ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ …
Read More »ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಅಮಿತ್ ಕೋರೆ
ಮಾಂಜರಿ – ಸಹಕಾರಿ ರಂಗದಲ್ಲಿ ರಾಜ್ಯಾದ್ಯಂತ ಸುಮಾರು ೪೨ ಶಾಖೆಗಳ ಮುಖಾಂತರ, ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಇವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ ಎಂದು ಸಂಸ್ಥೆಯ ಆಮಂತ್ರಿತ ನಿರ್ದೆಶಕರಾದ ಹಾಗೂ ಚಿದಾನಂದ ಬಸವಪ್ರಭು ಕೋರೆ ಸಹಕಾರಿ …
Read More »ವಿಟಿಯು ವಿದ್ಯಾರ್ಥಿಗಳೇ ಗಮನಿಸಿ : ಮೇ.10 ರಿಂದ ಆನ್ ಲೈನ್ ಕ್ಲಾಸ್
ಬೆಂಗಳೂರು : ಮೇ. 10 ರಿಂದ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಎರಡನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆನ್ ಲೈನ್ ತರಗತಿಗಳು ಆರಂಭವಾಗಲಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಿಸಿದೆ. ವಿಟಿಯು ಎಂ.ಟೆಕ್, ಎಂಬಿಎ, ಎಂಸಿಎ, ಎಂ.ಆರ್ಕ್ ಮೊದಲಾದ ಸ್ನಾತಕೋತ್ತರ ಪದವಿಯ ಎರಡನೇ ಸೆಮಿಸ್ಟರ್ ಆನ್ ಲೈನ್ ತರಗತಿಗಳು ಮೇ. 10 ರಿಂದ ಆರಂಭವಾಗಲಿವೆ. ಬಿ.ಇ, ಬಿ.ಟೆಕ್, ಬಿ.ಪ್ಲಾನ್, ಬಿ.ಆರ್ಕ್ ಪದವಿ ಕೋರ್ಸ್ ಗಳ ಆನ್ ಲೈನ್ ತರಗತಿ …
Read More »‘ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …
Read More »ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಣಾಸ ಮಿತಿಮೀರಿದೆ,ಕಳೆದ. ಒಂದು ವಾರದಿಂದ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇವತ್ತು ,ಬೆಳಗಾವಿ ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ,ಜನ ಕೋವೀಡ್ ರೂಲ್ಸ್ ಗಳನ್ನು ಫಾಲೋ ಮಾಡುತ್ತಿಲ್ಲ,ಹೀಗಾಗಿ ಬೆಳಗಾವಿ ತಾಲೂಕಿನಲ್ಲೇ ಅತೀ ಹೆಚ್ಚು ಸೊಂಕಿತರು ಪತ್ತೆಯಾಗುತ್ತಿದ್ದಾರೆ. ಬೈಲಹೊಂಗಲ ತಾಲ್ಲೂಕಿನಲ್ಲಿ 253 ಸೊಂಕಿತರು,ಗೋಕಾಕಿನಲ್ಲಿ,63, ಅಥಣಿಯಲ್ಲಿ 20,ಚಿಕ್ಕೋಡಿಯಲ್ಲಿ 42,ಹುಕ್ಕೇರಿ 23,ಖಾನಾಪೂರ 28, ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 965 …
Read More »ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್ ಎನ್ನಿಸುವ ದೃಶ್ಯ
ಮಂಗಳೂರು: ಕೋವಿಡ್ ಕ್ಲೋಸ್ಡೌನ್ ನಡುವೆ ಅತೀ ವೇಗವಾಗಿ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾದ ಘಟನೆ ಮಂಗಳೂರು ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೊಂದೇಲ್ ನಿವಾಸಿ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಸೆನ್ಶಿಯಲ್ ಸರ್ವಿಸ್ ಎಂದು ಬೈಕ್ ಮೇಲೆ ಬರೆದು ಕೊಂಡಿದ್ದ ಬೈಕ್ ಸವಾರ, ಇಂದು ಮುಂಜಾನೆ ನಗರದತ್ತ ಬರುತ್ತಿದ್ದಾಗ ರಸ್ತೆ ಬದಿ ಇದ್ದ ಅಂಗಡಿಯೊಂದರ ಆವರಣಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು …
