Breaking News

ರಾಜ್ಯ

ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಮೂಲಕ ಟೋಲ್‌ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ

ದಾವಣಗೆರೆ: ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಮೂಲಕ ಟೋಲ್‌ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ ವರದಿಯಾಗಿದೆ. ಒಟ್ಟಾರೆ ಏಳು ಬಾರಿ ವಿವಿಧ ಟೋಲ್‌ಗ‌ಳಲ್ಲಿ ಶುಲ್ಕ ಕಡಿತಗೊಂಡಿದೆ. ಹಾಗಾಗಿ ಕಾರಿನ ಮಾಲಕರು ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ದಾವಣಗೆರೆ ಸಮೀಪದ ಆವರಗೆರೆ ನಿವಾಸಿ, ನ್ಯಾಯವಾದಿ ಎಸ್‌. ಪರಮೇಶ್‌ ಎಂಬವರ ಇನ್ನೋವಾ ಕಾರು (ಕೆಎ-17, ಎನ್‌-6828) ಮನೆಯ ಮುಂದೆಯೇ ನಿಂತಿತ್ತು. ಆದರೂ ಮಾ.31ರ ರಾತ್ರಿ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್​ ಸೆಲ್​ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್​ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್​​ ಅಪಾರ್ಟ್​ಮೆಂಟ್​ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ …

Read More »

ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂ

ಮುಂಬೈ, ಏಪ್ರಿಲ್ 2: ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಸಿಎಂ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ ಮುಂದುವರೆದರೆ ಸರ್ಕಾರಕ್ಕೆ ಬೇರೆ ದಾರಿಯೇ ಇಲ್ಲ ಎಂದು ಹೇಳಿದ್ದು, ಬ್ರೆಜಿಲ್, ಫಿಲಿಪ್ಪೀನ್ಸ್ …

Read More »

ನನ್ನ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ: ರಾಕೇಶ್ ಟಿಕಾಯತ್

ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ …

Read More »

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ರಾಜ್ಯಾಧ್ಯಕ್ಷರಾಗಿ ಅನುಭವ ಹೊಂದಿದವರು. ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪನವರ ಶ್ರಮ ಇದೆ ಎಂದು ಹೇಳಿದ್ದಾರೆ. ಅಂಥವರು ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತಪ್ಪಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿಗೆ ಬುದ್ಧಿವಾದ …

Read More »

ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿದ್ದ ಶಿಕ್ಷಕಿ ವಿರುದ್ದ ದೂರು ನೀಡಿದ 6ನೇ ತರಗತಿ ವಿದ್ಯಾರ್ಥಿನಿ.! ಮುಂದೆನಾಯ್ತು?

ತುಮಕೂರು/ ಮಧುಗಿರಿ: ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ಬದಲು ಸದಾ ಕಾಲ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿದ್ದ ಶಿಕ್ಷಕಿ ವಿರುದ್ದ 6ನೇ ತರಗತಿ ವಿದ್ಯಾರ್ಥಿನಿ ದೂರು ನೀಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರದಲ್ಲಿ ನಡೆದಿದೆ. ಪುರವರ ಗ್ರಾಮದ ರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ . ಶಾಲೆಯ ಶಿಕ್ಷಕಿಯರು ತಮ್ಮ ಸಣ್ಣ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಅವರ ಲಾಲನೆ ಪಾಲನೆ ಮಾಡುವಂತೆ ವಿದ್ಯಾರ್ಥಿಗಳ …

Read More »

ಮುಖದ ಗುರುತಿಸುವಿಕೆ ವಿಫಲ: ತಿರುಪತಿಗೆ ಹೋಗಿ ಮುಡಿ ಕೊಟ್ಟಿದ್ದಕ್ಕೆ ಕೆಲಸ ಕಳೆದುಕೊಂಡ ಊಬರ್​​​ ಚಾಲಕ !

ಹೈದರಾಬಾದ್​​: ಊಬರ್​ ಕ್ಯಾಬ್​​ ಚಾಲಕನೋರ್ವ ತಿರುಪತಿಗೆ ಹೋಗಿ ಮುಡಿಕೊಟ್ಟಿದ್ದೇ ಈಗ ದೊಡ್ಡ ತಪ್ಪಾಗಿದ್ದು, ಮುಡಿಕೊಟ್ಟ ಕೊಟ್ಟ ಕಾರಣಕ್ಕೆ ಈಗ ಕೆಲಸವನ್ನು ಕಳೆದುಕೊಂಡು ದಿಕ್ಕು ತೋಚದೇ ಸುಮ್ಮನೆ ಆಗಿದ್ದಾರೆ. ಹೈದರಾಬಾದ್‌ನ ಊಬರ್​​ ಚಾಲಕ ಶ್ರೀಕಾಂತ್​​ ಎನ್ನುವವರು, ರುಪತಿಗೆ ಹೋಗಿ ಮುಡಿ ಕೊಟ್ಟಿದ್ದಾರೆ. ಅಲ್ಲಿಂದ ಬಂದು ಕೆಲಸಕ್ಕೆ ಮರಳಿ ಬಂದ ವೇಳೆಯಲ್ಲಿ ಉಬರ್‌ ನಿಯಮದಂತೆ ಸೆಲ್ಫಿ ತೆಗೆದು ಲಾಗ್‌ ಇನ್‌ ಆಗಲು ಯತ್ನಿಸಿದ್ದಾರೆ, ಆದರೆ ನಾಲ್ಕು ವಿಫಲ ಯತ್ನಗಳಬಳಿಕ ಅವರ ಖಾತೆ ರದ್ದಾಗಿದೆ …

Read More »