ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …
Read More »ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …
Read More »ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …
Read More »ಗದಗ ಮೂಲದ ಅಪ್ರಾಪ್ತೆಯ ಶವ ರಾಮದುರ್ಗದಲ್ಲಿ ಪತ್ತೆ :ಅತ್ಯಾಚಾರವೆಸಗಿ ಕೊಲೆ ಶಂಕೆ
ಬೆಳಗಾವಿ : ಗದಗ ಜಿಲ್ಲೆಯ ನರಗುಂದ ಪಟ್ಟಣ ಮೂಲದ ಅಪ್ರಾಪ್ತೆಯ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಬೆಳಗಾವಿ ಗಡಿಯಲ್ಲಿ ಮೃತದೇಹವನ್ನು ಬಿಸಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 15 ವರ್ಷದ ಬಾಲಕಿ ಮಾರ್ಚ್ 20 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರ ಹೋಗಿದ್ದಳು. ಈಕೆ ಮರಳಿ ಮನೆಗೆ ಬಾರದಿದ್ದಾಗ ಪೋಷಕರು ಮಾರ್ಚ್ 23 ರಂದು ನರಗುಂದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ …
Read More »ತಂದೆ-ತಾಯಿಯನ್ನು ಭೇಟಿ ಮಾಡಲ್ಲ ಎಂದ ಸಿಡಿ ಯುವತಿ!
ಸಿಡಿ ಪ್ರಕರಣದಲ್ಲಿ ಹೆತ್ತವರ ಬೇಡಿಕೆಯನ್ನು ತಿರಸ್ಕರಿಸಿರುವ ಸಿಡಿ ಯುವತಿ, ಹೆತ್ತವರನ್ನು ಸದ್ಯಕ್ಕೆ ಭೇಟಿ ಮಾಡಲ್ಲ ಎಂದು ಹೇಳಿದ್ದಾಳೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪರ ವಕೀಲ ಜಗದೀಶ್, ಇವತ್ತು ಕೋರ್ಟ್ ಗೆ ರಜೆ ಇದೆ. ಆದ್ದರಿಂದ ತಂದೆ-ತಾಯಿಯನ್ನು ಭೇಟಿ ಮಾಡುವುದಾದರೆ ಮಾಡಿ ಎಂದು ಸಲಹೆ ನೀಡಿದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಭೇಟಿ ಮಾಡಲ್ಲ ಅಣ್ಣ ಎಂದು ಹೇಳಿದ್ದಾರೆ ಎಂದರು. ಇವತ್ತು ಕೊರ್ಟ್ ಬೇರೆ ರಜೆ ಇದೆ. ಎಸ್ ಐಟಿಯವರು …
Read More »ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್
ವಿಜಯಪುರ: ಸಚಿವ ಈಶ್ವರಪ್ಪ ಕೂಡ ಯಡಿಯೂರಪ್ಪ ಅವರಂತೆ ಪಕ್ಷ ಕಟ್ಡಿದ ಹಿರಿಯ ನಾಯಕ. ಅವರಿಗೆ ಇಲಾಖೆಯಲ್ಲಿ ಸಚಿವರಾಗಿ ಮುಕ್ತ ಸ್ವಾತಂತ್ರ್ಯ ಇಲ್ಲವಾಗಿದ್ದು, ತಾಳ್ಮೆ ಮೀರಿ ಸ್ಫೋಟಗೊಂಡಿದ್ದಾರೆ. ಸಂಪುಟದಲ್ಲಿ ಇನ್ನೂ ಸ್ಪೋಟಗಳಾಗುತ್ತದೆ ನೋಡ್ತಾ ಇರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ವಾರ್ಡ್ ನಂ22 ರಲ್ಲಿ ಏಕತಾ ನಗರದಲ್ಲಿ ಸಮುದಾಯ ಭವನದ ಕಾಮಗಾರಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೇ 2 …
Read More »ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ : ಮರು ಮತದಾನಕ್ಕೆ ಆಯೋಗ ತೀರ್ಮಾನ
ಕರೀಂಗಂಜ್, ಏ.2- ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಯಂತ್ರ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಸ್ಸಾಂನ ರತಬರಿ ವಿಧಾನಸಭಾ ಕ್ಷೇತ್ರದ ಒಂದು ಮತಕೇಂದ್ರಕ್ಕೆ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.ಇಂದಿರಾ ಎಂ.ವಿ.ಶಾಲೆಯ ಮತ ಕೇಂದ್ರದಲ್ಲಿ ನಡೆದ ಮತದಾನದ ಇವಿಎಂ ಯಂತ್ರಗಳನ್ನು ಬಿಜೆಪಿ ಮುಖಂಡನ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿ ಕೆಲವರು ಆರೋಪಿಸಿ ದಾಂಧಲೆ ನಡೆಸಿದ್ದರು. ಪರಿಸ್ಥಿತಿ …
Read More »ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ
ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …
Read More »ಬಿಸಿ ಪಾಟೀಲ್ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. …
Read More »ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು
ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, …
Read More »
Laxmi News 24×7