ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ‘ಪ್ರಚಾರ ಮಂತ್ರಿ’ ಎಂದು ವ್ಯಂಗ್ಯವಾಡಿದೆ. ಈ ಕುರಿತು ಮಾಡಿರುವ ಟ್ವೀಟ್ನಲ್ಲಿ, ಬಂಗಾಳದ ಚುನಾವಣೆಗೆ ಹತ್ತಿಪ್ಪತ್ತು ಪ್ರಚಾರ ಸಭೆ ನಡೆಸಿದ ‘ಪ್ರಚಾರ ಮಂತ್ರಿ’ ಮೋದಿಯವರು ಇದುವರೆಗೂ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ನೋಡಲಿಲ್ಲ, ಆಕ್ಸಿಜನ್ ಪೂರೈಕೆ ಪರಿಸ್ಥಿತಿಯ ಅವಲೋಕನ ಸಭೆ ನಡೆಸಲಿಲ್ಲ, ವೈದ್ಯಕೀಯ ತಜ್ಞರ, ವಿಜ್ಞಾನಿಗಳ ಸಭೆ ನಡೆಸಲಿಲ್ಲ, ಪತ್ರಿಕಾಗೋಷ್ಠಿ ನಡೆಸಿ …
Read More »ಕೆಲಸವೇ ಇಲ್ಲ: ಇಲ್ಲಿದ್ದು ಏನ್ಮಾಡೋದು… ಮುಂದುವರಿದ ಕಾರ್ಮಿಕರ ವಲಸೆ
ಬೆಂಗಳೂರು: ಲಾಕ್ಡೌನ್ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವವರ ಸಂಖ್ಯೆ ಹೆಚ್ಚಿರುವ ಕಾರಣ ಭಾನುವಾರವೂ ರೈಲು ನಿಲ್ದಾಣದ ಎದುರು ಮತ್ತು ಟೋಲ್ಗಳ ಬಳಿ ಭಾರಿ ಸಂಖ್ಯೆಯಲ್ಲಿ ಜನ ಮತ್ತು ವಾಹನಗಳ ಸಂದಣಿ ಕಂಡು ಬಂದಿತು. ಕಾರ್ಮಿಕರು ಕುಟುಂಬದೊಂದಿಗೆ ಗಂಟು ಮೂಟೆ ಹೊತ್ತು ನಿಲ್ದಾಣದತ್ತ ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೂರದ ಊರಿಗೆ ಹೊರಟಿದ್ದ ವ್ಯಕ್ತಿಯೊಬ್ಬರು ಪ್ರಯಾಣದ ವೇಳೆ ದಾಹ ನೀಗಿಸಿಕೊಳ್ಳಲು ನೀರು ತುಂಬಿದ್ದ ದೊಡ್ಡ ಕ್ಯಾನ್ವೊಂದನ್ನು ಮನೆಯಿಂದಲೇ ಹೊತ್ತು ತಂದಿದ್ದರು. ಹಲವರು ದ್ವಿಚಕ್ರ ಹಾಗೂ …
Read More »ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …
Read More »ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ
ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು …
Read More »ಕೊರೊನಾಗೆ ತಂದೆ ಮಗ ಬಲಿ
ಧಾರವಾಡ: ಸೋಂಕು ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮಗ ಇಬ್ಬರು ಕೊರೊನಾಗೆ ಬಲಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ತಂದೆ ರವೀಂದ್ರನಾಥ ವಸ್ತ್ರದ (74) ಮಗ ವಿಶ್ವನಾಥ ವಸ್ತ್ರದ (47) ಮೃತರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಂದೆ ನಿಧನರಾಗಿದ್ದರೆ. …
Read More »ಲಾಕ್ಡೌನ್ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್ ಡೆಲಿವರಿಗೆಅನುಮತಿ
ಛತ್ತೀಸ್ಗಢದಲ್ಲಿ ಬಿಗಿಯಾದ ಲಾಕ್ಡೌನ್ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್ಡೌನ್ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್ಲೈನ್ ಮೂಲಕ ಲಿಕ್ಕರ್ ಆರ್ಡರ್ ಪಡೆದು ಹೋಮ್ ಡೆಲಿವರಿ ಕೊಡುವುದಕ್ಕೆ …
Read More »ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ
ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ. ಸರ್ಕಾರದ ಆದೇಶ …
Read More »ಲಾಕ್ ಡೌನ್: ಸಂಚಾರಕ್ಕೆ ಕಠಿಣ ನಿರ್ಬಂಧ
ವಿಜಯಪುರ: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ …
Read More »ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …
Read More »alert! ಪಾಲಿಸಿದಾರರಿಗೆ `LIC’ ಯಿಂದ ಮಹತ್ವದ ಮಾಹಿತಿ
ನವದೆಹಲಿ : ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ತನ್ನ ಗ್ರಾಹಕರಿಗೆ ಇಡೀ ಪ್ರಕ್ರಿಯೆಯನ್ನು ತೊಂದರೆರಹಿತ ಮತ್ತು ಸುಲಭಗೊಳಿಸಲು ಕ್ಲೇಮ್ ಇತ್ಯರ್ಥ ಅಗತ್ಯಗಳಿಗೆ ಸಂಬಂಧಿಸಿದಂತೆ ಹಲವಾರು ಸಡಿಲಿಕೆಗಳನ್ನು ಹೊರತಂದಿದೆ. ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಲಾಗಿದೆ ವಿಮಾ ದಾರ ವ್ಯಕ್ತಿಯು ಆಸ್ಪತ್ರೆಯ ಆವರಣದೊಳಗೆ ಸತ್ತರೆ ಪರಿಶೀಲನೆ ವಿಧಾನವಾಗಿ ಎಲ್ ಐಸಿ ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಿದೆ. ಮುನ್ಸಿಪಲ್ ಮರಣ ಪ್ರಮಾಣಪತ್ರಗಳಲ್ಲದೆ, ಈಗ ಎಲ್ಐಸಿ ಅಂಗೀಕರಿಸಿದ ಸಾವುಗಳ ಇತರ ಪುರಾವೆಗಳಲ್ಲಿ, ಮರಣ ಪ್ರಮಾಣಪತ್ರ, …
Read More »
Laxmi News 24×7