ಬೆಂಗಳೂರು: ವೈದ್ಯಾಧಿಕಾರಿಗಳ ನೇಮಕಾತಿಗೆ ಕನಿಷ್ಠ ವಯೋಮಿತಿಯನ್ನು 21 ರಿಂದ 26 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಜಾರಿಗೆ ತಂದ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೇ, ಅರ್ಜಿದಾರರು ಹೈಕೋರ್ಟ್ ಗೆ ಮೊರೆ ಹೋಗುವ ಮೊದಲು ಸರ್ಕಾರದ ನಿಯಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ)ಯ ಕ್ರಮ ಸರಿ ಇದೆ ಎಂದೂ ಸಹ ಹೈಕೋರ್ಟ್ ಹೇಳಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಸೇವೆಗಳು (ಹಿರಿಯ ವೈದ್ಯಾಧಿಕಾರಿಗಳು/ಪರಿಣಿತರು, …
Read More »ಸಂತಸ ಮೂಡಿಸಿದ ಲಾಕ್ ಡೌನ್: 22 ವರ್ಷಗಳ ನಂತರ ಮನೆಗೆ ಮಗ ಬಂದ!
ಹಾಸನ: ಕೋವಿಡ್ ನಿಯಂತ್ರಿಸಲು ವಿಧಿಸಲಾಗಿರುವ ಲಾಕ್ ಡೌನ್ ಬಹಳಷ್ಟು ಜನರ ನೆಮ್ಮದಿಗೆಡಿಸಿದೆ. ಕೆಲಸ ಕಾರ್ಯವಿಲ್ಲದೆ ದಿನದೂಡುವುದೇ ಕಷ್ಟವಾಗಿದೆ. ಆದರೆ ಇಲ್ಲೊಂದು ಮನೆಯಲ್ಲಿ ಲಾಕ್ ಡೌನ್ ಸಂತಸಕ್ಕೆ ಕಾರಣವಾಗಿದೆ. ಮನೆ ಬಿಟ್ಟು ಹೋಗಿದ್ದ ಮಗ 22 ವರ್ಷಗಳ ನಂತರ ಮನೆಗೆ ವಾಪಸ್ಸಾಗಿದ್ದು ಹೆತ್ತವರಲ್ಲಿ ಸಂತಸ ಮೂಡಿಸಿದೆ. ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಹೊಂಗರೆ ಗ್ರಾಮದ ರಾಜೇಗೌಡ ಮತ್ತು ಅಕ್ಕಯ್ಯಮ್ಮ ದಂಪತಿ ಪುತ್ರ ಶೇಖರ್ (38) ಮನೆಗೆ ವಾಪಸ್ಸಾದವ. ಈತ, 18 …
Read More »ಇಂದು ಮದುವೆಯಾಗಬೇಕಿದ್ದ ಮದುಮಗ ಕೊರೊನಾಗೆ ಬಲಿ!
ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. 10 ದಿನಗಳ ಹಿಂದೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಪೃಥ್ವಿರಾಜ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. …
Read More »ಗೋವಾ ರಾಜ್ಯ ಸರ್ಕಾರ ಗುರುವಾರ ಸಂಜೆಯಿಂದಲಾಕ್ಡೌನ್ ಘೋಷಿಸಿದೆ.
ಪಣಜಿ: ಕೊರೊನಾ ಸೋಂಕು ತಡೆಯಲು ಗೋವಾ ರಾಜ್ಯ ಸರ್ಕಾರ ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ಮೂರು ದಿನಗಳ ಕಾಲ ಲಾಕ್ಡೌನ್ ಘೋಷಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳು ಕೈಗಾರಿಕೆಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ. ಸೋಂಕಿನ ಸರಪಳಿಯನ್ನು ಕತ್ತರಿಸಲು ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆಯ ವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಅಗತ್ಯ ಸೇವೆಗಳು ಎಂದಿನಂತೆಯೇ ಇರಲಿವೆ ಎಂದರು. ಆದರೆ ವಾರದ ಸಂತೆ ನಡೆಸಲು ಅವಕಾಶ …
Read More »ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.
ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 …
Read More »ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ, ಒದ್ದು ಹೊರಹಾಕಿ ಎಂದ ಎಚ್ಡಿಕೆ
ಬೆಂಗಳೂರು – ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತರೆ ಒಳ್ಳೆಯದು ಎಂದ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದೆ. ಉಮೇಶ ಕತ್ತಿಯನ್ನು ಒದ್ದು ಹೊರ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರೆ, ತಕ್ಷಣ ರಾಜಿನಾಮೆ ಪಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಉಮೇಶ ಕತ್ತಿ ಹೇಳಿಕೆಗೆ ವಿಷಾದಿಸುತ್ತೇನೆ ಎಂದಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಉಮೇಶ ಕತ್ತಿ ಹೇಳಿಕೆ ಮತ್ತು ಅದಕ್ಕೆ ಸಮರ್ಥನೆ ತೀವ್ರ ವಿವಾದಕ್ಕೆ …
Read More »ಕೊರೊನಾ ಬರಲ್ಲ ಅಂತಾ ಮೂಗಿನಲ್ಲಿ ʼನಿಂಬೆ ರಸʼ ಹಾಕಿಕೊಂಡ ಶಿಕ್ಷಕ, ಒದ್ದಾಡಿ ಮೃತಪಟ್ಟ..!
ರಾಯಚೂರು: ಮೂಗಿನಲ್ಲಿ ನಿಂಬೆ ಮೂರು ಮೂರು ಹನಿ ನಿಂಬೆ ರಸ ಹಾಕಿಕೊಂಡ್ರೆ ಕೊರೊನಾ ವೈರಸ್ ವಕ್ಕರಿಸೋಲ್ಲ ಅನ್ನೋ ವರದಿಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ಆದ್ರೆ, ಆರೋಗ್ಯವಾಗಿದ್ದ ಶಿಕ್ಷಕರೊಬ್ರು ಇದನ್ನ ನಂಬಿ ಮೂಗಿನಲ್ಲಿ ನಿಂಬೆ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ಹೌದು, ರಾಯಚೂರು ಜಿಲ್ಲೆಯ ಸಿಂಧನೂರು ನಗರದ ನಟರಾಜ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ …
Read More »ಕೋವಿಡ್ ಗೆದ್ದು ಬಂದ ನಟ ಕೋಮಲ್ : ವೈದ್ಯರ, ನರ್ಸ್ ಗಳ ಪಾದಗಳಿಗೆ ನಮಿಸಿದ ಜಗ್ಗೇಶ್
ಬೆಂಗಳೂರು: ಕನ್ನಡದ ಕಾಮಿಡಿ ನಟ ಕೋಮಲ್ ಅವರು ಮಹಾಮಾರಿ ಕೋವಿಡ್ ವಿರುದ್ಧ ಹೋರಾಡಿ ಗೆಲುವು ಸಾಧಿಸಿ, ಸಂಪೂರ್ಣ ಗುಣಮುಖರಾಗಿದ್ದಾರೆ. ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮನದಾಳದ ಮಾತುಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಸಾವಿನ ದವಡೆಯಿಂದ ಕೋಮಲ್ರನ್ನ ಪಾರು ಮಾಡಿದ ರಾಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಜಗ್ಗೇಶ್ ಧನ್ಯವಾದ …
Read More »ಸಿಎಂ ಬಿಎಸ್ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ:
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್ಗೆ ಬೆಡ್ …
Read More »ಮನೆಗೆ ನುಗ್ಗಿ ಒಂಟಿ ಮಹಿಳೆಯ ಹತ್ಯೆಗೆ ಯತ್ನಿಸಿ ಮನೆ ದರೋಡೆ
ಮಡಿಕೇರಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿ, ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹಾರ್ತಿಬೈಲ್ ಬಳಿ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಸರೋಜಿನಿ(60) ಎಂದು ಗುರುತಿಸಲಾಗಿದೆ. ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಂಜೀವಿನಿ ಒಬ್ಬರೇ ರಾತ್ರಿ ಸಮಯದಲ್ಲಿ ಮನೆಯಲ್ಲಿ ಇದ್ದರು. ಇದೇ ಸಂದರ್ಭದಲ್ಲಿ ಬಂದ ಮುಸುಕುಧಾರಿಗಳು ಮಹಿಳೆಗೆ ಹಲ್ಲೆ ಮಾಡಿ ಕತ್ತು ಹಿಸುಕಿದ್ದಾರೆ. …
Read More »
Laxmi News 24×7