ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …
Read More »ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …
Read More »ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ
ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ …
Read More »ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಮಾಂಗಲ್ಯ ಸರ ಕಳವು
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ಮೃತಳಾದ ಮಹಿಳೆಯ ಮಾಂಗಲ್ಯ ಸರಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ನಡೆದಿದೆ. ಅಂದಾರ್ಲಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೊರೊನಾ ದಿಂದ ಮೃತಪಟ್ಟಿದ್ದರು. ಮೃತದೇಹ ಪಡೆಯಲು ಬಂದ ಸಂಬಂಧಿಕರು ಮೃತ ಮಹಿಳೆಯ ಮೈಮೇಲೆ ಇದ್ದ ಆಭರಣಗಳನ್ನು ಕೇಳಿದ್ದಾರೆ. ಈ ವೇಳೆ ಮೊದಲು ಬೆಳ್ಳಿ ಕಾಲು ಚೈನ್ ತದನಂತರ ಬಂಗಾರದ ಕಿವಿ ಒಲೆ ತಂದುಕೊಟ್ಟಿದ್ದಾರೆ. ಆದರೆ ಮಾಂಗಲ್ಯ ಸರ ಎಲ್ಲಿ ಅಂತ ಕೇಳಿದ್ರ ಯಾರ ಬಳಿಯೂ ಉತ್ತರ …
Read More »ನೆಲಮಂಗಲ ಬಳಿ ಬಿಜೆಪಿಯ ಪೋಸ್ಟರ್ ಶೋಕಿ- ಫೋಟೋ ವೈರಲ್ ಆಗ್ತಿದ್ದಂತೆ ಫ್ಲೆಕ್ಸ್ ತೆರವ
ನೆಲಮಂಗಲ: ಅಂತ್ಯಸಂಸ್ಕಾರ ವ್ಯವಸ್ಥೆಯಲ್ಲೂ ಬಿಜೆಪಿ ಶೋಕಿಗೆ ಇಳಿದಿದೆ. ಕೋವಿಡ್ನಿಂದ ಮೃತಪಟ್ಟವರ ಉಚಿತ ಅಂತ್ಯಸಂಸ್ಕಾರಕ್ಕೆ ಗಿಡ್ಡೇನಹಳ್ಳಿಯಲ್ಲಿ ಸ್ಮಶಾನ ನಿರ್ಮಿಸಲಾಗಿದೆ. ಈ ಸ್ಮಶಾನಕ್ಕೆ ಹೋಗುವ ದಾರಿಯ ಮಾರ್ಗವನ್ನ ಸೂಚಿಸುವ ಫ್ಲೆಕ್ಸ್ ನಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್ ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಫೋಟೊ ಹಾಕಲಾಗಿತ್ತು. ಅಲ್ಲದೆ ಕೊರೊನಾ ಶವಸಂಸ್ಕಾರಕ್ಕೆ ಬರುವ ಸಂಬಂಧಿಕರು, ಅಂಬುಲೆನ್ಸ್ ಚಾಲಕರು ಹಾಗೂ …
Read More »ರಾಜ್ಯದ ಜನರಿಗೆ ಶಾಕ್ ನೀಡಿದ ವೈದ್ಯರು; ಸೋಂಕಿತರ ಸಂಖ್ಯೆ ಇನ್ನೂ ಏರಿಕೆಯಾಗಲಿದೆಯಂತೆ..!!!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಜೋರಾಗಿದ್ದು, ಇದು ಇನ್ನೂ 15 ದಿನಗಳ ಕಾಲ ಹೀಗೆ ಮುಂದುವರೆಯುತ್ತದೆ ಎಂದು ಹೇಳುವ ಮೂಲಕ ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ರಾಜ್ಯದ ಜನರಿಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕೋವಿಡ್ 2 ನೇ ಅಲೆಯ ತೀಕ್ಷ್ಣತೆ ಇನ್ನೂ 15 ದಿನ ಇರಲಿದ್ದು, ನಂತರ ಕಡಿಮೆಯಾಗಬಹುದು. ಕೊರೊನಾದ 2 ನೇ ಅಲೆಯು ಬಹಳ ವೇಗವಾಗಿ ವ್ಯಾಪಿಸುತ್ತಿದ್ದು, …
Read More »ಸೋಂಕಿತರ ಚಿಕಿತ್ಸೆಗೆ ಬಳಸಿದ ರೆಮ್ ಡೆಸಿವಿರ್ ಮಾರಾಟ ಮಾಡಲು ಯತ್ನ: ಮೂವರು ಅಂದರ್
ದೇವಾಸ್ : ಕೋವಿಡ್ 19 ಸೋಂಕಿತರ ಚಿಕಿತ್ಸೆ ನೀಡಲು ಬಳಸಿದ ರೆಮ್ ಡೆಸಿವಿರ್ ಇಂಜೆಕ್ಶನ್ ನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ದಾದಿಯರು ಮತ್ತು ಮೆಡಿಕಲ್ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಧ್ಯಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್ 19 ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾದ ಕಾರಣದಿಂದ ಇಂತಹ ಪ್ರಕರಣಗಳು ಹೆಚ್ಚಾಗಿವೆ. ದುಬಾರಿ ಬೆಲೆಗೆ ಹಾಗೂ ಸೋಂಕಿತರಿಗೆ ಬಳಸಲಾದ …
Read More »ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅಣ್ಣ ಕೋವಿಡ್ನಿಂದ ನಿಧನ
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಅಣ್ಣ ಕಿರಣ್(44), ಕೋವಿಡ್-19ನಿಂದ ಮೃತಪಟ್ಟಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್ ಜನ್ಯ, ‘ಅಣ್ಣ ಕೋವಿಡ್ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು. ಕಳೆದ …
Read More »ಆಮ್ಲಜನಕ ದುರಂತ: ನಿರ್ಲಕ್ಷ್ಯ ವಹಿಸಿತೇ ಜಿಲ್ಲಾಡಳಿತ?
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪದೇ ಪದೇ ಆಮ್ಲಜನಕದ ಕೊರತೆ ಆಗುತ್ತಿದ್ದರೂ; ಅದರ ಬಗ್ಗೆ ಗಮನ ಹರಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ್ದೇ ದುರಂತ ನಡೆಯಲು ಕಾರಣವಾಯಿತೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಆಮ್ಲಜನಕ ಕೊರತೆಯಾಗಿ ಕೊನೆ ಕ್ಷಣದಲ್ಲಿ ಮೈಸೂರಿನಿಂದ ಬಂದು ಅಥವಾ ಹತ್ತಿರದ ಆಸ್ಪತ್ರೆಗಳಿಂದ ತಂದು ವೈದ್ಯರು ರೋಗಿಗಳಿಗೆ ಆಮ್ಲಜನಕ ವ್ಯವಸ್ಥೆ ಮಾಡಿದ ಪ್ರಸಂಗಗಳು ಸಾಕಷ್ಟಿವೆ. 6 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ಸ್ಥಾಪನೆಯಾದ ಬಳಿಕ ಒಂದು ವಾರಕ್ಕೆ …
Read More »ಜೀವಂತ ಇದ್ದರೂ ಸತ್ತನೆಂದು ಬೇರೆಯವರ ಮೃತದೇಹ ಕೊಟ್ಟು ಆಸ್ಪತ್ರೆ ಎಡವಟ್ಟು
ಬೆಳಗಾವಿ: ಕೋವಿಡ್ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಮಾಡಿರುವ ಎಡವಟ್ಟು …
Read More »
Laxmi News 24×7