ಕೋಲ್ಕತ್ತ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆ, ಪಶ್ಚಿಮ ಬಂಗಾಳದ ಐದು ಜಿಲ್ಲೆಗಳ 34 ಕ್ಷೇತ್ರಗಳಲ್ಲಿ 7ನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಚುನಾವಣೆಯ ಈ ಹಂತದಲ್ಲಿ 37 ಮಹಿಳೆಯರು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಳನೇ ಹಂತವು ದಕ್ಷಿಣ ದಿನಾಜ್ಪುರದ ಆರು, ಮಾಲ್ಡಾದಲ್ಲಿ ಆರು, ಮುರ್ಷಿದಾಬಾದ್ನಲ್ಲಿ ಒಂಬತ್ತು, ಪಶ್ಚಿಮ ಬರ್ಧಮಾನ್ನಲ್ಲಿ ಒಂಭತ್ತು ಮತ್ತು ಕೋಲ್ಕತ್ತಾದ ನಾಲ್ಕು ಕ್ಷೇತ್ರಗಳಲ್ಲಿ …
Read More »ಚೆನ್ನೈ ಅದ್ಭುತ ಆಟ, ಆರ್ಸಿಬಿಯ ಕೆಟ್ಟ ದಿನಗಳಲ್ಲಿ ಇದೂ ಒಂದು: ಕಿಚ್ಚ
ಬೆಂಗಳೂರು: ಐಪಿಎಲ್ನ ಹೈ ವೋಲ್ಟೇಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಜಡೇಜಾ ಮ್ಯಾಜಿಕ್ನಿಂದಾಗಿ 69 ರನ್ ಗಳಿಂದ ಚೆನ್ನೈ ಭರ್ಜರಿ ಜಯ ಸಾಧಿಸಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೆಲ್ ಪ್ಲೇಯ್ಡ್ ಚೆನ್ನೈ ಸೂಪರ್ ಕಿಂಗ್ಸ್, ಇಲ್ಲಿಂದ ಇನ್ನೂ ಹೆಚ್ಚು ಆಸಕ್ತಿದಾಕವಾಗಿದೆ. ಅಲ್ಲದೆ ಆರ್ ಸಿಬಿಯ …
Read More »ವೀಕೆಂಡ್ ಕರ್ಫ್ಯೂ ಅಂತ್ಯ – ಬೆಂಗಳೂರು ತೊರೆಯುತ್ತಿರುವ ಜನ
ಬೆಂಗಳೂರು: 57 ಗಂಟೆಗಳ ವೀಕೆಂಡ್ ಕರ್ಫ್ಯೂ ಅಂತ್ಯವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾ ವಲಸೆ ಆರಂಭವಾಗಿದೆ. ನಗರದ ಎಲ್ಲ ಫ್ಲೈ ಓವರ್ ಗಳಿಗೆ ಹಾಕಲಾಗಿದೆ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಲಗೇಜು ಸಮೇತ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿರುವ ಜನರು ತವರಿನತ್ತ ಮುಖ ಮಾಡುತ್ತಿದ್ದಾರೆ. ಸಿಕ್ಕ ಬಸ್ ಗಳನ್ನು ಹತ್ತಿಕೊಂಡು ಮೊದಲು ಊರು ಸೇರಿಕೊಳ್ಳಬೇಕೆಂಬ ಅವಸರದಲ್ಲಿದ್ದಾರೆ. ಸರ್ಕಾರ ಬಿಎಂಟಿಸಿ ಬಸ್ ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನ ಕರೆದುಕೊಂಡು ಹೋಗುವಂತೆ …
Read More »ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ನವದೆಹಲಿ : ವೇತನ ಸಂಹಿತೆ ಮಸೂದೆಯ ವ್ಯಾಪ್ತಿಯ ಅಡಿಯಲ್ಲಿ ಕೆಲಸದ ಸಮಯ, ವೇತನ ರಚನೆ, ಟೇಕ್-ಹೋಮ್ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಯಿಟಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಸರ್ಕಾರಿ ನೌಕರರಿಗೆ ಜಾರಿಗೆಗೊಳಿಸಿದೆ. ವೇತನ ಮಸೂದೆ 2019 ರ ಮಸೂದೆ /ಸಂಹಿತೆಯನ್ನು 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಸರ್ಕಾರವು ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಯಮಗಳ ಅನುಷ್ಠಾನವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ಬಯಸಿದರೂ ಮುಂದೂಡಿತು, ಇದರಿಂದ ರಾಜ್ಯಗಳು ವೇತನ ನಿಯಮ …
Read More »ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆದ್ರೇ ಕೊರೋನಾ ಸೋಂಕಿನ 2ನೇ ಅಲೆಯ ಹೆಚ್ಚಳದ ಹಿನ್ನಲೆಯಲ್ಲಿ, ಇದೀಗ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ …
Read More »ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು: ಅಶೋಕ ಪೂಜಾರಿ
ಗೋಕಾಕ: ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು ತೀಕ್ಷಣತೆಯನ್ನು ಹೊಂದಿರುವ ಈ ಸಂದರ್ಭದಲ್ಲಿ ಸರಕಾರದ ನಿಷ್ಕ್ರೀಯತೆಯಿಂದ ಉಂಟಾಗಿರುವ ಆಕ್ಸಿಜನ್ ಕೊರತೆ ಹಾಗೂ ರೆಮಿಡಿಸಿಯರ್ ಇಂಜಕ್ಷನಗಳ ಅಭಾವದಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪ್ರತಿನಿತ್ಯ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಕೂಡಲೇ ಆಕ್ಸಿಜನ್ ಪೂರೈಕೆ ಹಾಗೂ ಜೀವರಕ್ಷಕ ರೆಮಿಡಿಸಿವಿಯರ್ ಇಂಜಕ್ಷನಗಳ ಲಭ್ಯತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ …
Read More »ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Read More »ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಈಗಾಗಲೇ 6 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಈ ಲಾಕ್ ಡೌನ್ ಅವಧಿ …
Read More »ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್
ಬೆಳಗಾವಿ – ಕೊರೋನಾ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಲೇ ಹೋಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ಡಾ.ಮಾಧವ ಪ್ರಭು ಡೈಯೆಟ್ ಚಾರ್ಟ್ ಮನೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುವುದಾದರೆ ಕೊರೋನಾ ಪಾಸಿಟಿವ್ ಬಂದವರ ಆಹಾರ ಹೇಗಿರಬೇಕು? ಬೆಳಗಾವಿಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಕೊರೋನಾ ಕೇರ್ ಸ್ಪೆಷಲಿಸ್ಟ್, ಕೆ.ಎಲ್.ಇ ಆಸ್ಪತ್ರೆಯ ವೈದ್ಯ ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್ ನೀಡಿದ್ದಾರೆ. ಸ್ಥಳೀಯವಾಗಿ ಸಿಗುವ ಆಹಾರಗಳ ಮೇಲೆ ಕೆಲವು …
Read More »ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ
ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …
Read More »
Laxmi News 24×7