ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಆಯೋಜಿಸಿದೆ. ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು …
Read More »ಸಿಂಧಗಿ ಕ್ಷೇತ್ರವನ್ನು ತನ್ನತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಇದಕ್ಕಾಗಿ ರಣತಂತ್ರ ಹೆಣೆಯಲು ಇಬ್ಬರು ಉಪಮುಖ್ಯಮಂತ್ರಿಗಳೂ ಸೇರಿದಂತೆ ಐವರು ಸಚಿವರನ್ನು ನಿಯೋಜಿಸಿದೆ.
ಬೆಂಗಳೂರು,ಮಾ.12- ಸಿಂಧಗಿ ಉಪಚುನಾವಣೆ ಸನ್ನಿಹಿತವಾಗುತ್ತಿರು ವಂತೆಯೇ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದ್ದು, ಜೆಡಿಎಸ್ ಶಾಸಕರಾಗಿದ್ದ ದಿವಂಗತ ಎಂ.ಸಿ.ಮನಗೂಳಿ ಯವರ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ. ಸಿಂಧಗಿ ಕ್ಷೇತ್ರವನ್ನು ತನ್ನತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಇದಕ್ಕಾಗಿ ರಣತಂತ್ರ ಹೆಣೆಯಲು ಇಬ್ಬರು ಉಪಮುಖ್ಯಮಂತ್ರಿಗಳೂ ಸೇರಿದಂತೆ ಐವರು ಸಚಿವರನ್ನು ನಿಯೋಜಿಸಿದೆ. ಪ್ರಮುಖವಾಗಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಮತ್ತು ಸಚಿವರಾದ ಮುರುಗೇಶ್ ನಿರಾಣಿ, …
Read More »ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ
ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …
Read More »ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ : ಸತೀಶ ಜಾರಕಿಹೊಳಿ
ಬೆಳಗಾವಿ: “ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ಐಟಿ ರಚನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ ಸರಿ ಇದೆ” ಎಂದರು. “ಸಿಡಿ ಪ್ರಕರಣದಿಂದ ಜಾರಕಿಹೊಳಿ …
Read More »ಸಿಡಿ ಪ್ರಕರಣ ಸಿಬಿಐ ತನಿಖೆ ಆಗಬೇಕಿತ್ತು : ಯತ್ನಾಳ್
ವಿಜಯಪುರ : ಜಾರಕಿಹೊಳಿ ಸಿಡಿ ಹಗರಣವನ್ನು ಎಸ್ ಐ ಟಿ ಬದಲಾಗಿ ಸಿಬಿಐ ತನಿಖೆಗೆ ವಹಿಸಬೇಕತ್ತು. ಸಿಬಿಐ ಸಂಸ್ಥೆ ಮೂಲಕ ತನಿಖೆ ನಡೆಸಿದ್ದರೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಲಾಗುತ್ತಿರಲಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂತ್ರಿಗಳಾಗಲು ಕೆಲವರು ಸಿನಿಮಾ ತಾರೆಯರನ್ನು ದೆಹಲಿಗೆ ಕರೆದೊಯ್ದಿದ್ದರು. ಅಂಥವರೆಲ್ಲ ಈಗ ಸಚಿವರಾಗಿದ್ದಾರೆ. ಹೀಗಾಗಿ ಇಡೀ ಸಿಡಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಐವರು ಎಸ್ ಐಟಿ ವಶಕ್ಕೆ!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ(ಎಸ್ಐಟಿ) ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗೆ ಸಿಡಿ ನೀಡಿದ ಆರೋಪದಡಿ ಓರ್ವ ಯುವಕನನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿವೆ. ಐವರ ಕಾಲ್ ರೆಕಾರ್ಡ್ ಆಧಾರದ ಮೇಲೆ ಬೆಂಗಳೂರಿನ ಯಶವಂತಪುರದ ಓರ್ವ, ಚಾಮರಾಜಪೇಟೆಯಲ್ಲಿ ಒಬ್ಬ, ವಿಜಯನಗರದಲ್ಲಿ …
Read More »ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…
ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್ ಕುಮಾರ್ ಅವರು ಸಹ ಕಾಂಗ್ರೆಸ್ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …
Read More »ಕರ್ನಾಟಕ ಪ್ರವೇಶಿಸಲು ಕೋವಿಡ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಮಂಗಳೂರು, ಮಾರ್ಚ್ 11: ಕೇರಳದಿಂದ ಮಂಗಳೂರಿಗೆ ತೆರಳುವವರು ಆರ್ಟಿ-ಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ದಕ್ಷಿಣ ಕನ್ನಡ ಆರೋಗ್ಯ ಮತ್ತು ಕುಟುಂಬ ಆರೋಗ್ಯ ಕಚೇರಿಯು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿಗೆ ಪತ್ರ ಬರೆದಿದೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು, ಈ ಬಗ್ಗೆ ಈಗಾಗಲೇ ಪ್ರಚಾರ ನೀಡಲಾಗಿದ್ದು, ಆದರೆ ಸಾರ್ವಜನಿಕರು ಈ ಕುರಿತು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಆದ್ದರಿಂದ ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಮೂಲಕ …
Read More »ಬ್ಯಾಂಕ್ ಕೆಲಸ ಇದ್ರೆ ಇಂದೇ ಮುಗಿಸಿಕೊಳ್ಳಿ.. ನಾಳೆಯಿಂದ 4 ದಿನ ತೆರೆಯಲ್ಲ ಬಾಗಿಲು
ನವದೆಹಲಿ: ನಿಮಗೇನಾದರೂ ಬ್ಯಾಂಕ್ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಂಡುಬಿಡಿ.. ಯಾಕಂದ್ರೆ ನಾಳೆಯಿಂದ 4 ದಿನಗಳ ಕಾಲ ಬ್ಯಾಂಕ್ಗಳು ಬಾಗಿಲು ತೆರೆಯಲ್ಲ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಮಾರ್ಚ್ 15 ಮತ್ತು 16ರಂದು ಭಾರತದಾದ್ಯಂತ ಬ್ಯಾಂಕ್ ಬಂದ್ ಮಾಡುವಂತೆ ಕರೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡಿದೆ, ಇನ್ನು ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡುವುದಾಗಿ ತಿಳಿಸಿದೆ. ಈ ವಿಚಾರವಾಗಿ ಆಕ್ರೋಶಗೊಂಡಿರುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, …
Read More »ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಹೊಸ ದಾಖಲೆಗೆ ಸಜ್ಜು
ಅಹಮದಾಬಾದ್: ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಅವರಿಗೆ ಇನ್ನು 72 ರನ್ ಬೇಕಿದೆ. ಇದುವರೆಗೆ 85 ಟಿ20 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 2928 ರನ್ ಗಳಿಸಿದ್ದಾರೆ. ಟಿ20ಯಲ್ಲಿ …
Read More »
Laxmi News 24×7