Breaking News

ರಾಜ್ಯ

ನಾಯಕತ್ವ ಬದಲಾವಣೆ ವಿಚಾರ; ಆಪ್ತ ಸಚಿವರ ಬಳಿ ಬೇಸರ ವ್ಯಕ್ತಪಡಿಸಿದ ಸಿಎಂ ಬಿ ಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ನಡುವೆಯೇ ಮತ್ತೆ ನಾಯಕತ್ವ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಆಪ್ತ ಸಚಿವರ ಬಳಿ ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗಿದೆ.   ಈ ಹಿಂದೆ ಹಲವುಬಾರಿ ನಾಯಕತ್ವ ಬದಲಾವಣೆ ಬಗ್ಗೆ ಮಾತು ಕೇಳಿಬಂದರೂ ಅದಾವುದಕ್ಕೂ ಕಿವಿಗೊಡದ ಸಿಎಂ, ಈ ಬಾರಿ ಸ್ವತಃ ಬೇಸರ ವ್ಯಕ್ತಪಡಿಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸ್ಥಾನಕ್ಕೆ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಪ್ರತಿನಿತ್ಯ ನನ್ನ ಬಳಿ …

Read More »

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ದಾವಣಗೆರೆ: ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು‌ ಮೃತಪಟ್ಟಿದೆ ಎಂದು ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಮೃತ ಮಗುವಿನ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ದೇವರಹಳ್ಳಿ ನಿವಾಸಿ ಲಕ್ಷ್ಮೀ ಮತ್ತು ತಿಮ್ಮೇಶ್ ದಂಪತಿ ಮಗು ಮೃತಪಟ್ಟಿದೆ. ಲಕ್ಷ್ಮೀಗೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ವೈದರು ಇರಲಿಲ್ಲ. ದಾದಿ ಸಾಕಮ್ಮ ಎಂಬುವರೇ ಹೆರಿಗೆ ಮಾಡಿಸಿದ್ದರು. ಆದರೆ ಮಗು ಬದುಕಿಲ್ಲ. ಹೆರಿಗೆ ಮಾಡಿಸುವಾಗ ದಾದಿ ಕೈಯಿಂದ …

Read More »

ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ: ಎಂ.ಬಿ.ಪಾಟೀಲ್.

ವಿಜಯಪುರ: ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ. ಆದಷ್ಟು ಬೇಗ ಲಸಿಕೆಯನ್ನು ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ಮಹಾಮಾರಿ ಮೊದಲನೇ ಅಲೆ ಮುಗಿದು, ಸದ್ಯ ಎರಡನೇಯ ಅಲೆಯ ಹಾನಿಯನ್ನು ಅನುಭವಿಸುತ್ತಿರುವ ನಮ್ಮ ದೇಶಕ್ಕೆ ಮುಂದೆ 3ನೇ ಅಲೆ ಆತಂಕವೂ ಇದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ …

Read More »

ಅತ್ಯಾಚಾರವೆಸಗಿ, ಮಹಿಳೆಯನ್ನ ವಿದ್ಯುತ್​ ಕಂಬಕ್ಕೆ ನೇತು ಹಾಕಿದ ಕಾಮುಕರು

ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್​ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ. ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್​ ಕಂಬಕ್ಕೆ ಕಟ್ಟಿ ನೇತು …

Read More »

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಕ್ಸಿಜನ್ ಸಮಸ್ಯೆಯೂ ದೊಡ್ಡ ಮಟ್ಟದಾಗಿ ಕಾಡುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಹರಿಹರ ತಾಲೂಲು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ಸೋಂಕಿತೆ ಸಾವನ್ನಪ್ಪಿದ್ದಾರೆ. ಸಾಯುವುದಕ್ಕೂ ಮುನ್ನ ಸೋಂಕಿತೆ ವಿಡಿಯೋ ಮಾಡಿದ್ದಾರೆ. ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ …

Read More »

ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯ

ಮುದ್ದೇಬಿಹಾಳ: ಎಲ್ಲೆಡೆ ಕೊರೊನಾ ಮಹಾಮಾರಿ ಸೋಂಕು ಹೆಚ್ಚಾಗುತ್ತಿದ್ದು, ಮನೆ ಸದಸ್ಯರೇ ಸೋಂಕಿಗೊಳಗಾದವರನ್ನ ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿ ಧೈರ್ಯ ತುಂಬಿದ್ದಾರೆ. ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರ ಎರಡು ಬಾರಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಹೆರಿಗೆಗೆಂದು ಬರುವ ಗರ್ಭಿಣಿಯರಿಗೆ ಒಳ್ಳೆಯ ಸೌಲಭ್ಯ ಕಲ್ಪಿಸಲಾಗಿದೆ. ಸದ್ಯಕ್ಕೆ …

Read More »

ಫೋಟೋ ಮೇಲೆ ಹಾಲು ಸುರಿಯದೆ ಹಸಿದವರಿಗೆ ನೀಡಿ ಎಂದ ಸೋನು ಸೂದ್‌

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರು ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ …

Read More »

: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ. “ಮಾಹಿತಿಯ ಪ್ರಾಥಮಿಕ …

Read More »

ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ

ಬೆಳಗಾವಿ : ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2.5 ಕೋಟಿ ಬೆಲೆ ಬಾಳುವ ಐದು ಕೆ.ಜಿ. ಚಿನ್ನ ಪ್ರಕರಣದಲ್ಲಿ ಅದರ ಸಿಐಡಿ ಅಧಿಕಾರಿಗಳು ಕಿರಣ್ ವೀರನಗೌಡರ್ ಎಂಬ ಡಿಲ್ ನ ಮಧ್ಯವರ್ತಿ ವ್ಯಕ್ತಿಯ ಜನ್ಮ ಜಾಲಾಡಿದ್ದಾರೆ. ಕಿರಣ ವೀರನಗೌಡರ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದು, ಅಕ್ರಮಗಳ ಬಗ್ಗೆ ಪೊಲೀಸರಿಗೆ …

Read More »

ಸಿದ್ದರಾಮಯ್ಯ ಮೇಲೆ ಜಮೀರ್ ಅತಿಯಾದ ಗುರುಭಕ್ತಿ: ಹೈಕಮಾಂಡ್ ಕೆಂಗಣ್ಣು

ಬೆಂಗಳೂರು, ಮೇ 25: ಇತ್ತೀಚೆಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ತೀವ್ರ ಮುಜುಗರಕ್ಕೆ ಒಳಗಾದರಾ? ಹೌದು ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮೇಲೆ ಜಮೀರ್ ಅಹ್ಮದ್ ತೋರುತ್ತಿರುವ ಅತಿಯಾದ ಪ್ರೀತಿ, ವಿಶ್ವಾಸವೇ ಕಾರಣ. ಒಂದು ವೇಳೆ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆಯನ್ನು …

Read More »