Breaking News

ರಾಜ್ಯ

ಯುವತಿ ಹೇಳಿಕೆ ದಾಖಲು ; ನ್ಯಾಯಾಧೀಶರ ಮುಂದೆ ಹಾಜರು

ಬೆಂಗಳೂರು: ಇಪ್ಪತ್ತೂಂಬತ್ತು ದಿನಗಳಿಂದ ರಾಷ್ಟ್ರಾದ್ಯಂತ ಸುದ್ದಿಯಾಗಿರುವ ರಮೇಶ್‌ ಜಾರಕಿಹೊಳಿ ಅವರ ವಿವಾದಿತ ಸಿ.ಡಿ. ಪ್ರಕರಣದ ಕಣ್ಣಾಮುಚ್ಚಾಲೆ ಆಟಕ್ಕೆ ಮಂಗಳವಾರ ಬಹುತೇಕ ತೆರೆಬಿದ್ದಿದೆ. ಸಿ.ಡಿ.ಯಲ್ಲಿದ್ದಳು ಎನ್ನಲಾದ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್‌ಐಟಿ ಸಂಜೆ ವೇಳೆಗೆ ಯುವತಿಯನ್ನು ಆಡುಗೋಡಿಯಲ್ಲಿ ಇರುವ ಟೆಕ್ನಿಕಲ್‌ ಸೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿತು. ಈ ವೇಳೆ ಅವರು ರಮೇಶ್‌ ಜಾರಕಿಹೊಳಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಟಿವಿ, ಎಸಿ, ರೆಫ್ರಿಜರೇಟರ್ ಬೆಲೆ ಏರಿಕೆ!

ನವದೆಹಲಿ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಏರ್ ಕಂಡೀಷನರ್, ರೆಫ್ರಿಜರೇಟರ್, ಕೂಲರ್, ಟಿವಿಗಳ ಬೆಲೆ ಹೆಚ್ಚಿಸಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ.   ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಪನಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಮುಂದಾಗಿವೆ. ಬಹುತೇಕ ಎಲ್ಲ ಕಂಪನಿಗಳು ಏಪ್ರಿಲ್ ನಿಂದ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿವೆ. 2021ರಲ್ಲಿ ಉಪಕರಣಗಳ ಬೆಲೆಯಲ್ಲಿ ಇದು ಎರಡನೇ ಏರಿಕೆ ಯಾಗಿದೆ. …

Read More »

ಇನ್​ಸ್ಟಾಗ್ರಾಂನಲ್ಲಿ ಹುಟ್ಟಿದ ಪ್ರೀತಿ ಮದ್ವೆ ಬಳಿಕ ಆತ್ಮಹತ್ಯೆ

ಹೈದರಾಬಾದ್​: ಪ್ರೀತಿ ಮತ್ತು ಮದುವೆ ಹೆಸರಿನಲ್ಲಿ ಪ್ರಿಯಕರನಿಂದ ಮೋಸ ಹೋದ ಯುವತಿ ತಂದೆಗೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಐಶ್ವರ್ಯಾ (25) ಮೃತ ಯುವತಿ. ಸೂರ್ಯಪೇಟ್​ ಮೂಲದ ಐಶ್ವರ್ಯಾ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದಳು. ಇನ್​ಸ್ಟಾಗ್ರಾಂ ಮೂಲಕ ಮಿಯಾಪುರ್​ ಮೂಲದ ಆಶಿರ್​ ಕುಮಾರ್​ (26) ಎಂಬಾತನ ಪರಿಚಯ ಆಗಿತ್ತು. ಆಶಿರ್​ ಖೈರಾತಬಾದ್​ನ ಖಾಸಗಿ ಕಂಪನಿಯ ಉದ್ಯೋಗಿ. ಸ್ನೇಹದ ಹೆಸರಿನಲ್ಲಿ ಐಶ್ವರ್ಯಾಳನ್ನು ಆಶಿರ್​ ಪರಿಚಯ ಮಾಡಿಕೊಂಡಿದ್ದಾನೆ. …

Read More »

“ಅಭಿವೃದ್ಧಿಯೇ ಬಿಜೆಪಿಯ ಮೂಲ ಮಂತ್ರ”

ಬೆಳಗಾವಿ :ಇಂದು ಬೆಳಗಾವಿಯಲ್ಲಿ, ಲೋಕಸಭಾ ಉಪಚುನಾವಣೆ ನಿಮಿತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ, ಅವರ ಮುಖ್ಯ ಉಪಸ್ಥಿತಿಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅವರ ಪರವಾಗಿ ನಡೆದ ಪ್ರಚಾರ ಸಮಾವೇಶದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ …

Read More »

ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್​ಪೋರ್ಟ್​ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ‌ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್​​ಪೋರ್ಟ್​ನ​ ಟ್ಯಾಕ್ಸಿ …

Read More »

ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ತಿದ್ದ ಗ್ಯಾಂಗ್ ಅರೆಸ್ಟ್

ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ನಟೋರಿಯಸ್ ತಂಡ ಇದಾಗಿದ್ದು, ಮಂಗಳೂರಲ್ಲಿ ಶಾಲೆ, ಧಾರ್ಮಿಕ ಕೇಂದ್ರಗಳು, ಒಂಟಿ ಮನೆಗಳು ಹೀಗೆ ವಿವಿಧ ಕಡೆ ಹೋಗಿ ಅಪ್ರಾಪ್ತ ಬಾಲಕಿಯರನ್ನು ಪ್ರೀತಿ ಪ್ರೇಮ ಅಂತ ಪುಸಲಾಯಿಸಿ ಅವರ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಂಗ್ರಹಿಸಿ …

