ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು. ಮೂಲತಃ ಲೋಕೋಪಯೋಗಿ ಇಲಾಖೆಯ ಉದ್ಯೋಗಿಯಾಗಿರುವ ಕಿರಣ ಸುಬ್ಬರಾವ್, ನಿಯೋಜನೆಯ ಮೇರೆಗೆ ಸ್ಮಾರ್ಟ್ ಸಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ತಾಯಿ, ಪತ್ನಿ, ಓರ್ವ …
Read More »ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಎಫ್ಐಆರ್ ; ಚಿತ್ರನಟರೂ, ರಾಜಕಾರಣಿಗಳ ಮೇಲೂ ಕ್ರಮಕ್ಕೆ ಹೈ ಕೋರ್ಟ್ ಸೂಚನೆ
ಬೆಂಗಳೂರು (ಏ. 15): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣ ಹೆಚ್ಚಾಗುತ್ತಲೇ ಇದೆ. ಕೋವಿಡ್ ಎರಡನೇ ಅಲೆ ಗಂಭೀರತೆ ಮರೆತು ಸಾರ್ವಜನಿಕರು ನಿರ್ಲಕ್ಷ್ಯ ತಾಳಿರುವುದು ಕೂಡ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಈ ಬಗ್ಗೆ ರಾತ್ರಿ ಕರ್ಫ್ಯೂ ಸೇರಿದಂತೆ ಜಾಗೃತಿಯಂತಹ ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಸೋಂಕು ಏರುಗತಿಗೆ ತಡೆ ಇಲ್ಲದಂತೆ ಆಗಿದೆ. ಇನ್ನು ನಿನ್ನೆ ಒಂದೇ ದಿನ ದಾಖಲೆ ಮಟ್ಟದ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ …
Read More »ದೆಹಲಿಯಲ್ಲಿಯೂ ವಾರಾಂತ್ಯದ ಕರ್ಫ್ಯೂ ಘೋಷಣೆ
ನವದೆಹಲಿ, ಏಪ್ರಿಲ್ 15: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಹೇರಲು ನಿರ್ಧರಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಪರಿಶೀಲನೆಗೆ ಗುರುವಾರ ಮಧ್ಯಾಹ್ನ ಗವರ್ನರ್ ಅನಿಲ್ ಬೈಜಾಲ್ ಹಾಗೂ ಇತರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಕರ್ಫ್ಯೂ ಸಂದರ್ಭ ಮಾಲ್ಗಳು, ಜಿಮ್ಗಳು, ಸ್ಪಾ ಹಾಗೂ ಆಡಿಟೋರಿಯಂಗಳು ಮುಚ್ಚಿರಲಿವೆ. ಮದುವೆಗೆ ಹಾಗೂ ಯಾವುದೇ ಕಾರ್ಯಕ್ರಮಗಳಿಗೆ ಕರ್ಫ್ಯೂ …
Read More »ಬೆಡ್ ಕೊಡಿ ಇಲ್ಲವೇ ಕೊಂದು ಬಿಡಿ; ಸೋಂಕಿತ ತಂದೆಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ನಲ್ಲಿ 2 ರಾಜ್ಯಗಳನ್ನು ಸುತ್ತಿದ ಮಗ..!
