Breaking News

ರಾಜ್ಯ

ಚಿತ್ರದುರ್ಗ: ‘ಶರಣ ಸೇನೆ’ ಉದ್ಘಾಟನೆ ಇಂದು

ಚಿತ್ರದುರ್ಗ: ‘ಶರಣ ಸೇನೆ ಹೆಸರಿನಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತ ಸಂಘಟನೆ ಸ್ಥಾಪಿಸಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು. ‘ಮುರುಘಾ ಮಠದಲ್ಲಿ ಮಾರ್ಚ್‌ 14ರಂದು ಬೆಳಿಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆಯಾಗಲಿದೆ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆಗೆ ಚಾಲನೆ ನೀಡುವರು. ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಸೇನೆಯ ಲೋಗೊ …

Read More »

ಕುದುರೆ ಏರಿ ನಿಂತ. ಚೆಂದನೇ ಪೋಸ್​ ಕೊಟ್ಟ.. ಹೆಣ್ಮಕ್ಕಳು ಫಿದಾ. ಗಂಡುಮಕ್ಕಳು ಗರಂ!

ಮುಂಬೈ: ಇಲ್ಲಿ ಕುದುರೆ ಮೇಲೆ ಏರಿನಿಂತು ಫೋಟೋಗೆ ಪೋಸ್​ ಕೊಟ್ಟವನು ಖ್ಯಾತ ಬಾಲಿವುಡ್ ನಟ ವಿಕ್ಕಿ ಕೌಶಲ್. ಅಪಾಯಕಾರಿ ಎನ್ನುವಂಥ ಪೋಸ್​ ನೀಡಿರುವ ಈತ ಇದೀಗ ಸಾಮಾಜಿಕ ಜಾಲತಾಣದ ಹೀರೋ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಧವಾದ ಪೋಟೋದಲ್ಲಿ ಕಾಣಿಸಿಕೊಂಡಿರುವ ನಟ ಕುದುರೆ ಸವಾರಿ ಮಾಡುವಾಗ ಬಳಸಲಾಗುವ ಉಡುಪನ್ನು ಧರಿಸಿದ್ದು, ಜೊತೆಯಲ್ಲಿ ಹೆಲ್ಮೆಟ್ ಹಾಗೂ ಕಾಲಿಗೆ ಶೂ ಧರಿಸಿದ್ದು, ಕುದುರೆ ಮೇಲೆ ನಿಂತು ಬ್ಯಾಲೆನ್ಸ್ …

Read More »

ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ಎಂ.ವಿ. ನಾಗರಾಜ್ ಮೂಲಕ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಿಡಿ ಪ್ರಕರಣದ ವಿರುದ್ಧ ಮಾಜಿ ಶಾಸಕ ನಾಗರಾಜ್, ರಮೇಶ್ ಜಾರಕಿಹೊಳಿ ಪರವಾಗಿ ಲಿಖಿತ ದೂರು ದಾಖಲಿಸಿದ್ದು, ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಸಿಡಿಯಲ್ಲಿರುವುದು ತಾನಲ್ಲ ಎಂದು …

Read More »

ಇತಿಹಾಸದ ನಗರಿಯಾಗಿರುವ ಹಂಪಿಯು ಕೋಟೆ ಗೋಡೆಯ ಒಂದು ಭಾಗದಲ್ಲಿ ಕುಸಿತ

ಹಂಪಿ: ಐತಿಹಾಸಿಕ ನೆಲೆಗಟ್ಟಾಗಿರುವ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್ ಸ್ಮಾರಕ ಸುತ್ತಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಗ್ಗೆ ಕುಸಿದುಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಯಾವುದೇ ಸ್ಮಾರಕಕ್ಕೆ ಹಾನಿಯಾಗಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ . ಕಾಳಿಮುತ್ತು ಮಾಹಿತಿ ನೀಡಿದ್ದಾರೆ. ಈ ಬಗ್ಗೆ …

Read More »

ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಹಾವೇರಿ, ಮಾರ್ಚ್ 13: ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು. ಹಾವೇರಿಯು ಕಾಂಗ್ರೆಸ್‌ನ …

Read More »

ಎಸ್‌ಐಟಿ’ ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!

ಬೆಂಗಳೂರು, ಮಾ. 13: ರಮೇಶ್ ಜಾರಕಿಹೊಳಿ ಅವರ ‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದು, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಈಗಾಗಲೇ ‘ಸಿಡಿ’ ಕುರಿತು ಎಸ್‌ಐಟಿ ತನಿಖೆ ಆರಂಭಿಸಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿಯಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗದೆ ಸರಿಯಾದ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ ಎಂಬ ಪ್ರಶ್ನೆಗೆ …

Read More »

ನಾಳೆ ಬಿ.ವೈ. ವಿಜಯೇಂದ್ರ ಅವರಿಂದ ಶರಣ ಸೇನೆ ಉದ್ಘಾಟನೆ

ಚಿತ್ರದುರ್ಗ, : ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಮಾ.14 ರ ಬೆಳಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆ ಹಾಗೂ ಯುವಶಕ್ತಿಯ ಅನಾವರಣ ಸಮಾರಂಭ ಆಯೋಜಿಸಲಾಗಿದೆ. ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆವಹಿಸಲಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆ ಉದ್ಘಾಟಿಸಲಿದ್ದಾರೆ. ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಶರಣ ಸೇನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಡಾ.ಶಿವಮೂರ್ತಿ ಮುರುಘಾ …

Read More »

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಮೂವರ ಬಂಧನ

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶಕ್ಕೆ ಪಡೆದಿರುವ ಪೊಲೀಸರು, ದೊಂಡಿಬಾ ಜರಕ, ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರ ಎಂಬ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8 ಕೆ.ಜಿ. ಗಾಂಜಾ, ಒಂದು ಬೈಕ್ ವಶಕ್ಕೆ ಪಡೆದ್ದಾರೆ. ಸಿಪಿಐ ಸಂಗಮೇಶ ಪಾಲಬಾವಿ ನೇತೃತ್ವದಲ್ಲಿ …

Read More »

ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್‌ಐಟಿ; ಸಿಡಿಗಳು ಪತ್ತೆ!

ಬೀದರ್: ಮಾಜಿ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಭಾಲ್ಕಿಯ ವಾಲಿ ಬಡಾವಣೆಯ ಅವಿನಾಶ್ ಎಂಬಾತನನ್ನು ಎಸ್‌ಐಟಿ ಅಧಿಕಾರಿಗಳ ತಂಡ ಶುಕ್ರವಾರ ಮಧ್ಯರಾತ್ರಿ ವಶಕ್ಕೆ ಪಡೆದಿದ್ದು, ಯುವಕ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಗೆಳೆಯನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಯುವಕನ ಮನೆ ಮೇಲೆ ದಾಳಿ ಮಾಡಿರುವ ಎಸ್‌ಐಟಿ …

Read More »

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು. ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.

Read More »