ಬೆಂಗಳೂರು: ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು …
Read More »ನಕಲಿ ಸಿ.ಡಿ ತಯಾರಿಸಿದ್ದು ಕಾಂಗ್ರೆಸಿನ ಕೆಲವು ‘ಮನೆಹಾಳ’ ನಾಯಕರು: ಸಚಿವ ಸೋಮಶೇಖರ್
ಬೆಂಗಳೂರು: ‘ಸಮ್ಮಿಶ್ರ ಸರ್ಕಾರ’ದ ಪತನಕ್ಕೆ ಕಾರಣರಾದವರ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್ ಪಿತೂರಿ ಮಾಡಿದ್ದು, ಅದರ ಭಾಗವಾಗಿಯೇ ರಮೇಶ ಜಾರಕಿಹೊಳಿ ಅವರ ತೇಜೋವಧೆಯ ಸಿ.ಡಿ ಬಿಡುಗಡೆ ಆಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ದೂರಿದರು. ‘ನಕಲಿ ಸಿ.ಡಿ ತಯಾರಿಸಿದ್ದು ನೂರಕ್ಕೆ ನೂರರಷ್ಟು ಆ ಪಕ್ಷದಲ್ಲಿರುವ ಕೆಲವು ಮನೆಹಾಳ ನಾಯಕರೇ’ ಎಂದು ಹೇಳಿದ ಅವರು, ’20 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ನಲ್ಲಿದ್ದ ನನಗೆ ಆ ಪಕ್ಷದ ಮಹಾನ್ ನಾಯಕರ ನೈತಿಕತೆ- ಅನೈತಿಕತೆಯ …
Read More »ಸಚಿವರ ಸಾಮೂಹಿಕ ಗೈರು: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ ‘
ಬೆಂಗಳೂರು: ಕಲಾಪದಲ್ಲಿ ಭಾಗವಹಿಸಬೇಕಿದ್ದ ಸಚಿವರು ಸಾಮೂಹಿಕವಾಗಿ ಗೈರಾಗಿದ್ದರಿಂದ ಬುಧವಾರ ಮಧ್ಯಾಹ್ನದ ಬಳಿಕ ವಿಧಾನ ಪರಿಷತ್ ಕಲಾಪ ನಡೆಯಲಿಲ್ಲ. ಮಧ್ಯಾಹ್ನ 1.45ಕ್ಕೆ ಗಂಟೆಗೆ ಸದನದ ಕೋರಂ ಬೆಲ್ ಹಾಕಲಾಯಿತು. 15 ನಿಮಿಷಗಳ ಬಳಿಕ ಕಲಾಪ ಆರಂಭವಾಯಿತು. ಆದರೆ, ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಲವು ಸದಸ್ಯರು ಮಾತ್ರ ಆಡಳಿತ ಪಕ್ಷದ ಸಾಲಿನಲ್ಲಿದ್ದರು. ಸಚಿವರಾದ ಎಂ.ಟಿ.ಬಿ. ನಾಗರಾಜ್, ಕೆ. ಗೋಪಾಲಯ್ಯ, ಸಿ.ಸಿ. ಪಾಟೀಲ, ಮುರುಗೇಶ ನಿರಾಣಿ, ಸಿ.ಪಿ. ಯೋಗೇಶ್ವರ ಹಾಜರಿರಬೇಕಿತ್ತು. …
Read More »ಅರಣ್ಯ ಇಲಾಖೆ ಬೋನಿಗೆ ಸೆರೆಸಿಕ್ಕ ಚಿರತೆ
ಶಿಕಾರಿಪುರ: ತಾಲ್ಲೂಕಿನ ಮದಗಹಾರನಹಳ್ಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ ಬೋನಿನಲ್ಲಿ ಬುಧವಾರ ಮುಂಜಾನೆ ಚಿರತೆ ಸೆರೆ ಸಿಕ್ಕಿದೆ. ಗ್ರಾಮದ ಸುತ್ತಲೂ ಚಿರತೆ ಓಡಾಡುತ್ತಿದೆ ಎಂಬ ಮಾಹಿತಿಯನ್ನು ಕೆಲವು ದಿನಗಳ ಹಿಂದೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದ್ದರು. ಗ್ರಾಮಸ್ಥರ ಮಾಹಿತಿ ಆಧಾರದ ಮೇಲೆ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಗೋಪ್ಯಾನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಧಿಕಾರಿಗಳು ಚಿರತೆ ಚಲನವಲನ ಗಮನಿಸಿ ಎರಡು ದಿನಗಳ ಹಿಂದೆ ಗ್ರಾಮ ಸಮೀಪವೇ ನಾಯಿ …
Read More »ಸರ್ಕಾರದ ಮೇಲೆ ಅಶೋಕ್ ಪೂಜಾರಿ ಗಂಭೀರ್ ಆರೋಪ..
