Breaking News

ರಾಜ್ಯ

ನ್ನಡ ಫಲಕಗಳಿಗೆ ಮಸಿ ಬಳಿದ ಎಂಇಎಸ್, ಶಿವಸೇನೆ ಕಾರ್ಯಕರ್ತರು: ಹಲವರು ಪೊಲೀಸ್ ವಶಕ್ಕೆ

ಬೆಳಗಾವಿ, : ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಭಗವಾ ಧ್ವಜ ಹಾರಿಸಲು ವಿಫಲ ಯತ್ನ ನಡೆಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಮತ್ತೆ ಗುರುವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಶಿವಸೇನೆ ಮುಖಂಡ ಸಂಜಯ್ ಪವಾರ್ ಹಾಗೂ ಅವರ ಬೆಂಬಲಿಗರು ಕನ್ನಡದ ಬೋರ್ಡ್ ಗಳಿಗೆ ಮಸಿ ಬಳಿದಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮೀ ಮಂದಿರ ಬಳಿ ಈ ಕೃತ್ಯ ಎಸಗಿದ್ದಾರೆ. ಕನ್ನಡದ ಬೋರ್ಡ್ …

Read More »

ಮೇ. 17 ರಿಂದ ಕೇದಾರನಾಥ ದೇವಾಲಯ ಭಕ್ತರ ಪ್ರವೇಶಕ್ಕೆ ಮುಕ್ತ

ಡೆಹ್ರಾಡೂನ್ : ಮೇ. 17 ರಿಂದ ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದಲ್ಲಿರುವ ಶಿವನ ದೇವಸ್ಥಾನ ಭಕ್ತರಿಗೆ ಮುಕ್ತವಾಗಲಿದೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನಂ ವ್ಯವಸ್ಥಾಪಕ ಮಂಡಳಿ ತಿಳಿಸಿದೆ. ಮೇ. 14 ರಂದು ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಾಲಯದಿಂದ ಹೊರ ತೆಗೆದು, ಮೇ. 17 ರಿಂದ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಕೇದಾರನಾಥ ದೇವಾಸ್ಥಾನವನ್ನು ಕಳೆದ ವರ್ಷ ನವೆಂಬರ್ 16 ರಂದು ಮುಚ್ಚಲಾಗಿತ್ತು. ಕಳೆದ ವರ್ಷ ನವೆಂಬರ್ 19 ರಂದು …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿ.ಡಿ.ಯು ಇತ್ತು, ಅದೇನಾಯ್ತು? ವಾಟಾಳ್ ನಾಗರಾಜ್ ಹೊಸ ಬಾಂಬ್

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿ.ಡಿ.ಯು ಇತ್ತು, ಅದೇನಾಯ್ತು? ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಜೆಟ್ ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಶಾಸನ ಸಭೆಯಲ್ಲೇಕೆ ಚರ್ಚೆ ಆಗಲಿಲ್ಲ? ಸಿಎಂ ಯಡಿಯೂರಪ್ಪ ಶಾಸನ ಸಭೆಯನ್ನು ತಮ್ಮ ಸ್ವಂತ ಮನೆ ಮಾಡಿಕೊಂಡಿದ್ದಾರೆ. ಸ್ಪೀಕರ್ ಸಿಎಂ ಯಡಿಯೂರಪ್ಪ ಅವರ ರಬ್ಬರ್ ಸ್ಟಾಂಪ್ ಆಗಿದ್ದಾರೆ. ರಾಜ್ಯದಲ್ಲಿ ಸಮರ್ಥ ವಿರೋಧ …

Read More »

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..!

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..! ತಮಿಳುನಾಡಿನ ತಿರುಚ್ಚಿಯ ಪ್ರೌಢಶಾಲಾ ಮಕ್ಕಳ ಹೊಸ ಆವಿಷ್ಕಾರ ಇದು…!! ವಾಟರ್ ಕ್ಯಾನ್’ಗಳನ್ನು ಬಳಸಿ ತುಂಬಾ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್’ಗಳನ್ನು ಉಪಯೋಗಿಸುವುದನ್ನು ಕಂಡುಹಿಡಿದಿದ್ದಾರೆ…!! ಪಬ್ಲಿಕ್ ಟಾಯ್ಲೆಟ್, ಕಲ್ಯಾಣ ಮಂಟಪ, ಸರ್ಕಾರಿ ಕಚೇರಿ, ಶಾಲೆ ಕಾಲೇಜು, ಇತರೆ ಜಾಗಗಳಲ್ಲಿ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್ ಗಳು ಉಪಯೋಗಿಸುತ್ತಿದ್ದಾರೆ…!

