Breaking News

ರಾಜ್ಯ

ಚಾಮರಾಜನಗರ ದುರಂತ’ ಬೆನ್ನಲ್ಲೇ ಆರೋಗ್ಯ ಸಚಿವರ ಎಲ್ಲಾ ಜವಾಬ್ದಾರಿ ಕಿತ್ತುಕೊಂಡ ‘ಸಿಎಂ ಯಡಿಯೂರಪ್ಪ’

ಬೆಂಗಳೂರು : ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಹಿನ್ನೆಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಚಾಮರಾಜನಗರ ದುರಂತಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಬಿ ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ. ಯೆಸ್, ಆರೋಗ್ಯ ಸಚಿವ ಡಾ, ಸುಧಾಕರ್ ಗೆ ಆರೋಗ್ಯ ಖಾತೆಯೊಂದೇ ಉಳಿದಿದ್ದು, ಕೊರೊನಾ …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …

Read More »

ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ

ಧಾರವಾಡ, ಮೇ 04; ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರೈಲಿನ ಮೂಲಕ ಸಂಚಾರ ನಡೆಸುವ ಜನರು ಟಿಕೆಟ್ ತೋರಿಸಿ ರೈಲು ನಿಲ್ದಾಣಕ್ಕೆ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ನೈಋತ್ಯ ರೈಲ್ವೆ ಪ್ರಯಾಣಿಕರ ಕೊರತೆಯ ಕಾರಣ ಮೇ 4ರಿಂದ ಮುಂದಿನ ಆದೇಶದ ತನಕ ಧಾರವಾಡ- ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ …

Read More »

ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ: ಡಿಕೆಶಿ

ಬೆಂಗಳೂರು: ಕೊರೋನಾ ಮಹಾಮಾರಿ ಹೆಚ್ಚುತ್ತಿರುವಂತಹ ಪ್ರಸಕ್ತ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವುದು, ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚಾಮರಾಜನಗರಕ್ಕೆ ತೆರಳುವ ಮುನ್ನ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸೋಮವಾರ ಆರೇಳು ದೇಹಗಳ ಶವಸಂಸ್ಕಾರ ಪೊಲೀಸರೇ ಮಾಡಿದ್ದಾರೆ, ಉಳಿದದ್ದನ್ನು ಊರಿಗೆ ಕಳಿಸಿದ್ದಾರೆ, ಜನರ ಆಕ್ರಂದನ ಮುಗಿಲು ಮುಟ್ಟಿದೆ. ಚಾಮರಾಜನಗರದಲ್ಲಿ ಇಪ್ಪತ್ತನಾಲ್ಕು ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ. ಸಾವಿನ …

Read More »

ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

ಬೆಂಗಳೂರು. ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಂಜೆ ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ. ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ …

Read More »

ಜೀವ ತೆಗೆಯೋಕೆ ವ್ಯಾಕ್ಸಿನ್ ಮಾಡಿದ್ದಾರೆ, ಹಾಕಿಸಿಕೊಂಡ್ರೆ ಮಕ್ಕಳಾಗಲ್ಲ ಅಂದ್ರು, ಅವರೇ ಕದ್ದು ಹಾಕಿಸಿಕೊಂಡ್ರು: ಸಿಟಿ ರವಿ

ಚಿಕ್ಕಮಗಳೂರು: ಬಿಜೆಪಿ ವ್ಯಾಕ್ಸಿನ್, ಜೀವ ತೆಗೆಯುವುದಕ್ಕೆ ಮಾಡಿದ್ದಾರೆ. ಈ ವ್ಯಾಕ್ಸಿನ್ ತಗೊಂಡ್ರೆ ಮಕ್ಕಳಾಗಲ್ಲ ಎಂದು ಅಪಪ್ರಚಾರ ಮಾಡಿದರು. ನಂತರ ಅವರೇ ಕದ್ದು ಹೋಗಿ ವ್ಯಾಕ್ಸಿನ್ ತಗೆದುಕೊಂಡರು. ಆದರೆ ಈಗ ಜನರು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವ್ಯಾಕ್ಸಿನ್ ಕುರಿತು ರಾಜಕೀಯ ಅಪಪ್ರಚಾರ ಮಾಡಿದರು. ಈ ಹಿಂದೆ ಟಾರ್ಗೆಟ್ ರೀಚ್ ಆಗುತ್ತಿರಲಿಲ್ಲ. ಈಗ ವ್ಯಾಕ್ಸಿನ್ ಗೆ …

Read More »

ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ; ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ನಾಲ್ವರ ಸಾವು

ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಆಕ್ಸಿಜನ್ ದುರ್ಘಟನೆ ಸಂಭವಿಸಿದೆ. ಆಕ್ಸೀಜನ್ ಕೊರತೆಯಿಂದ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿತರು ಅಸುನೀಗಿದ್ದಾರೆ. ಅಫಜಲಪುರ ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಾಣಿಸಿಕೊಂಡಿದೆ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಒಟ್ಟು 32 ಸೋಂಕುತರನ್ನು ತೀವ್ರ ನಿಗಾದಲ್ಲಿಟ್ಟು, ಆಕ್ಸಿಜನ್ ನೀಡಲಾಗುತ್ತಿತ್ತು. ಆದರೆ, ಮಧ್ಯರಾತ್ರಿಯ ನಂತರ ಆಸ್ಪತ್ರೆಯಲ್ಲಿನ ಆಕ್ಸಿಜನ್ ಖಾಲಿಯಾಗಿದೆ ಎನ್ನಲಾಗಿದೆ. ಪರಿಣಾಮ …

Read More »

ಸೋನು ಸೂದ್ ಮೋಸಗಾರ ಎಂಬ ಟ್ವಿಟ್ಟರ್ ಪೋಸ್ಟ್ ಗೆ ಲೈಕ್ ಕೊಟ್ಟು ಟ್ರೋಲ್ ಆದ ಕಂಗನಾ..!