ಓರ್ವ ಜವಾಬ್ದಾರಿಯುತ ಹಿರಿಯ ಸಚಿವ ರಾಸಲೀಲೆ ಸಿಡಿ ಹಗರಣದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಅದು ಸಣ್ಣ ವಿಷಯ ಅಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಸರ್ಕಾರ ಈವರೆಗೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಗಂಭೀರ ಆರೋಪ ಮಾಡಿದರು. ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ ಪೂಜಾರಿ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಸಂಪೂರ್ಣವಾಗಿ ಇದು ಫೇಕ್ ವಿಡಿಯೋ ಇದೆ ಎಂದು …
Read More »2020ರಲ್ಲಿ ದೇಶದ 10 ಸಾವಿರ ಕಂಪನಿಗಳು ಬಂದ್! ಕರ್ನಾಟಕದಲ್ಲಿ ಎಷ್ಟು ಗೊತ್ತಾ?
ನವದೆಹಲಿ : 2020ರ ಏಪ್ರಿಲ್ ನಿಂದ ಈ ವರ್ಷದ ಫೆಬ್ರವರಿವರೆಗೆ ದೇಶದಲ್ಲಿ 10,000 ಕ್ಕೂ ಹೆಚ್ಚು ಕಂಪನಿಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ (ಎಂಸಿಎ) ಲಭ್ಯವಿರುವ ಇತ್ತೀಚಿನ ದತ್ತಾಂಶದ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಫೆಬ್ರವರಿವರೆಗೆ ಒಟ್ಟು 10,113 ಕಂಪನಿಗಳು ಕಂಪನಿಗಳ ಕಾಯ್ದೆ 2013ರ ಸೆಕ್ಷನ್ 248(2) ರ ಅಡಿಯಲ್ಲಿ ಸ್ಥಗಿತವಾಗಿವೆ.ಸೆಕ್ಷನ್ 248(2) ಪ್ರಕಾರ ಕಂಪನಿಗಳು ಸ್ವಯಂ ಪ್ರೇರಿತವಾಗಿ …
Read More »ಯುವತಿಯ ಕಪಾಳಕ್ಕೆ ಹೊಡೆದ ಮಹಿಳಾ ಪಿಎಸ್ಐ! ವಾಹನ ತಪಾಸಣೆ ವೇಳೆ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ಘಟನೆ
ಮಂಡ್ಯ: ದ್ವಿಚಕ್ರ ವಾಹನ ದಾಖಲೆಗಳ ತಪಾಸಣೆ ವೇಳೆ ಯುವತಿಯೊಬ್ಬರು ತನ್ನೊಂದಿಗೆ ವಾಗ್ವಾದಕ್ಕೆ ಇಳಿದರೆಂದು ವ್ಯಗ್ರಗೊಂಡ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ಈ ಘಟನೆ ನಡೆದಿದೆ. ಪಿಎಸ್ಐ ಹೊಡೆದ ಬಳಿಕ ಯುವತಿಯೂ ಏಕವಚನದಲ್ಲಿ ಪಿಎಸ್ಐ ಸವಿತಾಗೌಡ ಪಾಟೀಲ್ ಅವರನ್ನು ನಿಂದಿಸಿದ್ದಾರೆ. ಈ ಬಗ್ಗೆ ಯುವತಿಯು ಸ್ಥಳದಲ್ಲಿದ್ದ ಹಿರಿಯರೊಬ್ಬರ ಗಮನ ಸೆಳೆದಾಗ ಅವರೂ ಸಹ ಪೊಲೀಸ್ ಅಧಿಕಾರಿಯ ದರ್ಪವನ್ನು ಪ್ರಶ್ನಿಸಿದ್ದಾರೆ. …
Read More »ವಿದ್ಯುತ್ ಉತ್ಪಾದನೆಗೆ ಬ್ಯಾರೇಜ್ ನಿರ್ಮಾಣ, ದೀಪದ ಬುಡಕ್ಕೆ ಕತ್ತಲು; ಸಿಎಂ ಸಾಹೇಬ್ರೇ ಪರಿಹಾರ ನೀಡಿ!
