Breaking News

ರಾಜ್ಯ

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ ಯಾವ ಮಹಿಳೆ‌ ಮನೆಗೆ ಮರಳು ಕಳಿಸುತ್ತಿದ್ದರು ಎಂಬುದು ಗೊತ್ತಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ. ರೇಣುಕಾಚಾರ್ಯಗೆ ಸವಾಲು ಹಾಕಿದ ಶಾಸಕ: ದಾವಣಗೆರೆ ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಮಾತನಾಡಿದ ಅವರು, ಕ್ಯಾಶಿನೋ ನಡೆಸುತ್ತಿದ್ದೇವೆ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ ಆಡಿಸುತ್ತೇವೆ ಎಂದು …

Read More »

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ ಯಾವ ಮಹಿಳೆ‌ ಮನೆಗೆ ಮರಳು ಕಳಿಸುತ್ತಿದ್ದರು ಎಂಬುದು ಗೊತ್ತಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ. ರೇಣುಕಾಚಾರ್ಯಗೆ ಸವಾಲು ಹಾಕಿದ ಶಾಸಕ: ದಾವಣಗೆರೆ ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಮಾತನಾಡಿದ ಅವರು, ಕ್ಯಾಶಿನೋ ನಡೆಸುತ್ತಿದ್ದೇವೆ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ ಆಡಿಸುತ್ತೇವೆ ಎಂದು …

Read More »

ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನದ ಬೇಡಿಕೆ ಶರಾವತಿ ಹಿನ್ನೀರಿನ ಸೇತುವೆ ಕಾಮಗಾರಿ ಮುಕ್ತಾಯ

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನದ ಬೇಡಿಕೆ ಶರಾವತಿ ಹಿನ್ನೀರಿನ ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ‌ ಲೋಕಾರ್ಪಣೆ ಆಗಲಿದೆ. ಈ ನಡುವೆ ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದು, ಸೇತುವೆಯನ್ನು ಡ್ರೋನ್ ಕ್ಯಾಮೆರಾದಲ್ಲಿ‌ ಸೆರೆ ಹಿಡಿಯಲಾಗಿದೆ. ಸಿಗಂದೂರು ಭಾಗದಿಂದ ಸೇತುವೆಯ ಸುಂದರ ದೃಶ್ಯವನ್ನು ಸೆರೆ ಹಿಡಿಯಲಾಗಿದೆ. ಡ್ರೋನ್​ ಸೇತುವೆಯ ನಡುವೆ ಬರುತ್ತಿದ್ದರೆ, ನೋಡುಗರನ್ನು ಹೊಸ‌ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ನೀರಿನ ನಡುವೆ ಸೇತುವೆ ನೋಡುವುದೇ ಚಂದ ಎಂಬಂತೆ ಇದು ಕಾಣುತ್ತದೆ. ಹ್ಯಾಂಗಿಂಗ್ …

Read More »

ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್​ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ …

Read More »

ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ

ಹಾವೇರಿ, (ಜೂನ್ 26): ವಯಸ್ಸಾದರೂ ಮದುವೆಗೆ (marriage,) ಕನ್ಯೆ (bride )ಸಿಗದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ (Suicide)  ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಅವಿನಾಶ ಚಾವಡಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅವಿನಾಶ ಚಾವಡಿ, ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದು ಬೇರೆ ತನ್ನ ಸ್ನೇಹಿತರಿಗೆಲ್ಲರಿಗೂ ವಿವಾಹವಾಗಿದ್ದು, ತನಗೆ ಹೆಣ್ಣು ಸಿಗುತ್ತಿಲ್ವಲ್ಲ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚೆನ್ನಾಗಿ ದುಡಿಯುತ್ತೇನೆ. ನನಗೆ …

Read More »

ದೇಗುಲ ತೆಗೆದು ದರ್ಗಾ ನಿರ್ಮಾಣ: ದರ್ಗಾಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ, ಭಾವೈಕ್ಯತೆ ಸಮ್ಮಿಲನ!

ಯಾದಗಿರಿ, (ಜೂನ್ 26): ಜಿಲ್ಲೆಯ ಬೆಂಡೆಬೆಂಬಳಿ ಗ್ರಾಮದಲ್ಲಿ (Bendebembli village) ಹಿಂದೂ–ಮುಸ್ಲಿಂ (Hindu Muslim) ಭಾವೈಕ್ಯತೆ ಸಮ್ಮಿಲನವಾಗಿದೆ. ಹೌದು…ದೇವಸ್ಥಾನವನ್ನು (Temple) ತೆಗೆದು ದರ್ಗಾವನ್ನು ನಿರ್ಮಾಣ ಮಾಡಿ ಅದಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ ಮಾಡಲಾಗಿದೆ. ಈ ರೀತಿಯ ಭಾವೈಕ್ಯತೆ ಯಾದಗಿರಿಯ (Yadgir) ಬೆಂಡೆಬೆಂಬಳಿ ಗ್ರಾಮ ಸಾಕ್ಷಿಯಾಗಿದೆ. ಹಿಂದೂ ಮುಸ್ಲಿಂ ಎನ್ನದೇ ಇಡೀ ಗ್ರಾಮದ ಜನ ಸೇರಿ ಲಕ್ಷಾಂತರ ರೂ. ಖರ್ಚು ಮಾಡಿ ಹಿಂದೂ ವ್ಯಕ್ತಿ ಹೆಸರಿನಲ್ಲಿ ದರ್ಗಾವನ್ನು ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಬೆಂಡೆಬೆಂಬಳಿ ಎನ್ನುವ ಒಂದು ಹಳ್ಳಿ ಸಮಾಜಕ್ಕೆ ಭಾವೈಕ್ಯತೆ ಸಂದೇಶ …

Read More »

8ನೇ ಕ್ಲಾಸ್ ಓದಿರುವ ರಿಂಕು ಸಿಂಗ್​ಗೆ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ನೌಕರಿ;

ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಂಕು ಸಿಂಗ್ (Rinku Singh) ಇತ್ತೀಚಿನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನಿಂದ ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಜೌನ್‌ಪುರದ ಮಚ್ಲಿಶಹರ್ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ (Priya Saroj) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂದಿನ ನವೆಂಬರ್ ತಿಂಗಳಲ್ಲಿ ರಿಂಕು ಹಾಗೂ ಪ್ರಿಯಾ ಅವರ ವಿವಾಹ ನಡೆಯಬೇಕಿತ್ತು. ಆದರೆ ರಿಂಕು ಅವರ ಬಿಡುವಿಲ್ಲದ ಕ್ರಿಕೆಟ್​ ವೇಳಾಪಟ್ಟಿಯಿಂದಾಗಿ ವಿವಾಹ …

Read More »

45 ಕೋಟಿ ಮೌಲ್ಯದ 4 ಸಾವಿರ ಕೆ.ಜಿ ಡ್ರಗ್ಸ್ ನಾಶ, ದಂಧೆಯಲ್ಲಿದ್ದ 200ಕ್ಕೂ ಹೆಚ್ಚು ವಿದೇಶಿಗರ ಗಡಿಪಾರು: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಳೆದೊಂದು ವರ್ಷದಲ್ಲಿ 4 ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಕ್ಕೆ ಚಾಲನೆ ನೀಡಿ …

Read More »

4 ಹುಲಿಗಳ ಅಸಹಜ ಸಾವು

4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …

Read More »

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…. ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಜೀವಗಾಂಧಿ ನಗರದ ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಯವರು ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಶುಭ …

Read More »