ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …
Read More »ರಾಜ್ಯ ಸರಕಾರದ ಪಾಪದ ಫಲವನ್ನು ಜನತೆ ಅನುಭವಿಸಬೇಕಿದೆ: ಸಾರಿಗೆ ಮುಷ್ಕರದ ಬಗ್ಗೆ ಸಿದ್ದರಾಮಯ್ಯ
ಬೆಂಗಳೂರು: `ರಾಜ್ಯ ಸರಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಗಳ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಬಿಜೆಪಿ ಸರಕಾರದ ಪಾಪದ …
Read More »ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ: ಕುಮಾರಸ್ವಾಮಿ
ಬಸವಕಲ್ಯಾಣ (ಬೀದರ್ ಜಿಲ್ಲೆ): ‘ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ ಇವೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರು. ಈಗ ಆ ಹಣ ಹೇಗೆ ಸಂಪಾದನೆ ಮಾಡಬೇಕು, ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿದ್ದಾರೆ’ ಎಂದು ಮುಖಂಡರ ಹೆಸರು ಪ್ರಸ್ತಾಪ …
Read More »CBSE 10, 12 ತರಗತಿ ಬೋರ್ಡ್ ಪರೀಕ್ಷೆಗಳು ರದ್ದು?
ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್ಲೈನ್ ಮೋಡ್ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ. ‘ಕ್ಯಾನ್ಸಿಲ್ಬೋರ್ಡೆಕ್ಸ್ 2021’ ಎಂಬ ಹ್ಯಾಶ್ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲಾಗುವುದರಿಂದ ಸಿಬಿಎಸ್ಇ 10, 12 …
Read More »ರೌಡಿಯೇ ಬೇಕೆಂದು ತಾಳಿ ಕಟ್ಟಿಸಿಕೊಂಡ್ಳು – ಮದ್ವೆ ಬಳಿಕ ಮತ್ತೊಬ್ಬನೊಂದಿಗೆ ಮಂಚ ಏರಿದ್ಳು!
ಮಂಡ್ಯ: ಆಕೆಗೆ ರೌಡಿ ಶೀಟರ್ ಜೊತೆ ಲವ್ ಆಗಿತ್ತು. ಹೆತ್ತವರು ವಿರೋಧ ಮಾಡಿದ್ರಿಂದ ಮನೆ ಬಿಟ್ಟೋಗಿ ಮದುವೆಯಾಗಿದ್ದ ಆಕೆಗೆ 8 ವರ್ಷದ ಗಂಡು ಮಗುವೂ ಇತ್ತು. ಈ ನಡುವೆ ಗಂಡನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಮೊದಲೇ ಆಕೆಯ ಬಗ್ಗೆ ಸಂಶಯಗೊಂಡಿದ್ದ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದು, ಪ್ರಿಯಕರನ ಬುರುಡೆಯನ್ನು ಗಂಡ ಬಿಚ್ಚಿದ್ದಾನೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಹರ್ಷಿತಾ ಶಾಲೆಯಲ್ಲಿ ಓದುವಾಗಲೇ ರೌಡಿ ಶೀಟರ್ ನಾಗೇಂದ್ರ …
Read More »ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ
ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …
Read More »ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ
ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ …
Read More »ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!
ಖಮ್ಮಮ್: ಸ್ವಂತ ಅಣ್ಣನ ಮೇಲೆ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರು ದಾಖಲಾದ ದಿನದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಂತ್ರಸ್ತ ಯುವತಿಯ ಸಹೋದರ ವಿಜಯ್ ನೇಣಿಗೆ ಶರಣಾಗಿದ್ದಾನೆ. ಮೊನ್ನೆಯಷ್ಟೇ ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯಿಲ್ಲದ ಸಂತ್ರಸ್ತೆ …
Read More »ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್!
ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ …
Read More »ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವವರ ಸಂಖ್ಯೆ ಅಧಿಕವಾಗಿರುತ್ತದೆ. ಅಲ್ಲದೆ ಈಗ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ …
Read More »
Laxmi News 24×7