮಾರಾಟ ಹಿಂದಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್ಡಿಕೆ, “”ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ …
Read More »2000 ರೂ. ನೋಟ್ ಗೆ ಗೇಟ್ ಪಾಸ್ ಗ್ಯಾರಂಟಿ.? ಪ್ರಿಂಟ್ ನಿಲ್ಲಿಸಿದ ನಂತ್ರ ಚಲಾವಣೆಯಿಂದಲೂ ಹೊರಕ್ಕೆ
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್(RBI) ಪ್ರಜ್ಞಾಪೂರ್ವಕವಾಗಿಯೇ ಗುಲಾಬಿ ನೋಟುಗಳನ್ನು ಚಲಾವಣೆಯಿಂದ ಹೊರತೆಗೆಯುತ್ತಿದೆ. 2000 ರೂ. ನೋಟುಗಳಿಗೆ ಪಿಂಕ್ ಸ್ಲಿಪ್ ನೀಡುವುದು ಖಚಿತವಾಗಿದೆ. ಚಲಾವಣೆಯಿಂದ 2000 ರೂಪಾಯಿ ನೋಟುಗಳನ್ನು ತೆಗೆದುಹಾಕುವುದು ಖಚಿತವೆನ್ನಲಾಗಿದೆ. ಗುರುವಾರ ಬಿಡುಗಡೆಯಾದ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ, 2021 ರ ಹಣಕಾಸು ವರ್ಷದಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ 57,757 ಕೋಟಿ ನೋಟುಗಳು ಚಲಾವಣೆಯಿಂದ ಹೊರ …
Read More »ಗ್ರಾಮಸ್ಥರೊಂದಿಗೆ ವೈಮನಸ್ಯ; ಶವವನ್ನು ಹೊತ್ತು ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು
ರಾಂಚಿ : ಮೃತಪಟ್ಟ ಮಹಿಳೆಯ ಶವವನ್ನು ಹೊರಲು ಪುರುಷರು ನಿರಾಕರಿಸಿದ ಕಾರಣಕ್ಕೆ ಮಹಿಳೆಯರೇ ಶವಸಂಸ್ಕಾರ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಗ್ರಾಮ ಒಂದರಲ್ಲೇ ನಡೆದಿದೆ. ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯ ಖಂಡ್ವಾ ಗ್ರಾಮದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಮೃತಪಟ್ಟ ಮಹಿಳೆಯ ಶವ ಹೊರಲು ಪುರುಷರು ಮುಂದಾಗದ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳೇ ಶವಸಂಸ್ಕಾರ ಮಾಡಿದ್ದಾರೆ. ಮೃತರಾಗಿರುವ ಮಹಿಳೆ ಕುಂತೀದೇವಿ ನಾಲ್ಕು ವರ್ಷಗಳ ಹಿಂದೆ ಗಲಾಟೆ ಮಾಡಿಕೊಂಡಿದ್ದರು . ಆದ್ದರಿಂದ ಅವರನ್ನು ಗ್ರಾಮದ ಮುಖಂಡರು ತಮ್ಮ …
Read More »ಬೆಂಗಳೂರಲ್ಲಿ ಲಸಿಕೆ ವಿತರಣೆಯಲ್ಲೂ ಗೋಲ್ಮಾಲ್..!
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಒಂದೆಡೆ ತನ್ನ ರೌದ್ರನರ್ತನ ತೋರುತ್ತಿದ್ದರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಲಸಿಕೆ ವಿತರಣೆಯಲ್ಲಿಯೂ ಗೋಲ್ ಮಾಲ್ ನಡೆಯುತ್ತಿದೆ. ಬೆಂಗಳೂರಲ್ಲಿ ಬಿಜೆಪಿ ನಾಯಕರ ಆಪ್ತರಿಗೆ ಸುಲಭದಲ್ಲಿ ಲಸಿಕೆ ಸಿಗುತ್ತಿದೆ. ಮುಂಚೂಣಿ ಕಾರ್ಯಕರ್ತರಿಗೆ ಸರ್ಕಾರ ಉಚಿತ ಲಸಿಕೆ ಘೋಷಿಸಿದೆ. ಈ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಮೂಲಕ ಲಸಿಕೆ ವಿತರಣೆಯಲ್ಲೂ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಲಸಿಕೆ ರಾಜಕಾರಣ ಬಯಲಾಗಿದೆ. …