Read More »ಆಕ್ಸಿಜನ್ ಕೊಡಿಸಿ ಅಂದ್ರೆ ಸಿಎಂ ಹತ್ರ ಕೇಳಿ ಎಂದ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ
ತುಮಕೂರು: ಜಿಲ್ಲೆಯ ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾದ ಹಿನ್ನೆಲೆ ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಮಂಜುನಾಥ್ ಎನ್ನುವವರು ಉಸ್ತುವಾರಿ ಸಚಿವ ಮಾಧುಸ್ವಾಮಿಗೆ ಕರೆಮಾಡಿದಾಗ ಉಡಾಫೆ ಉತ್ತರ ಕೊಟ್ಟಿರುವ ಆಡಿಯೋ ವೈರಲ್ ಆಗಿದೆ. ಆಕ್ಸಿಜನ್ ಇಲ್ಲ ಬೇರೆ ಕಡೆ ಡಿಸ್ಚಾರ್ಜ್ ಮಾಡಿಕೊಂಡು ಹೋಗಿ ಎಂದು ಆಸ್ಪತ್ರೆಯವರು ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಮಾಧುಸ್ವಾಮಿಯವರಿಗೆ ಕರೆಮಾಡಿ ಆಕ್ಸಿಜನ್ ರಾತ್ರಿ 12 ಗಂಟೆವರೆಗೂ ಅಷ್ಟೇ ಅಂತಿದ್ದಾರೆ ನೀವು ಏನಾದರೂ ಮಾಡಿ ಅಂತಾ ಕೇಳಿಕೊಂಡಾಗ …
Read More »ಕ್ಷಮೆ ಕೇಳಿದ್ದು ಸುಳ್ಳು ಸುದ್ದಿ ಎಂದ ತೇಜಸ್ವಿಗೆ ಸಾಕ್ಷ್ಯ ಇದೆ ಎಂದು ತಿರುಗೇಟು ನೀಡಿದ Newsminute ಸಂಪಾದಕಿ
ಧನ್ಯಾ ರಾಜೇಂದ್ರನ್ (Photo: Twitter) – ತೇಜಸ್ವಿ ಸೂರ್ಯ ಬೆಂಗಳೂರು, ಮೇ 7: ಬಿಬಿಎಂಪಿಯಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಎಂಬ ಆರೋಪದ ಬೆನ್ನಿಗೇ ನಡೆದ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ತಾನು ಕ್ಷಮೆಯಾಚಿಸಿದ್ದೇನೆ ಎಂಬ ಸುದ್ದಿಯನ್ನು ನಿರಾಕರಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ Thenewsminute.com ಸಂಪಾದಕಿ ಧನ್ಯಾ ರಾಜೇಂದ್ರನ್ ಅವರು ತಿರುಗೇಟು ನೀಡಿದ್ದು, ನಮ್ಮ ಬಳಿ ದಾಖಲೆಗಳಿವೆ ಇದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿಯಿಂದ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂದು ಮೊದಲು …
Read More »ಕೋವಿಡ್ ಸಮಯದಲ್ಲಿ ರಾಜಕಾರಣ ಮಾಡಿದರೆ ರಕ್ತ ಕುದಿಯುತ್ತೆ: ಸುಮಲತಾ ಅಂಬರೀಶ್
ಮಂಡ್ಯ: ಕೋವಿಡ್ ಸಮಯದಲ್ಲಿ ರಾಜಕಾರಣ ಮಾಡಿದರೆ ನನಗೆ ರಕ್ತ ಕುದಿಯುತ್ತದೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅವರು ಜಿಲ್ಲೆಯ ಶಾಸಕರ ವಿರುದ್ಧ ಹರಿಹಾಯ್ದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ತಮಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ ಎಂದು ಅರ್ಧದಲ್ಲೇ ಎದ್ದು ಹೊರ ನಡೆದ ಸುಮಲತಾ ಅಂಬರೀಶ್ ಜಾ.ದಳ ಶಾಸಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. …
Read More »
Laxmi News 24×7