ಚಾಮರಾಜನಗರ ( ಮೇ 21) ಹಲವೆಡೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಲು ಹಿಂಜರಿಯುತ್ತಿರುವುದು ಕಂಡು ಬರುತ್ತಿದೆ. ಇದನ್ನು ಮನಗಂಡ ಸ್ವಯಂ ಸೇವಾ ತಂಡಗಳು ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಮುಂಜಾಗ್ರತಾ ಕ್ರಮಗಳೊಂದಿಗೆ ಮೃತ ಸೋಂಕಿತರ ಅಂತ್ಯ ಸಂಸ್ಕಾರ ನೆರವೇರಿಸುತ್ತಾ ಬಂದಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆ ನೆರವೇರಿಸಲೆಂದೇ ಚಾಮರಾಜನಗರ ಜಿಲ್ಲಾಡಳಿತ ಯಡಬೆಟ್ಟದ ಬಳಿ ಭೂಮಿಯನ್ನು ನಿಗದಿಪಡಿಸಿದೆ. ಸೋಂಕಿನಿಂದ ಮೃತಪಟ್ಟ ಹಲವಾರು ಮಂದಿಯ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಇಲ್ಲಿ ನೆರವೇರಿಸುತ್ತಾ ಬಂದಿದ್ದಾರೆ. …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್ಸ್ಟೆಬಲ್ (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …
Read More »ಒನ್ ನೇಷನ್, ಒನ್ ರೇಷನ್ ‘ ಯೋಜನೆ : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಉದ್ಯೋಗ ಮತ್ತು ಇತರೆ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಶಮ್ಲಾ ಇಕ್ಬಾಲ್, ಅಂತ್ಯೋದಯ ಅಥವಾ ಪಡಿತರ ಚೀಟಿ ಹೊಂದಿರುವವರು …
Read More »ಸಿಎಂ ಯಡಿಯೂರಪ್ಪಗೆ ಪ್ರಧಾನಿ ಮೋದಿಯಿಂದ ಕಿರುಕುಳ! ಕೈ ಶಾಸಕ ಅಮರೇಗೌಡ ಗಂಭೀರ ಆರೋಪ
ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ರಾಜ್ಯದ 25 ಸಂಸದರನ್ನು ಕೂಡಾ ಪ್ರಧಾನಿ ಮೋದಿ ತನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿಗೆ ಕರ್ನಾಟಕ ಎಂದರೆ ಅಲರ್ಜಿ ಆಗಿದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ತಾವಾಗಿಯೇ ಸಿಎಂ ಖುರ್ಚಿ ಖಾಲಿ ಮಾಡಲಿ ಎನ್ನುವ …
Read More »ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ
ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …
Read More »ಗೋವಾದಲ್ಲಿ ಕೊರೋನಾ ಇಳಿಮುಖ: ಲಾಕ್ ಡೌನ್ ವಿಸ್ತರಣೆ
ಪಣಜಿ: ಗೋವಾ ರಾಜ್ಯದಲ್ಲಿ ಕರ್ಫ್ಯೂ ಲಾಕ್ಡೌನ್ ಮೇ 31 ರವೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಶುಕ್ರವಾರ ಮಂತ್ರಿಮಂಡಳ ಬೈಠಕ್ನನಂತರ ಲಾಕ್ಡೌನ್ ನಿರ್ಣಯವನ್ನು ಘೋಷಿಸಿದರು. ಗೋವಾ ರಾಜ್ಯಾದ್ಯಂತ ಜೀವನಾವಶ್ಯಕ ವಸ್ತುಗಳ ಮಾರಾಟದ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾನ್ಹ 1 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇಷ್ಟೇ ಅಲ್ಲದೆ ವಿವಿಧ ಉದ್ಯೋಗ, ಕಛೇರಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮೀನು ಮಾರುಕಟ್ಟೆಯನ್ನು ಬಂದ್ …
Read More »ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಬೆಳಗಾವಿ – ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಕೊರೋನಾ ಸಂದರ್ಭದಲ್ಲಿ ಯಾವುದೇ ದುಡಿಮೆಯಿಲ್ಲದೆ ಜನ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕಿಂಚಿತ್ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲಕ್ಷ್ಮಿ ತಾಯಿ ಫೌಂಡೇಶನ್ ಈ ನೆರವು ನೀಡುತ್ತಿದೆ. ಆಸ್ಪತ್ರೆಯಲ್ಲಿರುವ ಎಷ್ಟೋ ರೋಗಿಗಳಿಗೆ, ಅವರ ಸಹಾಯಕರಿಗೆ ಆಹಾರ, ನೀರು ಸಿಗುತ್ತಿಲ್ಲ. ಹಾಗಾಗಿ ಅವರಿಗೆ ಆಹಾರದ ಕಿಟ್ , ನೀರಿನ ಬಾಟಲ್, ಮಾತ್ರೆಯ ಕಿಟ್ …
Read More »ಪಾಸಿಟಿವ್ ಆಗಿದ್ದರೂ ಊರಲ್ಲಿ ಸುತ್ತಾಟ – ವ್ಯಕ್ತಿಯ ವಿರುದ್ಧ ಕೇಸ್ ದಾಖಲು
ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯೋರ್ವ ಗ್ರಾಮ ಮತ್ತು ನಗರಪ್ರದೇಶದಲ್ಲಿ ಸುತ್ತಾಡುತ್ತಿರುವುದರ ಬಗ್ಗೆ ಕೇಳಿ ಬಂದ ದೂರಿನ ಮೇರೆಗೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದ ನಿವಾಸಿ ಗಣೇಶ್ ಎಂಬುವವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು. ಬಳಿಕ ಅವರನ್ನು ಮಡಿಕೇರಿ ಸಮೀಪ ಇರುವ ನವೋದಯ ಶಾಲೆ ಕೋವಿಡ್ …
Read More »ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ
ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಟೆಲಿಕಾಮ್ ನೆಟ್ ವರ್ಕ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ. ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ. ಹೌದು, ಕೇವಲ …
Read More »ಪ್ರಧಾನಿ ಮೋದಿಗೆ ಅವಮಾನ ಮಾಡಿದ ಯುವಕ ಅರೆಸ್ಟ್.?
ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, ಬೇರೆಯವರಿಗೆ ಮಾಸ್ಕ್ ಹಾಕಿ ಎಂದು ಹೇಳುತ್ತಾರೆ ಎನ್ನುವ ಮೂಲಕ ಯುವಕ ಅವಮಾನ ಮಾಡಿದ್ದಾನೆ. ಮೋದಿಯವರ ಮಾಸ್ಕ್ ಸಂದೇಶದ ಫೋಟೋ ಬಳಿ ಯುವಕನಿಗೆ ಪ್ರಚೋದನೆ ನೀಡಿ ಪ್ರಧಾನಿಯವರಿಗೆ ಅವಮಾನಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು …
Read More »
Laxmi News 24×7