Read More »ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ ಆಸ್ಪತ್ರೆಯ ಮಹಿಳಾ ಸಿಬ್ಬಂದಿ
ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ್ದ ಆಸ್ಪತ್ರೆಯ ತಾತ್ಕಾಲಿಕ ಡಿ ಗ್ರೂಪ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 17 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಡಿಕೇರಿ ತಾಲೂಕಿನ ಜೋಡುಪಾಲ ನಿವಾಸಿ ದಿಲ್ಶಾದ್(45) ಬಂಧಿತ ಆರೋಪಿಯಾಗಿದ್ದಾಳೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದ ರಜನಿಕಾಂತ್ …
Read More »ಇಚ್ಚಂಗಿ ಗ್ರಾಮದ ಶ್ರೀ ಶಿವಾನಂದ ಮಠದ ಶರಣಮ್ಮನವರು(ಪಾರ್ವತೆಮ್ಮನವರು) ಇಂದು ಲಿಂಗೈಕ್ಯ…
ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಶ್ರೀ ಶಿವಾನಂದ ಮಠದ ಶರಣಮ್ಮನವರು(ಪಾರ್ವತೆಮ್ಮನವರು) ಇಂದು ಲಿಂಗೈಕ್ಯರಾಗಿದ್ದಾರೆ. ಶರಣಮ್ಮನವರಿಗೆ ಸುಮಾರು 105 ವರ್ಷ ವಯಸ್ಸಾಗಿತ್ತು. ಹೀಗಾಗಿ ವಯೋಸಹಜ ಖಾಯಿಲೆಯಿಂದ ಶಿವಾನಂದ ಮಠದ ಶರಣಮ್ಮನವರು ಶುಕ್ರವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಕಳೆದ 65 ವರ್ಷಗಳ ಹಿಂದೆಯೇ ಸಂಸಾರ ತ್ಯಜಿಸಿ, ಗದಗ ಶಿವಾನಂದ ಮಠದ ಜಗದ್ಗುರುಗಳಿಂದ ಧೀಕ್ಷೆ ಪಡೆದಿದ್ದ ಅಮ್ಮನವರು, ಅಪಾರ ಭಕ್ತ ಸಮೂಹವನ್ನು ಹೊಂದಿದ್ದರು. ತಮ್ಮ ಇಡೀ ಬದುಕನ್ನೇ ಸಮಾಜ ಸೇವೆಗಾಗಿ ಮುಡುಪಾಗಿಟ್ಟಿದ್ದರು. ಇಚ್ಚಂಗಿ …
Read More »ಲಕ್ಷ್ಮಿ ನಿವ್ಸ್ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ್ದಾರೆ, ಏನೇ ತಪ್ಪು ಸಂದೇಶ ಬಂದ್ರು ವಾಹಿನಿಯ ವೀಕ್ಷಕರು ತಪ್ಪು ತಿಳಿಯಬೇಡಿ…
ಎಲ್ಲಾ ಲಕ್ಷ್ಮಿ news ವೀಕ್ಷಕರಿಗೆ ನಮಸ್ಕಾರ .. ಒಂದು ವಿಷಾದದ ಸಂಗತಿ , ನಮ್ಮ ಹಾಗುವನಿಮ್ಮೆಲ್ಲರ್ ಗೋಕಾಕ ನ ಲಕ್ಷ್ಮಿ news ವಾಹಿನಿ ಫೇಸ್ಬುಕ್ ಪೇಜ ಅನ್ನ ಯಾರೋ ಕಿಡಿ ಗೆಡಿ ಗಳು ನಿನ್ನೆ ಹ್ಯಾಕ್ ಮಾಡಿದ್ದಾರೆ. ಹಾಗೂ ಅದರಲ್ಲಿ ಅಶ್ಲೀಲ ಚಿತ್ರ ಗಳನ್ನ ಹಾಕುತ್ತಿದ್ದಾರೆ, ದಯವಿಟ್ಟು ಯಾರು ವಾಹಿನಿಯ ಬಗ್ಗೆ ತಪ್ಪು ತಿಳುವಳಿಕೆ ಯನ್ನ ತಿಳಿಬೇಡಿ ಇದು ಯಾರೋ ಕುತಂತ್ರಿ ಗಳ ಕೆಲ್ಸ ಹಾಗೂ ತಾವು ಕಂಡಂತೆ ನಮ್ಮ …
Read More »ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು: ಎಂ.ಜಿ.ಹಿರೇಮಠ
ಬೆಳಗಾವಿ: ನೋಂದಾಯಿತ ಖಾಸಗಿ ಆಸ್ಪತ್ರೆಗಳ ಕಾಯ್ದಿರಿಸಿದ ಹಾಸಿಗೆಗಳಲ್ಲಿ ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕಾಯ್ದಿರಿಸಲಾಗಿದೆ ಎಂದಿದ್ದಾರೆ. ಜಿಲ್ಲೆಯಲ್ಲಿ 06 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 9 ತಾಲೂಕಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ …
Read More »
Laxmi News 24×7