Breaking News

ರಾಜ್ಯ

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್‍ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ …

Read More »

ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ – ರೇವಣ್ಣ ಕಿಡಿ

ಹಾಸನ: ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ ಎಮದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಆಕ್ರೋಶ ಹೊರಹಾಕಿದ ಅವರು, ಜಿಲ್ಲಾಧಿಕಾರಿಗಳನ್ನು ಕೂರಿಸಿಕೊಂಡು ಅವಮಾನ ಮಾಡಿದ್ದೀರಿ. ಯಾವ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೀರಿ. ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ. ಪ್ರಧಾನಿಗಳು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕಿತ್ತು. ಪ್ರಧಾನಿ ಸಭೆ ಮಾಡಿ ಈ ರಾಜ್ಯದ ಬಗ್ಗೆ ಏನು …

Read More »

ಪ್ರತಿ ಜಿಲ್ಲೆಯಲ್ಲೂ ಚಿಕ್ಕ ಮಕ್ಕಳ ಕೋವಿಡ್ ಕೇರ್ ಸ್ಥಾಪನೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಕೊರೊನಾ ಎರಡನೇ ಅಲೆಯ ನಡುವೆ ಚಿಕ್ಕ ಮಕ್ಕಳಿಗೂ ಮಹಾಮಾರಿ ಹಬ್ಬುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಹೀಗಾಗಿ ಮಕ್ಕಳ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕಾಗಿ …

Read More »

ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಸಾಕಗಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಟೀಕೆ ಮಾಡಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಚ್.ಕೆ ಪಾಟೀಲ್, ಯಡಿಯೂರಪ್ಪ ಕೊರೊನಾ ಕಷ್ಟಕಾಲದಲ್ಲಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನ ಇಲ್ಲ. ಅದರಲ್ಲೂ ಕಲಾ ತಂಡದಲ್ಲಿ ಎಂಟತ್ತು ಜನರಿರುತ್ತಾರೆ ಅವರಿಗೆ 3 ಸಾವಿರ ಯಾವ ಲೆಕ್ಕ ಎಂದು …

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಧಗಧಗಿಸಿದ ಅಂಗಡಿಗಳು

ಗದಗ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಕಾಂಪ್ಲೆಕ್ಸ್ ನ 3 ಅಂಗಡಿಗಳಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗಿಸಿರುವ ಘಟನೆ ನಗರದ ಚೇತನಾ ಕ್ಯಾಂಟೀನ್ ಬಳಿ ನಡೆದಿದೆ. ಬಸನಗೌಡ ನಾಡಗೌಡ್ರ ಅವರಿಗೆ ಸೇರಿದ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಆಗಿ, ಬೆಂಕಿ ಹೊತ್ತಿಕೊಂಡಿದೆ. ಲಾಕ್‍ಡೌನ್ ಹಿನ್ನೆಲೆ ಅಂಗಡಿಗಳಲ್ಲಿ ಯಾರು ಇಲ್ಲದಕ್ಕೆ, ಅಕ್ಕ ಪಕ್ಕದ ಕಿರಾಣಿ ಹಾಗೂ ಜನರಲ್ ಸ್ಟೋರ್ ಗೂ ಬೆಂಕಿ ವ್ಯಾಪಿಸಿದೆ. ನಂತರ ದಟ್ಟವಾದ ಹೋಗೆ …

Read More »

ಆಂಬುಲೆನ್ಸ್ ದುಬಾರಿ ದರಕ್ಕೆ ಬ್ರೇಕ್!