ಮುಂಬೈ (ಏ. 15): ಆಸ್ಪತ್ರೆಯಲ್ಲಿ ಬೆಡ್ ಕೊಡಿ, ಇಲ್ಲವೇ ನನ್ನ ತಂದೆಗೆ ಇಂಜೆಕ್ಷನ್ ಕೊಟ್ಟು ಕೊಂಡು ಬಿಡಿ.. ಬೆಡ್ಗಾಗಿ ಅಲೆದಾಡಿದ ನೊಂದ ಪುತ್ರನೊಬ್ಬನ ಆಕ್ರೋಶದ ನುಡಿಗಳಿವು. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಇಂಥದೊಂದು ಕರುಣಾಜನಕ ಘಟನೆ ನಡೆದಿದೆ. ಚಂದ್ರಾಪುರದ ನಿವಾಸಿಯಾದ ಸಾಗರ್ ಕಿಶೋರ್ ಎಂಬುವರು ತಮ್ಮ ಸೋಂಕಿತ ತಂದೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಅಲೆದಾಡಿದ್ದಾರೆ. ಮಹಾರಾಷ್ಟ್ರ ಮಾತ್ರವಲ್ಲದೇ ಆಂಧ್ರಪ್ರದೇಶಕ್ಕೂ ಕರೆದೊಯ್ದು ಆಸ್ಪತ್ರೆಗಳಲ್ಲಿ ಬೆಡ್ಗಾಗಿ ಹುಡುಕಾಡಿದ್ದಾರೆ. ಅಲ್ಲಿಯೂ ಬೆಡ್ ಸಿಗದೆ …
Read More »ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು
ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …
Read More »ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ಲಾಸ್, ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ : ಡಿಸಿಎಂ ಲಕ್ಷ್ಮಣ ಸವದಿ ಮನವಿ
ಬೀದರ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಇಂದು 9 ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ರೂ. ನಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇಂದು 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್ ಗಳು ಓಡಾಡುವ ವಿಶ್ವಾಸವಿದೆ. …
Read More »ಡಿ ಮಾರ್ಟ್ ಮಳಿಗೆಗೆ 5 ಸಾವಿರ ರೂ. ದಂಡ
ನೆಲಮಂಗಲ: ಪಟ್ಟಣದ ಹೊರವಲಯದ ಪ್ರತಿಷ್ಠಿತ ಡಿ.ಮಾರ್ಟ್ ಮಾರಾಟ ಮಳಿಗೆಯಲ್ಲಿ ಕೋವಿಡ್ ನಿಯಮಾವಳಿ ಉಲ್ಲಂ ಸಲಾಗುತ್ತದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕೆ.ಮಂಜುನಾಥ್,ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿಡಿ.ಮಾರ್ಟ್ನ ಅಧಿಕಾರಿ, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಯುಗಾದಿ ಸಡಗರದಲ್ಲಿ ಡಿ.ಮಾರ್ಟ್ಗೆ ಲಗ್ಗೆ ಇಟ್ಟಿದ್ದಗ್ರಾಹಕರಿಗೆ ಕೊರೊನಾ ಕುರಿತಾಗಿ ಜಾಗೃತಿ ಸೇರಿದಂತೆನಿಯಮಗಳ ಪಾಲನೆ ಮಾಡದೆ ಕೋವಿಡ್ ನಿಯಮಗಾಳಿಗೆ ತೂರಿದರೆ ಸೂಕ್ತ ರೀತಿಯ ಕಟ್ಟುನಿಟ್ಟಿನಕ್ರಮಜರುಗಿಸಲಾಗುತ್ತದೆ. ನಿಯಮ ಪಾಲನೆ ಕಡ್ಡಾಯಕೋವಿಡ್ 2ನೇ ಅಲೆಯಿಂದಾಗಿ ನಾಗರಿಕ ಸಮಾಜ …
Read More »ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ
ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ …
Read More »ಕರೋನಾ ಮಾರ್ಗಸೂಚಿ ಪಾಲಿಸಲು ವಿಫಲ: ಕುಂಭಮೇಳ ಇಂದೇ ಅಂತ್ಯಗೊಳ್ಳುವ ಸಾಧ್ಯತೆ!
ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಕೋವಿಡ್ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …
Read More »ವಿಮಾನ ನಿಲ್ದಾಣ ಹೆಸರು ಬದಲಾಯಿಸದಿದ್ದರೆ ಉಗ್ರ ಹೋರಾಟ: ಐವಾನ್ ಡಿಸೋಜಾ
ಮಂಗಳೂರು; ಏಪ್ರಿಲ್ 14: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿನ ಫಲಕದಲ್ಲಿ ಅದಾನಿ ಹೆಸರನ್ನು ತೆಗೆಯದಿದ್ದರೆ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸುವುದಾಗಿ ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜಾ ಸವಾಲು ಹಾಕಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐವಾನ್ ಡಿಸೋಜಾ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಕಡಿಮೆಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಗತಿ ಕುಂಠಿತವಾಗಿದೆ. ದೆಹಲಿ, ಮುಂಬೈ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿದೆ. …
Read More »
Laxmi News 24×7