Read More »

ಮುಂದಿನ ಕಾನೂನು ಹೋರಾಟಕ್ಕೆ ಹಿರಿಯ ವಕೀಲರ ಜೊತೆ ಬಾಲಚಂದ್ರ ಜಾರಕಿಹೊಳಿ ಚರ್ಚೆ

ಬೆಂಗಳೂರು: ಸಿಡಿ ಲೇಡಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಯಲು ಸೋಮವಾರ ರಾತ್ರಿ ಬಾಲಚಂದ್ರ ಜಾರಕಿಹೊಳಿ ಹಿರಿಯ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟರೆ ರಮೇಶ್‌ ಜಾರಕಿಹೊಳಿಗೆ ಸಂಕಷ್ಟ ಗ್ಯಾರಂಟಿ. ಆಕೆಯ ಹೇಳಿಕೆ ವಿಡಿಯೋ ಹೇಳಿಕೆಗೆ ತದ್ವಿರುದ್ಧವಾಗಿ ಇದ್ರೆ ಮಾತ್ರ ಈ ಪ್ರಕರಣದಲ್ಲಿ ಪಾರು. ಇಲ್ಲದಿದ್ದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಆಗಲಿದೆ ಎಂದು ಹಿರಿಯ ವಕೀಲರು …

Read More »

ಇವರದ್ದು ಅವರ ಬಳಿ, ಅವರದೆಲ್ಲ ಇವರ ಬಳಿ, ಫಲಿತಾಂಶ ಶೂನ್ಯ ಕೇಂದ್ರವೇ ಮುಖ್ಯಮಂತ್ರಿಯನ್ನ ಬದಲಿಸುತ್ತಾರೆ: ಯತ್ನಾಳ್

ವಿಜಯಪುರ: ಸಿಡಿ ಪ್ರಕರಣದಲ್ಲಿ ಇಬ್ಬರು ಪ್ರಬಲ ನಾಯಕರಿದ್ದಾರೆ. ಒಬ್ಬರದ್ದು ಮತ್ತೊಬ್ಬರ ಬಳಿಯಲ್ಲಿದೆ. ಒಬ್ಬರಿಗೊಬ್ಬರು ಬ್ಲ್ಯಾಕ್‍ಮೇಲ್ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಪ್ರಕರಣದ ಫಲಿತಾಂಶ ಶೂನ್ಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜಕೀಯ ಪ್ರಭಾವ ಹೆಚ್ಚಿರುವ ಕಾರಣ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಪೊಲೀಸರ ಕೈಗಳನ್ನ ಕಟ್ಟಿ ಹಾಕಿ ಇದೇ ಪ್ರಶ್ನೆ ಕೇಳಬೇಕೆಂಬ ಒತ್ತಡಗಳಿವೆ. ಸಿಡಿ ಪ್ರಕರಣದಲ್ಲಿ ಓರ್ವ ಕಾಂಗ್ರೆಸ್ ಮತ್ತು ಮತ್ತೋರ್ವ ಬಿಜೆಪಿಗ ಇರೋದು ನಿಜ. ಡಿ.ಕೆ.ಶಿವಕುಮಾರ್ ಹೆಸರು …

Read More »

2 ಲಕ್ಷ ಮತಗಳ ಅಂತರದಿಂದ ಮಂಗಳಾ ಅಂಗಡಿ ಗೆಲ್ಲಬೇಕು..ಸಿಎಂ ಬಿಎಸ್‍ವೈ

ಅಂಗಡಿ ಕುಟುಂಬಸ್ಥರು ಸ್ಪರ್ಧೆ ಮಾಡಿದ್ರೆ ನಾನು ನಿಲ್ಲಲ್ಲ ಎಂದು ವಿರೋಧ ಪಕ್ಷದ ಅನೇಕರು ಹೇಳಿದ್ದಾರೆ. ಮಂಗಲಾ ಸುರೇಶ ಅಂಗಡಿ ಅವರನ್ನು ಗೆಲ್ಲಿಸಬೇಕು ಎಂದು ಪ್ರಾರ್ಥಿಸುತ್ತೇನೆ. 2 ಲಕ್ಷ ಮತಗಳ ಅಂತರದಿಂದ ಮಂಗಲಾ ಸುರೇಶ ಅಂಗಡಿ ಗೆಲ್ಲಬೇಕು ಎನ್ನುವುದು ನಮ್ಮ ಬಯಕೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಬೆಳಗಾವಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ …

Read More »

ಎಲ್ಲರ ಕಣ್ತಪ್ಪಿಸಿ ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಘಟ್ಟ ತಲುಪಿದ್ದು, ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮಾಧ್ಯಮಗಳು, ನೆರೆದಿದ್ದ ಜನರ ಕಣ್ತಪ್ಪಿಸಿ ಯುವತಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತನ್ನ ಹೇಳಿಕೆ ದಾಖಲಿಸುತ್ತಿದ್ದಾಳೆ. ಈ ಕುರಿತು ಸಿಡಿ ಯುವತಿ ಪರ ವಕೀಲ ಜಗದೀಶ್ ಮಾಹಿತಿ ನೀಡಿದ್ದು, ಸಂತ್ರಸ್ತ ಯುವತಿ ಈಗಾಗಲೇ ಕೋರ್ಟ್ ಹಾಲ್ ನಲ್ಲಿದ್ದು, …

Read More »