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಮಾ. 15ರಿಂದ ಬಸ್ ಸಂಚಾರ ಸ್ಥಗಿತ..?

ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್‌ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್‌ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ …

Read More »

ಹಳ್ಳಿಹಕ್ಕಿ ಅವರದ್ದು ಸಿಡಿ ಇದ್ಯಾಂತ? ಕುಟುಕಿದ ಕುಮಾರಸ್ವಾಮಿ

ಮೈಸೂರು (ಮಾ. 11): ರಮೇಶ್ ಜಾರಕಿಹೊಳಿ ಸಿಡಿ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಸಿಡಿ ವಿಚಾರವಾಗಿ ರಾಜಕೀಯ ನಾಯಕರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೇ ವೇಳೆ ಸಿಡಿ ವಿಚಾರವಾಗಿ ಎಂಎಲ್​ಸಿ ವಿಶ್ವನಾಥ್​ ವಿರುದ್ಧ ವ್ಯಂಗ್ಯವಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಏನು ಅವರದ್ದು ಸಿಡಿ ಇದ್ಯಾ ಎಂದು ಪ್ರಶ್ನಿಸಿದ್ದಾರೆ. ಯಾರ್ಯಾರ ಸಿಡಿ ಇದೇಯೋ ಇಲ್ವೋ ನನಗೇನು ಗೊತ್ತು, ಆ ಯತ್ನಾಳ್ ಹೇಳುತ್ತಾರೆ ಇನ್ನು 26 ಜನರ …

Read More »

ಒಕ್ಕಲಿಗರಿಗೆ 500 ಕೋಟಿಯಲ್ಲ, 5 ರೂಪಾಯಿ ಕೂಡ ಸಿಗಲ್ಲ: ಎಚ್‌ಡಿಕೆ ವ್ಯಂಗ್ಯ

ಮೈಸೂರು, ಮಾರ್ಚ್ 11: ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂಪಾಯಿಯಲ್ಲ, 5 ರೂಪಾಯಿಯೂ ಸಿಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ನಲ್ಲಿ ಹೈಕಮಾಂಡ್‌ ಅನ್ನುವ ಸಂಸ್ಕೃತಿಯೇ ಇಲ್ಲ ಎಂದು ಹೇಳಿದ ಅವರು, ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಕೇವಲ ಘೋಷಣೆ ಮಾತ್ರ. ಅದು ಬಿಡುಗಡೆಗೆ ಅದೆಷ್ಟು ವರ್ಷ ಬೇಕೋ ಗೊತ್ತಿಲ್ಲ ಎಂದು ಎಂದು ತಿಳಿಸಿದರು. ಇಂತಹ ಅವಧಿಯಲ್ಲಿ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿಲ್ಲ, …

Read More »

ಮಾರ್ಚ್ 11ರಂದು ಬಿಟ್ ಕಾಯಿನ್ ಮೌಲ್ಯ ಭಾರಿ ಏರಿಕೆ

ಬೆಂಗಳೂರು, ಮಾರ್ಚ್11: ಕಳೆದ ಕೆಲ ದಿನಗಳು ಕುಸಿತ ಕಾಣುತ್ತಿದ್ದ ಬಿಟ್ ಕಾಯಿನ್ ಮೌಲ್ಯ ಸತತವಾಗಿ ಏರಿಕೆ ಕಾಣುತ್ತಿದೆ. ಗುರುವಾರ(ಮಾರ್ಚ್ 11)ರಂದು ಈ ಸಮಯಕ್ಕೆ ಏರಿಕೆ ಕಂಡು 55, 000 ಡಾಲರ್ ಗಡಿ ದಾಟಿದೆ. ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ …

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »