Breaking News

ರಾಜ್ಯ

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ

ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73. ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ  …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಗ್ರಾಮೀಣರಿಗೆ ಆಘಾತ ತಂದ ಕೋವಿಡ್ ಸೋಂಕು

ಗುಳೇದಗುಡ್ಡ: ತಾಲೂಕಿನಲ್ಲಿ ಕೊರೊನಾ ತೀವ್ರಗತಿಯಲ್ಲಿ ಹರಡುತ್ತಿದ್ದು, ಗುಳೇ ಹೋಗಿಬಂದವರಿಗೆ ಹಾಗೂ ಮೃತಪಟ್ಟವರ ಮನೆಗೆ ಸಾಂತ್ವನ ಹೇಳಲು ಹೋದವರಿಗೆ ಕೊರೊನಾ ವಕ್ಕರಿಸಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ವಕ್ರದೃಷ್ಟಿ ಬೀರಿದೆ. ಕಳೆದ ಎರಡು ತಿಂಗಳು ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕೊರೊನಾ ಕೇಸ್‌ಗಳಿಲ್ಲದೇ ಸ್ವತ್ಛಂದವಾಗಿದ್ದವು. ಆದರೆ, ಏಪ್ರಿಲ್‌ ಮೊದಲ ವಾರದಿಂದ ಕೊರೊನಾದಿಂದ ಪ್ರತಿ ಗ್ರಾಮದಲ್ಲಿಯೂ ಈಗ ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಒಟ್ಟು 35 ಗ್ರಾಮಗಳಿದ್ದು, ಎರಡು ಪ್ರಾಥಮಿಕ ಆರೋಗ್ಯ …

Read More »

ವೈದ್ಯರನ್ನೇ ಕಂಗೆಡಿಸಿದ ಮಾರಣಾಂತಿಕ Covid 2ನೇ ಅಲೆ.ಈವರೆಗೆ ಸಾವನ್ನಪ್ಪಿರುವ ವೈದ್ಯರೆಷ್ಟು

ಕೋವಿಡ್ ಒಂದನೇ ಮತ್ತು ಎರಡನೇ ಅಲೆಗೆ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ದು, ಎರಡನೇ ಅಲೆಯಲ್ಲಿ ಮಧ್ಯವಯಸ್ಕರು, ಯುವಕರು ಸಾವಿಗೀಡಾಗುತ್ತಿರುವುದು ಮತ್ತಷ್ಟು ಗಾಬರಿಗೆ ಕಾರಣವಾಗಿದೆ. ಈ ಮಾರಣಾಂತಿಕ ಕೋವಿಡ್ ಸೋಂಕು ಜನಸಾಮಾನ್ಯರಷ್ಟೇ ವೈದ್ಯರನ್ನು ಕಂಗೆಡಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿ. ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಕಿರಿಯ ರೆಸಿಡೆಂಟ್ ಡಾಕ್ಟರ್ ಅನಾಸ್ ಮುಜಾಹಿದ್(26ವರ್ಷ) ಕೋವಿಡ್ ನಿರ್ವಹಣೆಯ ತಜ್ಞರಾಗಿದ್ದರು. ಆದರೆ ಕೋವಿಡ್ ಪಾಸಿಟಿವ್ ಬಂದ ಗಂಟೆಯೊಳಗೆ ಡಾ.ಅನಾಸ್ ಕೊನೆಯುಸಿರೆಳೆದಿದ್ದರು. ಈ ವರ್ಷದ …

Read More »

ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ

ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು‌ ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು‌ ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು‌ ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ …

Read More »

ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಿಸದೇ ಹೋದಲ್ಲಿ ಅನಾಹುತ ಕಾದಿದೆ: ಮಾಜಿ ಸಿಎಂ ಹೆಚ್​ಡಿಕೆ

ರಾಜ್ಯದಲ್ಲಿ ಸದ್ಯ ಲಾಕ್​ಡೌನ್​ ವಿಸ್ತರಣೆಯದ್ದೇ ಚರ್ಚೆ. ಟ್ವಿಟರ್​ನಲ್ಲಿ ಸದಾ ಲಾಕ್​ಡೌನ್​ ವಿಸ್ತರಣೆಯ ಆಗ್ರಹ ಮಾಡುತ್ತಿದ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲಾಕ್​ಡೌನ್​ ವಿಸ್ತರಣೆ ಮಾಡದೇ ಹೋದಲ್ಲಿ ದೊಡ್ಡ ಅನಾಹುತವೇ ಕಾದಿದೆ ಎಂದು ಹೇಳಿದ್ರು. ರಾಜ್ಯದ ಸದ್ಯದ ಪರಿಸ್ಥಿತಿಯನ್ನ ನೋಡ್ತಿದ್ರೆ ಲಾಕ್​ಡೌನ್​ ವಿಸ್ತರಣೆ ಮಾಡದೇ ಬೇರೆ ವಿಧಿ ಇಲ್ಲ ಎಂದೆನಿಸುತ್ತಿದೆ. ಹೀಗಾಗಿ ಜನರ ಜೀವದ ಜೊತೆ ಆಟವಾಡಬೇಡಿ. …

