Breaking News

ರಾಜ್ಯ

ಸಾರಿಗೆ ನೌಕರರ ಮೂಲ ವೇತನ ಎಷ್ಟು? ಆರಂಭಿಕ ಸಂಬಳ ಎಷ್ಟು ಸಿಗುತ್ತೆ?

ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸ್ಸಿನ ಪ್ರಕಾರ ಸಂಬಳ ಜಾರಿ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಸಂಬಳದ ಬಗ್ಗೆ ತಪ್ಪು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂದು ಯಾರಿಗೆ ಎಷ್ಟು ಆರಂಭಿಕ ವೇತನ ನೀಡಲಾಗುತ್ತದೆ ಎಂಬ ವಿವರವನ್ನು ಬಿಡುಗಡೆ ಮಾಡಿದೆ.   ಚಾಲಕರು ಮೂಲ ವೇತನ – 12,400 ರೂ. ಮೂಲ ತುಟ್ಟಿಭತ್ಯೆ – 5,611 ರೂ. ಒಟ್ಟು ಮೂಲ …

Read More »

2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ.

ಚೆನ್ನೈ: 2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ. 5 ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ವಿರುದ್ಧ ಇಲ್ಲಿಯಯವರೆಗೆ ಯಾರೂ 5 ವಿಕೆಟ್ ಪಡೆದಿರಲಿಲ್ಲ. ಆದರೆ ಈ ಬಾರಿ ಹರ್ಷಲ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣದ ಮಧ್ಯಮ ವೇಗಿ ಬೌಲರ್ ಹರ್ಷಲ್ ಪಟೇಲ್ ಅವರನ್ನು ಕೊಹ್ಲಿ 5ನೇಯವರಾಗಿ ಬೌಲಿಂಗ್ ಇಳಿಸಿದ್ದರು. ಹರ್ಷಲ್ …

Read More »

ಸವದತ್ತಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ,

ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದ ಅಂಗವಾಗಿ ಸವದತ್ತಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ ಜರುಗಿತು. “ಜನಸಾಮಾನ್ಯರಿಗೆ ಬೆಲೆ ಏರಿಕೆಯ ಮೂಲಕ ತೊಂದರೆ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನರು ತಮ್ಮ ಶಕ್ತಿ ತೋರಿಸಬೇಕು” ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ, ರುದ್ರಪ್ಪ ಲಮಾನಿ, ಕುಸುಮಾವತಿ ಶಿವಳ್ಳಿ, ಎಸ್.ಬಿ. ಘಾಟಗೆ, ಬಿ.ಆರ್. ಪಾಟೀಲ, ವಿಜಯ ಕಾಶಪ್ಪನವರ, ಆಲಕೋಡ ಹನುಮಂತಪ್ಪ, ವಿನಯ …

Read More »

IPL 2021 Live Score, MI vs RCB: ಆರ್​ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್​ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್​ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್​ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್​ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …

Read More »

1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್

ಮಂಗಳೂರು : ಸಾರಿಗೆ ನೌಕರರ ಸಂಬಳದ ವಿಚಾರವನ್ನು ಸ್ವಾಯತ್ತ ಸಂಸ್ಥೆಗಳಿಗೆ ಬಿಡಲಾಗಿದೆ. ಅವರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸಂಬಳಗಳು ನಿಗದಿಯಾಗಲಿದೆ ಎಂದು ಶುಕ್ರವಾರ ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು …

Read More »

ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ ನಾಳೆ ರಾತ್ರಿಯಿಂದ 10 ದಿನಗಳ ಕಾಲ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ …

Read More »

ಲಾಟರಿಯಲ್ಲಿ ಕೋಟಿ ರೂ. ಒಲಿದ ಕಥೆ ಕಟ್ಟಿದ ತೊಕ್ಕೊಟ್ಟು ವಾಚ್‌ಮನ್

ಮಂಗಳೂರು, ಏಪ್ರಿಲ್ 9: ಸಾಲಗಾರರ ಕಾಟ ತಡೆಯಲಾರದೆ ಲಾಟರಿಯಲ್ಲಿ ಒಂದು ಕೋಟಿ ರೂ. ಗೆದ್ದ ಸುಳ್ಳಿನ ಕಥೆ ಕಟ್ಟಿ ಸೆಕ್ಯೂರಿಟಿ ಗಾರ್ಡ್ ಪರಾರಿಯಾದ ಸ್ವಾರಸ್ಯಕರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗುರುವಾರ ಮಂಗಳೂರು ನಗರ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಿನ ಕಟ್ಟಡದಲ್ಲಿ ಮೂರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಕ್ಯಾಲಿಕಟ್ ನಿವಾಸಿ ಮೊಯಿದ್ದೀನ್ ಕುಟ್ಟಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದರು.   ಸೆಕ್ಯೂರಿಟಿ ಗಾರ್ಡ್ ಕೇರಳದ ಲಾಟರಿಯಲ್ಲಿ …

Read More »

ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಮಾಡ್ತಿದ್ದಾರೆ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ರಾಜ್ಯ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ‌ …

Read More »

ಅಮೆರಿಕಾದಲ್ಲಿ ಭಾರತೀಯ ದಂಪತಿ ಅನುಮಾನಾಸ್ಪದ ಸಾವು

ಮುಂಬೈ,ಏ.9-ಅಮೆರಿಕಾದಲ್ಲಿ ಭಾರತೀಯ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯ ನಾಲ್ಕು ವರ್ಷದ ಮಗಳು ಬಾಲ್ಕನಿಯಲ್ಲಿ ನಿಂತು ಆಳುತ್ತಿದ್ದದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಬಾಲಾಜಿ ಭರತ್ ರುದ್ರಾವರ್(32) ಹಾಗೂ ಆತನ ಪತ್ನಿ ಆರತಿ ಬಾಲಾಜಿ ರುದ್ರಾವರ್(30) ಅಮೆರಿಕಾದಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ದಂಪತಿ ನ್ಯೂಜೆರ್ಸಿಯಲ್ಲಿರುವ ನಿವಾಸದಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮಗು ಬಾಲ್ಕನಿಯಲ್ಲಿ ನಿಂತು ಆಳುತ್ತಿರುವುದನ್ನು …

Read More »