ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ. ಶಿಲ್ಪಾ ಶೆಟ್ಟಿ ಶುಕ್ರವಾರ ಈ ವಿಷಯವನ್ನು ತನ್ನ ಅಧಿಕೃತ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಹಾಗೂ ಅತ್ತೆಗೂ ಸೋಂಕು ತಗುಲಿರುವುದಾಗಿ 45 ವರ್ಷದ ನಟಿ ಹೇಳಿದ್ದಾರೆ. ಕಳೆದ 10 ದಿನಗಳು ತಮ್ಮ ಕುಟುಂಬಕ್ಕೆ ಸಂಕಷ್ಟದ ದಿನಗಳು. ನನ್ನ ಅತ್ತೆಗೆ …
Read More »Old Is Gold : ನಿಮ್ಮ ಬಳಿ ಈ ʼ1 ರೂಪಾಯಿ ನೋಟಿದ್ಯಾʼ? ಲಾಟರಿ ಹೊಡೀತು ಅನ್ಕೊಳ್ಳಿ, ನೀವು ʼಲಕ್ಷಾಧಿಪತಿʼಯಾಗೋದು ಪಕ್ಕಾ
ನವದೆಹಲಿ: ನಿಮಗೆ ಹಳೆಯ ನಾಣ್ಯ, ನೋಟುಗಳನ್ನ ಕೂಡಿಡುವ ಆಭ್ಯಾಸವಿದ್ಯಾ? ಹಾಗಾದ್ರೆ, ಈ ಆಭ್ಯಾಸವೇ ನಿಮ್ಮನ್ನ ಶ್ರೀಮಂತರನ್ನಾಗಿಸ್ಬೋದು. ಹೌದು, ಹಳೆಯ ನಾಣ್ಯಗಳಿದ ಸಧ್ಯ ಬಂಗಾರದ ಬೆಲೆ ಸಿಕ್ತಿದ್ದು, ಲಕ್ಷ, ಕೋಟಿಗಳಲ್ಲಿ ಖರೀದಿಸ್ತಿದ್ದಾರೆ. ಅದ್ರಂತೆ, ಸಧ್ಯ ಹಳೆಯ ಒಂದು ರೂಪಾಯಿ ನೋಟಿಗೆ ಬಂಪರ್ ಬೆಲೆ ಬಂದಿದೆ. ಹೌದು, ಈ ಹಳೆಯ ಒಂದು ರೂಪಾಯಿ ನೋಟಿನ ಬೆಲೆ ಸುಮಾರು 45,000 ರೂಪಾಯಿ ಆಗಿದ್ದು, ಆಸಕ್ತ ವ್ಯಕ್ತಿಗಳು ಆನ್ ಲೈನ್ ನಲ್ಲಿ ಖರೀದಿಸಬಹುದು. ನಮ್ಮಲ್ಲಿ ಅನೇಕರು …
Read More »ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್’ ಕೊರೋನಾ ಸೋಂಕಿಗೆ ಬಲಿ
ದೆಹಲಿ : ನಗರ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಅವರು ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಯಿಂದಾಗಿ ನಿಧನರಾದರು. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಯಿತು. …
Read More »ಬೆಳಗಾವಿ: ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ
ಬೆಳಗಾವಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ನಡೆಯುತ್ತಿದ್ದ ವ್ಯಾಪಾರ-ವಹಿವಾಟು ವೇಳೆ ಜನದಟ್ಟಣೆ ಆಗುತ್ತಿದೆ ಎಂಬ ನೆಪವೊಡ್ಡಿ ಇಡೀ ಮಾರುಕಟ್ಟೆಯನ್ನೇ ಇಕ್ಕಟ್ಟಾದ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದರಿಂದ ಇಲ್ಲಿಯೂ ಜನದಟ್ಟಣೆಗೆ ಮತ್ತಷ್ಟು ಆಸ್ಪದ ನೀಡಿದಂತಾಗಿದೆ. ಇತ್ತ ಹಗ್ಗ ಹರಿಯಲಿಲ್ಲ, ಹಾವು ಸಾಯಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅತಿ ದೊಡ್ಡ ಆವರಣ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿಯ ಎಪಿಎಂಸಿ ಆವರಣದಲ್ಲಿ ನಿತ್ಯವೂ ಸಗಟು ತರಕಾರಿ ಮಾರುಕಟ್ಟೆ ನಡೆಯುತ್ತಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ …
Read More »ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!
ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …
Read More »ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸರು ಮುಂಬೈನಿಂದ ವರ್ಗಾವಣೆ!
ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ …
Read More »72 ಸಾವಿರದ ಗಡಿ ತಲುಪಿದ ಬೆಳ್ಳಿ ದರ; ಚಿನ್ನದ ಬೆಲೆಯೂ ಏರಿಕೆ
ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,000 ರೂ. ಇದ್ದುದು ಇಂದು 48,550 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,000 ರೂ. ಇದ್ದುದು …
Read More »ಕೊರೋನಾ ಸೋಂಕಿಗೆ ‘ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್’ ಬಲಿ
ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ …
Read More »ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ
ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತವಾಗಿರುವ ಘಟನೆ ತಾಲೂಕಿನ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ. ಓವರ್ ಟೇಕ್ ಮಾಡುವ ವೇಳೆ ಮುಂಬದಿಯ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಅಪಘಾತ ವೇಳೆ ಆಕ್ಸಿಜನ್ ಲಿಕ್ವಿಡ್ಗೆ ಹಾನಿ ಇಲ್ಲ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ, ಎಕ್ಸಲ್ ಕಟ್ ಆಗಿದೆ. ಎಕ್ಸಲ್ ಕಟ್ ಆಗಿರುವ ಹಿನ್ನೆಲೆ ಬೇರೆ ಆಕ್ಸಿಜನ್ ಟ್ಯಾಂಕರ್ ಕರೆತರಲು ಅಧಿಕಾರಿಗಳು …
Read More »ಹಳೆ ವೃತ್ತಿ ಗಾರೆ ಕೆಲಸಕ್ಕೆ ಮರಳಿದ ನಟ ಚಿಕ್ಕಣ್ಣ!
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ. ಆದರೆ ಚಿಕ್ಕಣ್ಣ …
Read More »
Laxmi News 24×7