Breaking News

ರಾಜ್ಯ

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »

ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್‌ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …

Read More »

BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ.?

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ನಡೆಯಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಲಿದೆ. ಕೊರೊನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಐಸಿಎಂಆರ್ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಟಾಸ್ಕ್ ಫೋರ್ಸ್ …

Read More »

ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್​ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ ರಮೇಶ್​ ತಮ್ಮ ಖಾತೆಗೆ ರಾಜೀನಾಮೆ ನೀಡಿದ್ದು ಮಾತ್ರವಲ್ಲದೇ ಜಿಲ್ಲಾ ಉಸ್ತುವಾರಿ ಸ್ಥಾನದಿಂದಲೂ ಕೆಳಗಿಳಿದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರೂ ಸಹ ರಮೇಶ್​ ಜಾರಕಿಹೊಳಿ ಖದರ್​ ಕಡಿಮೆಯಾದಂತೆ ಕಾಣುತ್ತಿಲ್ಲ. ಗೋಕಾಕ್​ನ ಗೃಹ ಕಚೇರಿಗೆ ಜಿಲ್ಲಾಧಿಕಾರಿ ಹಾಗೂ ಡಿಹೆಚ್​ಓರನ್ನ ಕರೆಸಿಕೊಂಡ …

Read More »

ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ

ಬೆಂಗಳೂರು, ಮೇ 15: ರಾಜ್ಯದಲ್ಲಿ ಕೊರೋನ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರಕಾರದ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು …

Read More »

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು

ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ …

Read More »

ಆರ್ಡರ್​ ಮಾಡಿದ್ದ ಮೌಥ್​​ವಾಶ್ ಬಂದಿದ್ದು ರೆಡ್​ಮಿ ನೋಟ್​ 10 ಫೋನ್​

ಮುಂಬೈ: ಆನ್​ಲೈನ್​ ಶಾಪಿಂಗ್​ ಅಮೇಜಾನ್​.ಕಮ್​ನಲ್ಲಿ ಕೊಲ್ಗೇಟ್​ ಮೌಥ್​​ವಾಶ್ ಆರ್ಡರ್​ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್​ ತಂದುಕೊಂಡ ಆರ್ಡರ್​ ಪ್ಯಾಕೇಜ್​ ತೆರೆದಾಗ ಅಚ್ಚರಿಯೇ ಕಾದಿತ್ತು. ಲೋಕೇಶ್​ ದಗಾ ಅವರು ತಾವು ಮೌಥ್​ವಾಶ್​ ಬುಕ್​ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್​ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್​ ತಿಳಿಸಿದರು. ಪ್ಯಾಕೇಜ್​ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್​ವಾಶ್​ ಬದಲು ರೆಡ್​ಮಿ ನೋಟ್​ 10 …

Read More »

ಕೋವಿಡ್ ಕೇರ್ ಸೆಂಟರ್ ಆರಂಭಿಸದೇ ನಿರ್ಲಕ್ಷ್ಯ – ಶಾಸಕ, ಡಿಎಚ್‍ಒಗೆ ತರಾಟೆ

ಧಾರವಾಡ: ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸದೇ ನಿರ್ಲಕ್ಷ್ಯ ತೊರಿದ ಶಾಸಕ ಹಾಗೂ ಡಿಎಚ್‍ಒ ಮೇಲೆ ಅಳ್ನಾವರ ಪಟ್ಟಣ ಪಂಚಾಯತಿ ಸದಸ್ಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಧಾರವಾಡ ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ. ನಿಂಬಣ್ಣವರ ಅಧ್ಯಕ್ಷತೆಯಲ್ಲಿ ಅಳ್ನಾವರದಲ್ಲಿ ನಡೆದಿದ್ದ ಸಭೆಯಲ್ಲಿ ಪಟ್ಟಣದಲ್ಲಿ ಹೆಚ್ಚಾಗಿರುವ ಕೊರೊನಾ ಬಗ್ಗೆ ಪ್ರಸ್ತಾಪಿಸಿದ ಪಟ್ಟಣ ಪಂಚಾಯತಿ ಸದಸ್ಯರು, ಈಗ ಬಂದು ಸಭೆ ಮಾಡುತ್ತಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ. ತಾಲೂಕು ಕೇಂದ್ರವಾಗಿದ್ದರೂ ಆರೋಗ್ಯ …

Read More »