ಶಿವಮೊಗ್ಗ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಆಂಬ್ಯುಲೆನ್ಸ್ ಎಗ್ಗಿಲ್ಲದೇ ಪಡೆಯುವ ಫೀಸ್ ಹಾವಳಿಗೆ ಇದೀಗ ಶಿವಮೊಗ್ಗದಲ್ಲಿ ಬ್ರೇಕ್ ಬಿದ್ದಿದೆ. ದುಬಾರಿ ಬಾಡಿಗೆ ಸುಲಿಗೆ ತಡೆಯಲು ಹೊಸ ಪ್ಲಾನ್ ಮಾಡಲಾಗಿದೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಮಾಫಿಯಾ ನಡೆಯುತ್ತಿದ್ದು ಅದನ್ನು ತಡೆಯಲು ಇದೀಗ ಪೋಲಿಸ್, ಆರ್.ಟಿ.ಒ. ಜಂಟಿಯಾಗಿ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಆಂಬುಲೆನ್ಸ್‌ಗಳಿಗೆ ಪ್ರೀಪೇಯ್ಡ್ ವ್ಯವಸ್ಥೆ ಮಾಡಲಾಗಿದೆ. ಮೆಗ್ಗಾನ್‌ನಿಂದ ಕೊರೋನಾ ಸೋಂಕಿತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯುವ ವೇಳೆ …

Read More »

ಆಟೋ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ಎಷ್ಟು ಪರಿಹಾರ?

ಬೆಂಗಳೂರು, ಮೇ 19; ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆಟೋ, ಕ್ಯಾಬ್ ಚಾಲಕರು ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದರು. ವಿವಿಧ ವರ್ಗದ ಜನರಿಗೆ ಸಹಾಯಕವಗುವಂತೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ …

Read More »

ಪೊಲೀಸರಿಗೆ ಹೆದರದ ಕಳ್ಳರು- ದರೋಡೆಕೋರರಿಗೆ ಕೊರೊನಾ ಅಂದ್ರೆ ಭಯ !

ಬೆಂಗಳೂರು, ಮೇ. 19: ಕೊರೊನಾ ಸೋಂಕಿಗೆ ಕಳ್ಳರು- ದರೋಡೆಕೋರರು ಕೂಡ ಹೆದರಿದ್ದಾರೆ. ಕೊರೊನಾ ಸೋಂಕು ಭಯದಿಂದ ಕ್ರಿಮಿನಲ್ ಗಳು ಕೂಡ ರಜೆ ಮೊರೆ ಹೋದಂತಿದೆ. ಕೊರೊನಾ ಭೀತಿ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಆದರೆ, ಸೈಬರ್ ಕಳ್ಳರು ಮಾತ್ರ ತಮ್ಮ ಕೈಚಳಕ ತೋರಿದ್ದಾರೆ. ಅರ್ಧಕ್ಕೆ ಅರ್ಧ ಪ್ರಕರಣ ಕಡಿಮೆ: ಒಂದಂಡೆ ಕೊರೊನಾ ಭೀತಿ. ಇನ್ನೊಂದಡೆ ಕೊರೊನಾ ಲಾಕ್ ಡೌನ್ ನಿಯಮ. ಹೀಗಾಗಿ …

Read More »

ಕೊರೊನಾ ರೋಗಿಗಳು ಆರಂಭದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಳ್ತಿದ್ದಂತೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಕ್ಕಿದಲ್ಲಿ ಮಾತ್ರ ಕೊರೊನಾ ಗೆಲ್ಲಲು ಸಾಧ್ಯ. ಅನೇಕರು ಕೊರೊನಾಕ್ಕೆ ಹೆದರಿ ಆಸ್ಪತ್ರೆಗೆ ಹೋಗುವುದಿಲ್ಲ. ಇದ್ರಿಂದ ಪರಿಸ್ಥಿತಿ ಉಲ್ಭಣಿಸುತ್ತದೆ. ಸಾಮಾನ್ಯವಾಗಿ ಕೊರೊನಾ ಲಕ್ಷಣ ಆರಂಭದಲ್ಲಿ ಸೌಮ್ಯವಾಗಿರುತ್ತದೆ. ಆದ್ರೆ ಒಳಗಿನಿಂದಲೇ ತೊಡಕು ಮಾಡುವ ವೈರಸ್, ರೋಗಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತದೆ. ವೈದ್ಯರ ಪ್ರಕಾರ ಮೊದಲ ದಿನದಿಂದಲೇ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರೋಗ ಲಕ್ಷಣಗಳನ್ನು ಎಂದಿಗೂ ಕಡೆಗಣಿಸಬಾರದು. …

Read More »

ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ. ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು …

Read More »