Read More »

ಪತ್ನಿಯಿಂದಲೇ ಸುಪಾರಿ ಹತ್ಯೆ;ಪತ್ನಿ ಸೇರಿ ಇಬ್ಬರ ಬಂಧನ

ಬೆಂಗಳೂರು, : ಆತನ ದೇಹ ರೈಲ್ವೇ ಹಳಿಯ ಮೇಲೆ ಛಿದ್ರವಾಗಿತ್ತು. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಅಂತಲೇ ಪೊಲೀಸರು ಭಾವಿಸಿದ್ದರು. ಆದರೆ, ಕುತ್ತಿಗೆ ಮೇಲಿನ ಗುರುತು ಕೊಲೆಯ ಬಗ್ಗೆ ಸಣ್ಣ ಅನುಮಾನ ಮೂಡಿಸಿತ್ತು. ಅದು ರೈಲ್ವೇ ಪೊಲೀಸರ ತನಿಖೆಯಲ್ಲಿ ನಿಜವಾಗಿದೆ. ಕೊಲೆ ಹಂತಕರನ್ನು ಕೇವಲ 24 ತಾಸಿನಲ್ಲಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾಗಿದ್ದು ಕೆ.ಆರ್.ಪುರಂ ನಿವಾಸಿ ಲೋಕನಾಥ್ . ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವುದು ಮೃತನ ಪತ್ನಿ ಯಶೋಧಾ, ವಿಜಿನಾಪುರದ …

Read More »

ಜಿಯೋದಿಂದ ಎರಡು ಹೊಸ ಸಬ್‌ಸೀ ಕೇಬಲ್ ವ್ಯವಸ್ಥೆ ಯೋಜನೆ

ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್‌ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್‌ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್‌ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …

Read More »

ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟ ಪ್ರಧಾನಿ ಮೋದಿ

ನವದೆಹಲಿ: ಕರೊನಾ ವೈರಸ್​ ಬಿಕ್ಕಟ್ಟು ಹಿನ್ನೆಲೆಯಲ್ಲಿ 9 ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟರು. ಕರೊನಾ ನಿಯಂತ್ರಿಸಲು ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕು. ಕರೊನಾ ವಾರಿಯರ್ಸ್​ಗೆ ಸ್ಫೂರ್ತಿ ತುಂಬಿರಿ. ನಿಮ್ಮ ಸ್ಫೂರ್ತಿದಾಯಕ ಮಾತುಗಳಿಂದ ವಾರಿಯರ್ಸ್​ಗೆ ವಿಶ್ವಾಸ ಹೆಚ್ಚುತ್ತದೆ. ಕರೊನಾ ನಿಯಂತ್ರಿಸಲು ಯಾವುದೇ ಮಾರ್ಗವಿದ್ದರೂ ಅದನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ …

Read More »

ಹಳೇ ದ್ವೇಷ: ಸ್ನೇಹಿತನಿಂದಲೇ ಚಾಕು ಇರಿತ, ಇಬ್ಬರಿಗೆ ಗಂಭೀರ ಗಾಯ

ಮಳವಳ್ಳಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಇಬ್ಬರು ಸ್ನೇಹಿತರ ಮೇಲೆ ಚೂರಿಯಿಂದ ದಾಳಿ ನಡೆಸಿ ಇರಿದು ಪರಾರಿಯಾಗಿರುವ ಘಟನೆ ಪಟ್ಟಣದ ಗಂಗಾಮತ ಬೀದಿಯಲ್ಲಿ ನಡೆದಿದೆ. ಚೂರಿಯಿಂದ ಇರಿತಕ್ಕೊಳಗಾದ ಭರತ್ (೨೦) ಹಾಗೂ ಲೋಹಿತ್ (೨೦) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಇಬ್ಬರ ಸ್ನೇಹಿತನಾದ ಮಧು ಅಲಿಯಾಸ್ ಮಾದಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾದ ಯುವಕ. ಭಾನುವಾರ ರಾತ್ರಿ ೮ ಗಂಟೆ ಸಮಯದಲ್ಲಿ ಭರತ್ ಗಂಗಾಮತ ಬೀದಿಯಲ್ಲಿದ್ದ …

Read More »