ಜಾತ್ಯತೀತ” ಮತ್ತು “ಸಮಾಜವಾದ” ಮೌಲ್ಯಗಳು ಸಂವಿಧಾನದ ಪ್ರಾಣವಾಯು. ಈ ಪ್ರಾಣವಾಯು ಹೋದರೆ ಪ್ರಜಾಪ್ರಭುತ್ವದ ಉಸಿರು ನಿಲ್ಲುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಮತ್ತ ವಿವಿಧ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಸಿವಿನ ಸೂಚ್ಯಂಕ, ಮಾನವ ಸ್ವಾತಂತ್ರ್ಯ ಸೂಚ್ಯಂಕ, ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕ ಸೇರಿ ಎಲ್ಲಾ …
Read More »ಹೃದಯಾಘಾತದಿಂದ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯೂರಿಟಿಗಾರ್ಡ್ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು, ಹೃಅದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೇರ್ ಮೇಲೆ ಕುಳಿತಿದ್ದಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋ ರೂಂ ನಲ್ಲಿ ನಡೆದಿದೆ. ಶಿವಾನಂದ್ (55) ಹೃದಯಾಘಾತದಿಂದ ಸಾವನ್ನಪ್ಪಿರುವ ಸೆಕ್ಯೂರಿಟಿ ಗಾರ್ಡ್. ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋರೂಂ ನಲ್ಲಿ ಈ …
Read More »ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಆರ್.ಅಶೋಕ
ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ …
Read More »ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ
ಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು ಉಳಿಸುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ತಜ್ಞವೈದ್ಯರ ತಂಡವು ಯಶಸ್ವಿಯಾಗಿದೆ. ತಂದೆಯನ್ನು ಉಳಿಸಿಕೊಳ್ಳುವ ಛಲತೊಟ್ಟಿದ್ದ ಮಗ ಲಿವರ್ ದಾನ ಮಾಡಿ ತಂದೆ-ಮಗನ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ರಾಯಬಾಗ ತಾಲೂಕಿನ 56 ವರ್ಷದ ರೈತನ ಲಿವರ್ ಸಂಪೂರ್ಣವಾಗಿ ಕಾರ್ಯಕ್ಷಮತೆ ಕಳೆದುಕೊಂಡಿತ್ತು. ಲಿವರ್ …
Read More »ಶಿರಸಿ-ಕುಮಟಾ ಹೆದ್ದಾರಿ ನಿರ್ಮಾಣಕ್ಕೆ ದಿನಾಂಕ ನಿಗದಿ
ಉತ್ತರ ಕನ್ನಡ, ಜೂನ್ 29: ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ (Sirasi-Kumata National Highway) ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರೊಬ್ಬರು ಬರೆದ ಪತ್ರಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಉತ್ತರ ನೀಡಿದ್ದು, ಕಾಮಗಾರಿ 2025ರ ಡಿಸೆಂಬರ್ 31 ರಂದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ. ಸಾರ್ವಜನಿಕರೊಬ್ಬರು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದು, ತಮ್ಮ ಕಾರಿನಲ್ಲಿ ಶಿರಸಿ-ಕುಮಟಾ ಪ್ರಯಾಣಿಸಲು ಆಹ್ವಾನ ನೀಡಿದ್ದರು.ಆದರೆ, ಇವರ ಆಹ್ವಾನಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರತಿಕ್ರಿಯೆ …
Read More »ಪ್ರಧಾನಿ ಮೋದಿ ಮನ್ ಕೀ ಬಾತ್ನಲ್ಲಿ ಸದ್ದು ಮಾಡಿದ ಕಲಬುರಗಿಯ ಖಡಕ್ ರೊಟ್ಟಿ
ಕಲಬುರಗಿ, (ಜೂಣ್ 29): ಪ್ರತಿ ತಿಂಗಳ ಕೊನೆ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ನಲ್ಲಿ ಕೆಲ ಮಹತ್ವದ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಅಲ್ಲದೇ ಯಾರೇ ಒಂದು ವಿಶಿಷ್ಟ ಸಾಧನೆ ಮಾಡಿದರೂ ಸಹ ಮೋದಿ ಮನ್ ಕಿ ಬಾತ್ ನಲ್ಲಿ ಮೆಲುಕಿ ಹಾಕಿ ಅಭಿನಂದನೆ ತಿಳಿಸುತ್ತಾರೆ. ಅದರಂತೆ ಇಂದಿನ ಮನ್ ಕಿ ಬಾಂತ್ ನಲ್ಲಿ ಕಲಬುರಗಿಯ ಖಡಕ್ ರೊಟ್ಟಿ ಸದ್ದು ಮಾಡಿದೆ. ಹೌದು…ಇಂದು (ಜೂನ್ 29) …
Read More »ಆಹಾರ ಮತ್ತು ಪಾನೀಯ ವಿಭಾಗದಲ್ಲಿ ‘ನಂದಿನಿ’ ಬ್ರ್ಯಾಂಡ್ಗೆ ದೇಶದಲ್ಲೇ ಟಾಪ್-4 ಸ್ಥಾನ
ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್-4 ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್-100 ಬ್ರ್ಯಾಂಡ್ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್ ಫೈನಾನ್ಸ್ ಸಂಸ್ಥೆ ಲಂಡನ್ನಲ್ಲಿ ಬಿಡುಗಡೆ ಮಾಡಿದ ಈ ರ್ಯಾಂಕಿಂಗ್ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್ಗಳ ಪಟ್ಟಿಗೆ ಸೇರಿದೆ. ದೇಶದ ಆಹಾರ …
Read More »ಪೆಟ್ರೋಲ್ ಸುರಿದು ಎಟಿಎಂ ದರೋಡೆಗೆ ಯತ್ನ
ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ …
Read More »ಪ್ರಾಡ ಕೊಲ್ಹಾಪುರಿ ಪಾದರಕ್ಷೆಗೆ GI ಟ್ಯಾಗ್ ಇದ್ದರೆ ಸಾಲದು:ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಾಡ ಕೊಲ್ಹಾಪುರಿ ಪಾದರಕ್ಷೆಗಳಿಗೆ ಕೇವಲ ಜಿಐ(ಜಿಯಾಗ್ರಾಫಿಕಲ್ ಇಂಡಿಕೇಷನ್) ಟ್ಯಾಗ್ ಇದ್ದರೆ ಸಾಲದು, ಜಾಗತಿಕ ವೇದಿಕೆ ನೀಡುವುದು ನಮ್ಮ ಜವಾಬ್ದಾರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಫ್ಯಾಷನ್ ಸಂಸ್ಥೆಗಳು ನಮ್ಮ ವಿನ್ಯಾಸಗಳನ್ನು ಅಳವಡಿಸಿಕೊಂಡಾಗ, ಅವರ ಹೆಸರುಗಳು, ಕೆಲಸ ಮತ್ತು ಪರಂಪರೆಯನ್ನು ಪ್ರದರ್ಶಿಸಬೇಕು. ಬದಿಗಿಡಬಾರದು. ಜಿಐ ಟ್ಯಾಗ್ ಅವರಿಗೆ ಕಾನೂನು ಹಕ್ಕುಗಳನ್ನು ಮಾತ್ರ ನೀಡುತ್ತದೆ. ಅವರಿಗೆ ಜಾಗತಿಕ ವೇದಿಕೆಗಳನ್ನು ನೀಡುವುದು ಈಗ …
Read More »ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದಿರುವುದು
ಶಿವಮೊಗ್ಗ: ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಮಾಲೀಕ ನವೀನ್ ಎಂಬವರು ಹೊಸನಗರ ಠಾಣೆಗೆ ದೂರು ನೀಡಿದ್ದಾರೆ. “ಎಂದಿನಂತೆ ನಮ್ಮ ದನಗಳನ್ನು ಮೇಯಲು ಬಿಟ್ಟಿದ್ದೆವು. ಶನಿವಾರ ಸಂಜೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿದೆ ಎಂದು ವಿಷಯ ತಿಳಿಸಿದರು. ತಕ್ಷಣ ಸ್ಥಳಕ್ಕೆ ಹೋಗಿ ನೋಡಿದಾಗ 9 ವರ್ಷ …
Read More »
Laxmi News 24×7