ನವದೆಹಲಿ : ನಟಿ ಕಂಗನಾ ರಣಾವತ್ ಸುಖಾಸುಮ್ಮನೆ ತನಗೆ ಸಂಬಂಧವಿಲ್ಲದೇ ಇರುವ ವಿಚಾರವಾಗಿ ಮಾತನಾಡಿ ಟ್ವೀಟ್ ಮಾಡಿ ಸದಾ ಕಾಂಟ್ರವರ್ಸಿ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಎಲ್ಲಾ ವಿಚಾರಗಳಲ್ಲೂ ಮೂಗು ತೂರಿಸಿ ವಿವಾದ ಮೈಮೇಲೆ ಎಳೆದುಕೊಳ್ಳುವ ಕಂಗನಾ ಅನೇಕ ಶತ್ರುಗಳನ್ನ ಸಂಪಾದಿಸಿಕೊಂಡಿದ್ಧಾರೆ. ಬಹುತೇಕ ಎಲ್ಲಾ ತಾರಯರ ಜೊತೆಗೂ ಕಂಗನಾ ಕಿರಿಕ್ ಮಾಡಿಕೊಂಡಿದ್ದಾರೆ. ಹಾಗೆಯೇ ಬಡವರ ಪಾಲಿನ ರಿಯಲ್ ಹೀರೋ ಸೋನು ಸೂದ್ ಜೊತೆಗೂ ಗಲಾಟೆ ಮಾಡಿಕೊಂಡು ಸೋನು ಸೂದ್ ಅವರನ್ನ ಮಣಿಕರ್ಣಿಕಾ ಸಿನಿಮಾದಿಂದಲೇ …

Read More »

ವಿಶ್ವದ ಶ್ರೀಮಂತ ದಂಪತಿ ಡಿವೋರ್ಸ್​: 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಬಿಲ್​ ಗೇಟ್ಸ್​!

ವಾಷಿಂಗ್ಟನ್​: ಟೆಕ್​ ದೈತ್ಯ ಕಂಪನಿ ಮೈಕ್ರೋಸಾಫ್ಟ್​ ಸಂಸ್ಥಾಪಕ ಬಿಲ್​ ಗೇಟ್ಸ್​ ಮತ್ತು ಪತ್ನಿ ಮೆಲಿಂಡಾ ಗೇಟ್ಸ್​ ಡಿವೋರ್ಸ್​ ಪಡೆದುಕೊಂಡಿರುವುದಾಗಿ ಸೋಮವಾರ ಘೋಷಿಸಿದ್ದು, 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಬಿಲ್​ ಗೇಟ್ಸ್​ ಮತ್ತು ಮೆಲಿಂಡಾ ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಒಬ್ಬರಾಗಿದ್ದರು. ಇಬ್ಬರ ಆಸ್ತಿ ಮೌಲ್ಯ 130 ಬಿಲಿಯನ್​ ಡಾಲರ್​ ಎಂದು ಅಂದಾಜಿಸಲಾಗಿದೆ. ಗೇಟ್ಸ್​ ಪರೋಪಕಾರಿ ಗುಣವುಳ್ಳ ವ್ಯಕ್ತಿಯಾಗಿದ್ದು, ತಮ್ಮ ಭಾರಿ ಪ್ರಭಾವಶಾಲಿ ಅಡಿಪಾಯದ ಮೂಲಕ ವಿಶ್ವದಾದ್ಯಂತ ಶತಕೋಟಿ ಹಣವನ್ನು …

Read More »

ಹೋಟೆಲ್, ರೆಸ್ಟೋರೆಂಟ್ ನಲ್ಲಿ ನೀರಿನ ಬಾಟಲಿಯನ್ನು ಖರೀದಿಸುತ್ತೀರಾ..?ಹಾಗಾದ್ರೆ ಈ ಸ್ಟೋರಿ ನೋಡಿ

ಹೋಟೆಲ್‌ಗಳಲ್ಲಿ MRP – ಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ . ಇದನ್ನು ಪ್ರಶ್ನಿಸಿದ ಕೇಂದ್ರ ಸರ್ಕಾರಕ್ಕೆ ನ್ಯಾ . ಎಫ್ ನಾರಿಮನ್ ಪೀಠ , ಹೋಟೆಲ್ , ರೆಸ್ಟೋರೆಂಟ್ – ಗೆ ಯಾರೂ ಕುಡಿಯವ ನೀರನ್ನು ಖರೀದಿಸಲು ಹೋಗುವುದಿಲ್ಲ ಎಂದು ಉತ್ತರಿಸಿದೆ . ಫೆಡರೇಷನ್ ಆಫ್ ಹೋಟೆಲ್ ಅಂಡ್ ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ( FHRAI ) ಸಲ್ಲಿಸಿದ್ದ ಅರ್ಜಿ ವಿಚಾರಣೆ …

Read More »