ಯಾದಗಿರಿ: ಕರ್ನಾಟಕ ರಾಜ್ಯಕ್ಕೆ ಬೆಳಕಿನ ಸೌಲಭ್ಯ ಕಲ್ಪಿಸುವ ಆರ್ ಟಿಪಿಎಸ್ ಕೇಂದ್ರವು ಈಗ ರೈತರ ಜೀವಕ್ಕೆ ಮಾತ್ರ ಕತ್ತಲಾಗಿಸಿದೆ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್ ಟಿಪಿಎಸ್ ಕೇಂದ್ರಕ್ಕೆ ವಿದ್ಯುತ್ ಉತ್ಪಾದನೆ ಗಾಗಿ ನೀರು ಪೂರೈಕೆ ಮಾಡಲು ಸರಕಾರ 2016 ನೆ ಸಾಲಿನಲ್ಲಿ ಕೋಟ್ಯಾಂತರ ರೂ ವೆಚ್ಚ ಮಾಡಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದೆ. ಬ್ಯಾರೇಜ್ ನಿರ್ಮಾಣ ಮಾಡಿ ನಾಲ್ಕು ವರ್ಷ ಕಳೆದಿದ್ದು, ಈಗ ಬ್ಯಾರೇಜ್ ರೈತರ ಪಾಲಿಗೆ ಜಲಕಂಟಕ ತಂದಿದೆ. …
Read More »ಏತ ನೀರಾವರಿ ಕಾಮಗಾರಿ ಮುಗಿಯದೇ ಹಣ ಡ್ರಾ!
ಯಳಂದೂರು: ತಾಲೂಕಿನ ಕೃಷ್ಣಾಪುರ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ನಡೆದಿರುವ ಯರಗಂಬಳ್ಳಿ ಎಲೆಕೆರೆಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯಡಿ ಕಾಮಗಾರಿಯನ್ನೇ ಪೂರ್ಣಗೊಳಿಸಿಲ್ಲ. ಆದರೂ ಹಣವನ್ನು ಡ್ರಾ ಮಾಡಲಾಗಿದೆ ಎಂದು ರೈತರು ಆರೋಪಿಸಿದರು. ಸೋಮವಾರ ಈ ಸಂಬಂಧ ರೈತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕತ್ಯಾ ಯಿನಿ ನೇತೃತ್ವದ ತಂಡ ಯಳಂದೂರು ತಾಲೂಕಿನ ಕೃಷ್ಣಾಪುರ ಬಳಿ ನಿರ್ಮಾಣಗೊಂಡಿರುವ ಜಾಕ್ ವೆಲ್ ಹಾಗೂ ಯರ ಗಂಬಳ್ಳಿ ಗ್ರಾಮದ ಎಲೆಕೆರೆಗೆ …
Read More »ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿ: ನಗರದ ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಅವರ ಮನೆ, ಕಚೇರಿ, ಬ್ಯಾಂಕ್ ಲಾಕರ್ ಮೇಲೆ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮೂರು ಕಡೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ₹1.71 ಲಕ್ಷ ನಗದು, 800 ಗ್ರಾಂ ಚಿನ್ನ, 1,362 ಗ್ರಾಂ ಬೆಳ್ಳಿ, ಯಾದಗಿರಿಯಲ್ಲಿ ಮೂರಂತಸ್ತಿನ ಮನೆ, ಇನ್ನುಳಿದ ಕಡೆ …
Read More »
Laxmi News 24×7