ಬೆಳಗಾವಿ, ಏಪ್ರಿಲ್ 29; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್ 17ರಂದು ಮತದಾನ ನಡೆದಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಗುರುವಾರ ಟಿವಿ 9 ವಾಹಿನಿ ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ವರದಿ ಪ್ರಕಟವಾಗಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೋವಿಡ್ಗೆ ಬಲಿಯಾದ ಕಾರಣ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಅವರಿಗೆ ಟಿಕೆಟ್ …
Read More »ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ಗ್ರಾಮೀಣ ಪ್ರತಿಭೆ
ಯಲಬುರ್ಗಾ: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ನೌಕರಿ ಪಡೆಯುವುದು ಕಷ್ಟ. ಅಂಥದ್ದರಲ್ಲಿ ತಾಲೂಕಿನ ಚಿಕ್ಕಮನ್ನಾಪುರದ ಯುವಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ತಾಲೂಕಿನ ಬೋದುರು ಗ್ರಾಪಂ ವ್ಯಾಪ್ತಿಯ ಚಿಕ್ಕಮನ್ನಾಪುರ ಗ್ರಾಮದ ಸಂಗನಗೌಡ ಮಾಲಿಪಾಟೀಲ ಎಂಬಾತನೇ ಈ ಸಾಧನೆ ಮಾಡಿದ ಯುವಕ. ಪ್ರಯತ್ನ: ಸಂಗನಗೌಡ ಮಾಲಿಪಾಟೀಲ 2016ರಿಂದ ಸರ್ಕಾರಿ ನೌಕರಿಗಾಗಿ ಅರ್ಜಿ ಹಾಕಲು ಪ್ರಾರಂಭಿಸಿದ್ದಾರೆ. ಅಂದಿನಿಂದ ಸರ್ಕಾರ ಕರೆದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದಾರೆ. ಪ್ರಾರಂಭದಲ್ಲಿ …
Read More »ಆಸ್ಪತ್ರೆಯಲ್ಲೇ ರೆಮಿಡಿಸಿವಿರ್ ಬಳಸಿ
ಹೊಸದಿಲ್ಲಿ: ದೇಶದಲ್ಲಿ ಸೋಂಕು ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಕೇಂದ್ರ ಸರಕಾರ ಹೋಮ್ ಐಸೊಲೇಶನ್ನ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿಶೇಷವಾಗಿ ರೋಗಲಕ್ಷಣ ರಹಿತ ಮತ್ತು ಅಲ್ಪ ಪ್ರಮಾಣದ ಲಕ್ಷಣಗಳು ಇರುವವರಿಗೆ ಇದರಿಂದ ಅನುಕೂಲವಾಗಲಿದೆ. ಮನೆಯಲ್ಲಿ ರೆಮಿಡಿಸಿವಿರ್ ಇಂಜೆಕ್ಷನ್ ಪಡೆಯುವುದನ್ನು ನಿಷೇಧಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಾತ್ರ ಪಡೆಯಬೇಕು ಎಂದು ಸಲಹೆ ಮಾಡಲಾಗಿದೆ. ಮತ್ತೂಂದು ಗಮನಾರ್ಹ ಅಂಶವೆಂದರೆ ಸೋಂಕು ದೃಢಪಟ್ಟವರು ಮನೆಯಲ್ಲಿರುವಾಗ ಕೂಡ ಮೂರು ಪದರಗಳ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಇನ್ನಿತರ ಸಲಹೆಗಳು …
Read More »ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.
ಬೆಳಗಾವಿ – 2 ಅಲೆಯಲ್ಲಿ ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ. ಇಂದು 545 ಜನರಿಗೆ ಜಿಲ್ಲೆಯಲ್ಲಿ ಕೊರೋನಾ ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 157, ಗೋಕಾಕ ತಾಲೂಕಲ್ಲಿ 104 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿಯಲ್ಲಿ 76, ಬೈಲಹೊಂಗಲ 50, ಚಿಕ್ಕೋಡಿ 30, ಹುಕ್ಕೇರಿ 18, ಖಾನಾಪುರ 10, ರಾಮದುರ್ಗ 15, ರಾಯಬಾಗ 38, ಸವದತ್ತಿ 30 ಹಾಗೂ ಇತರೆ 17 ಜನರಿಗೆ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ …
Read More »ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ
ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. …
Read More »ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ, ನೀರಜ್ ಬಜಾಜ್ ನೂತನ ಅಧ್ಯಕ್ಷ
ನವದೆಹಲಿ:ರಾಹುಲ್ ಬಜಾಜ್ ಅವರು ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಏಪ್ರಿಲ್ 30ರಂದು ಕೆಳಗಿಳಿಯಲಿದ್ದಾರೆ ಎಂದು ಬಜಾಜ್ ಆಟೋ ಗುರುವಾರ(ಏಪ್ರಿಲ್ 29) ಘೋಷಿಸಿದೆ. ರಾಹುಲ್ (82ವರ್ಷ) ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ಮುಂದೆ ಅವರು ಐದು ವರ್ಷಗಳ ಕಾಲ ಕಂಪನಿಯ ವಿಶ್ರಾಂತ ಅಧ್ಯಕ್ಷರಾಗಲಿದ್ದಾರೆ ಎಂದು ಬಜಾಜ್ ತಿಳಿಸಿದೆ. ಅಲ್ಲದೇ ನೀರಜ್ ಬಜಾಜ್ ಅವರು ಮೇ 1ರಂದು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ. …
Read More »ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್ಗೆ ಧಾರವಾಡ ಡಿಸಿ ನೋಟಿಸ್
ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್ಗೆ ಧಾರವಾಡ ಡಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್, ವೆಂಟಿಲೇಟ್, ICU ಬೆಡ್ ಇಲ್ಲವೆಂದು ದೀಪಕ್ ವಿಡಿಯೋ ಮಾಡಿದ್ದರು. ಆದರೆ ಧಾರವಾಡ ಜಿಲ್ಲೆಯಲ್ಲಿ 80 ಐಸಿಯು ಬೆಡ್, 103 ವೆಂಟಿಲೇಟರ್, 545 ಆಕ್ಸಿಜನ್ ಬೆಡ್ ಖಾಲಿ ಇವೆ. ಹೀಗಾಗಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೀಪಕ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ಎಐಸಿಸಿ …
Read More »ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ
ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಒಡೆತನದ ಜ್ಯೋತಿ ಬಜಾರ್ ಅನ್ನು ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬೀದ್ರಿ (KAS) ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಜ್ಯೋತಿ ಬಜಾರ್ ಕೊರೊನಾ ನಿಯಮ ಗಾಳಿಗೆ ತೊರಿ ವ್ಯಾಪಾರ ನಡೆಸುತ್ತಿರುವ ಆರೋಪದ ಅಡಿ ಸೀಲ್ ಮಾಡಿಸಿದ ಅಧಿಕಾರಿ ಯಾಕೆ ಅಂಗಡಿ ತಗೆದಿದ್ದೀರಿ ಎಂದು ಜ್ಯೋತಿ ಬಜಾರ್ ಸಿಬ್ಬಂಧಿಗೆ …
Read More »ರಾಜ್ಯದಲ್ಲಿಂದು 35024 ಪಾಸಿಟಿವ್ ಪ್ರಕರಣ, 270 ಜನರ ಸಾವು
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿಯೇ ಸಾಗಿದ್ದು, ಇಂದು ಕೂಡ 30 ಸಾವಿರ ಗಡಿ ದಾಡಿದೆ. ಇಂದು ( ಗುರುವಾರ) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ:28.04.2021, 00:00 ರಿಂದ 23:59 ) ಅವಧಿಯಲ್ಲಿ ಬರೋಬ್ಬರಿ 35024 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು …
Read More »ಆರ್ಎಸ್ಎಸ್ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!
ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್ಎಸ್ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ …
Read More »
Laxmi News 24×7