ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 …
Read More »ಮುಷ್ಕರದ ನಡುವೆಯೂ ಪೀಲ್ಡಿಗಿಳಿದ ಸರ್ಕಾರಿ ಬಸ್
ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ. ಸರ್ಕಾರಿ ಬಸ್ ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೊಸಪೇಟೆಗೆ ಸಂಚರಿಸುತ್ತಿದೆ. ಈ ವೇಳೆ ಗದಗ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತಂದಿದೆ. ಎಲ್ಲಾ ಕಡೆಗಳಲ್ಲಿ ಸಾರಿಗೆ ನೌಕರರು ನಿನ್ನೆಯೇ ಸೆಕೆಂಡ್ ಶಿಫ್ಟ್ಗೆ ಗೈರು ಹಾಜರಾಗಿದ್ದರು. ಆದರೆ ಹೊಸಪೇಟೆ ಘಟಕದ ಕೆಲವು ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ …
Read More »ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಟ್ಟಿದ ಸಾರಿಗೆ ಮುಷ್ಕರ
ದೇವನಹಳ್ಳಿ: 6ನೇ ವೇತನ ಅಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ಗಳು ಸಂಚರಿಸುತ್ತಿಲ್ಲ. ಹಾಗಾಗಿ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ದಿನಕ್ಕೆ 300 ಟ್ರಿಪ್ ವಾಯುವಜ್ರ ಬಸ್ಗಳುವಿಮಾನ ನಿಲ್ದಾಣದಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಚರಿಸುತ್ತಿದ್ದವು. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಬಸ್ಗಳಿಲ್ಲದೆ …
Read More »6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲೂ ಸಾಧ್ಯವೇ ಇಲ್ಲ – ಬಿಎಸ್ ವೈ
ಬೆಳಗಾವಿ : ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಆದ್ರೆ ಮುಷ್ಕರದ ಹಿಂದಿನ ದಿನವೂ ಬೆಳವಾಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಾರಿಗೆ ನೌಕರರ 9 ಬೇಡಿಕೆಯಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಕೊವಿಡ್ನಿಂದ …
Read More »ಸರ್ಕಾರಿ ಬಸ್ಗಳಿಗೆ ಪರ್ಯಾಯವಾಗಿ ಹಲವೆಡೆ ಖಾಸಗಿ ಬಸ್ ಸಂಚಾರ ಆರಂಭ
ಬೆಂಗಳೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ಬಿಸಿ ಜನರಿಗೆ ತಟ್ಟುತ್ತಿದೆ. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರಿ ಸಾರಿಗೆ ನೌಕರರ ಒಕ್ಕೂಟ ಪಟ್ಟು ಹಿಡಿದಿದೆ. ಆದರೆ, ಸದ್ಯ ಆರನೇ ವೇತನ ಆಯೋಗ ಜಾರಿಗೆ ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಪಟ್ಟು ಸಡಿಲಿಸದ ನೌಕರರು ಮುಷ್ಕರ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಸರ್ಕಾರಿ ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ …
Read More »6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭ
: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭಸಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಾಯಾಣಿಕರು ವಿದ್ಯಾರ್ಥಿಗಳು, ರೋಗಿಗಳು ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಮುಷ್ಕರ ನಿರ್ಧಾರ ಕೈಬಿಡುವಂತೆ ಸರ್ಕಾರ ಹಲವು ಬಾರಿ ಮನವಿ ಮಾಡಿದರೂ ಬಗ್ಗದ ಸಾರಿಗೆ ನೌಕರರು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ …
Read More »ಸಂಸದ ಅನಂತ ಕುಮಾರ ಹೆಗೆಡೆಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ, ಪ್ರಕರಣ ದಾಖಲು
ಶಿರಸಿ: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ. ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ …
Read More »ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷೆ ಬಗ್ಗೆ ಇಲ್ಲಿದೆ ವಿವರ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 24 ರಿಂದ ಜೂನ್ 16 ರ ವರೆಗೆ ಪರೀಕ್ಷೆಗಳು ನಡೆಯಲಿವೆ. 6,72,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ವೇಳಾಪಟ್ಟಿ ಮೇ 24 ರಂದು ಇತಿಹಾಸ ಮೇ 25 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ಮೇ 26 ಭೂಗೋಳಶಾಸ್ತ್ರ ಮೇ 27 ಮನಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಮೇ 28 ತರ್ಕಶಾಸ್ತ್ರ …
Read More »ಬಾಗಲಕೋಟೆ : ಮಂಗಳವಾರ ರಾತ್ರಿಯೇ ತಟ್ಟಿದ ಮುಷ್ಕರ ಬಿಸಿ
ಬಾಗಲಕೋಟೆ : ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗಾಗಿ ಏ. 7ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಬಾಗಲಕೋಟೆಯಲ್ಲಿ ಮುಷ್ಕರದ ಬಿಸಿ ಮಂಗಳವಾರ ರಾತ್ರಿಯೇ ತಟ್ಟಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ವ್ಯಾಪ್ತಿಯಿಂದ ನಿತ್ಯ 443 ಬಸ್ಗಳು ಪ್ರಯಾಣಿಸುತ್ತವೆ. ನಿತ್ಯವೂ ಈ ಬಸ್ಗಳು ಜಿಲ್ಲೆಯಾದ್ಯಂತ ಓಡಾಡುತ್ತಿದ್ದವು. ಆದರೆ, ಮಂಗಳವಾರ ಬೆಳಗ್ಗೆಯಿಂದ ಸಂಜೆಯ ವರೆಗೆ ಈ ಬಸ್ಗಳು ಓಡಾಡಿದ್ದು, ರಾತ್ರಿ ಗ್ರಾಮೀಣ ಭಾಗಕ್ಕೆ ವಾಸ್ತವ್ಯ (ವಸತಿ …
Read More »ಇಂದಿನಿಂದ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರ ಮುಷ್ಕರ ಆರಂಭ
ಬೆಂಗಳೂರು: ಇಂದಿನಿಂದ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರು ಮುಷ್ಕರ ಆರಂಭಿಸುತ್ತಿದ್ದು, ಬಸ್ಗಳು ರಸ್ತೆಗಿಳಿಯಲ್ಲ. ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ ಮುಷ್ಕರ ನಡೆಯುತ್ತಿದ್ದು, ಮನೆಯಿಂದ ಹೊರಡುವ ಮುನ್ನ ಎಚ್ಚರವಾಗಿರಿ. ಬಸ್ ಸಿಗಲ್ಲ, ಬಸ್ ಸಿಗದೇ ಪರದಾಡಬೇಡಿ. ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಸರ್ಕಾರಿ ಬಸ್ಗಳ ಓಡಾಟ ಇಲ್ಲ. ಇಂದು ಸುಮಾರು 24,400 ಸರ್ಕಾರಿ ಬಸ್ಗಳು ರಸ್ತೆಗೆ ಇಳಿಯಲ್ಲ. ಡಿಸೆಂಬರ್ನಲ್ಲಿ 4 ದಿನ ಸಾರಿಗೆ ನೌಕರರ ಮುಷ್ಕರ ನಡೆದಿತ್ತು. ಇದೀಗ ಮತ್ತೆ ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ …
Read More »
Laxmi News 24×7