Breaking News

ರಾಜ್ಯ

ಸಂತ್ರೆಸ್ತೆಗೆ ರೇಣುಕಾಚಾರ್ಯ ಮಾಡಿದ ಮೋಸ, ಅನ್ಯಾಯ ಒಂದೊಂದಲ್ಲ: ದಿನೇಶ್‌ ಕಲ್ಲಹಳ್ಳಿ

ರಾಮನಗರ: ರೇಣುಕಾಚಾರ್ಯ ಬಗ್ಗೆ ಹೇಳೊಕೇನಿಲ್ಲ. ಅವ್ರ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಸಂತ್ರಸ್ತೆಗೆ ಅವ್ರು ಮಾಡಿದ ಮೋಸ ಅನ್ಯಾಯ ಒಂದೊಂದಲ್ಲ ಎಂದು  ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ‘ ರೇಣುಕಾಚಾರ್ಯ ಅವ್ರು ಸಂತ್ರಸ್ತೆಯನ್ನ ಯಾವ ಹೀನಾಯ ಸ್ಥಿತಿಗೆ ತಳ್ಳಿದ್ದಾರೆ ಅನ್ನೋದು ಗೊತ್ತಿದೆ. ಕೇಸ್ ವಾಪಸ್ ತೆಗೆದುಕೊಳ್ಳೋದಕ್ಕೆ ಹೇಳಿ ನಂತ್ರ ಅವರಿಗೆ ಒಂದು ರೂಪಾಯಿ ಕೂಡ ಕೊಡದೇ ಮೋಸ‌ ಮಾಡಿದ್ದಾರೆ. ಬೇಕಾದ್ರೆ, ಅವರನ್ನೇ ಹೋಗಿ …

Read More »

ಯಡಿಯೂರಪ್ನೋರೆ ನೀವು ತಡೆಯಾಜ್ಞೆ ತರಲ್ವಾ: ಸಿಎಂಗೆ ಕಾಂಗ್ರೆಸ್‌ ಟಾಂಗ್‌

ಮೈಸೂರು: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆಯಾದ ಬೆನ್ನ ಹಿಂದೆಯೇ ತಮ್ಮ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದೆಂದು ಕೋರ್ಟ್‌ ಮೆಟ್ಟಿಲೇರಿರುವ ಸಚಿವರ ವಿಷಯವಾಗಿ ಕಾಂಗ್ರೆಸ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲೆಳೆದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಯತ್ನಾಳ್‌ ಅವರು ಹೇಳಿದಂತೆ ಕಣ್ಣಲ್ಲಿ ನೋಡೋಕೇ ಆಗದಂತ ದೃಶ್ಯಗಳು ಇವೆಯಂತೆ. ಬಿಎಸ್‌ವೈ ಅವರು ಕೋರ್ಟ್‌ ಮೆಟ್ಟಿಲೇರುವುದಿಲ್ಲವೇ ಎಂದು ಟ್ವೀಟ್‌ ಮಾಡಲಾಗಿದೆ.

Read More »

ಸಚಿವ ಜಗದೀಶ್ ಶೆಟ್ಟರ್ ಸಂಧಾನ: ಟೊಯೊಟಾ ಕಾರ್ಮಿಕರ ಸಮಸ್ಯೆ ಪರಿಹಾರ

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧೆ ಉದ್ಭವಿಸಿದ್ದ ಸಮಸ್ಯೆಗಳ ಪರಿಹಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. 2020 ನವೆಂಬರ್ 9ರಂದು ಪ್ರಾರಂಭವಾದ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ …

Read More »

ಜಾರಕಿಹೊಳಿ ಪ್ರಕರಣ: ಎಚ್ಡಿಕೆ ಹೇಳಿದ 5 ಕೋಟಿ ಡೀಲ್ ಮತ್ತು 6 ಸಚಿವರ ಕೋರ್ಟ್ ಮೊರೆ

ರಾಸಲೀಲೆ ಪ್ರಕರಣ ಭಾರತದ ರಾಜಕೀಯದಲ್ಲಿ ಹೊಸದೇನಲ್ಲ. ಇಂತಹ ಪ್ರಕರಣಗಳು ಸಾರ್ವಜನಿಕವಾದಾಗ ಸಿಗುವ ವೇಗಕ್ಕೆ ನಂತರ ತಾರ್ಕಿಕ ಅಂತ್ಯ ಸಿಕ್ಕ ಉದಾಹರಣೆಗಳು ಕಮ್ಮಿ. ರಮೇಶ್ ಜಾರಕಿಹೊಳಿ ಪ್ರಕರಣ ಅದೇ ದಾರಿಯಲ್ಲಿ ಸಾಗುವ ಸಾಧ್ಯತೆಯೂ ಇದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ವಿಚಾರವನ್ನು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಪ್ರಸ್ತಾವಿಸಿದ್ದರು. ತಮ್ಮ ಹಿಂದಿನ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಜಾರಕಿಹೊಳಿ ಪ್ರಮುಖ ಕಾರಣವಾಗಿದ್ದರೂ, ತೂಕವಾಗಿ ಈ ವಿಚಾರದಲ್ಲಿ ಎಚ್ಡಿಕೆ ಹೇಳಿಕೆಯನ್ನು ನೀಡಿದ್ದಾರೆ.   ಪ್ರಮುಖ …

Read More »

ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ: ಕೇಜ್ರಿವಾಲ್

ನವದೆಹಲಿ : ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಕ್ಯಾಬಿನೆಟ್ ಸಭೆಯ ಬಳಿಕ ಈ ಬಗ್ಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ರಾಜ್ಯದಲ್ಲಿ 1000 ಸರ್ಕಾರಿ ಶಾಲೆಗಳು ಮತ್ತು 1700 ಖಾಸಗಿ ಶಾಲೆಗಳು ಇವೆ. ಎಲ್ಲಾ ಸರ್ಕಾರಿ ಶಾಲೆಗಳನ್ನು ಮತ್ತು ಬಹುಪಾಲು ಖಾಸಗಿ ಶಾಲೆಗಳು ಸಿಬಿಎಸ್ ಸಿ ಯನ್ನು ಅನುಸರಿಸುತ್ತಿವೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ 20-25 ಸರ್ಕಾರಿ ಶಾಲೆಗಳನ್ನು ರಾಜ್ಯ …

Read More »

ತೈಲ ಉತ್ಪಾದನೆ ಪ್ರಮಾಣ ಕಡಿಮೆಯಾಗುತ್ತಿರುವುದು ಬೆಲೆ ಏರಿಕೆಗೆ ಮೂಲ ಕಾರಣ

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ತೈಲ ಉತ್ಪಾದನೆ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಒಪೆಕ್ ಹಾಗೂ ಒಪೆಕ್ ಮಿತ್ರ ರಾಷ್ಟ್ರಗಳು ನಿರ್ಧಾರ ಕೈಗೊಂಡಿವೆ. ತೈಲ ರಫ್ತು ರಾಷ್ಟ್ರಗಳ ಒಕ್ಕೂಟ(ಒಪೆಕ್‌) ತೈಲ ಉತ್ಪಾದನೆಯನ್ನು ಕಡಿತವನ್ನು ಮುಂದುವರೆಸಿದ್ದರಿಂದ ತೈಲ ಬೆಲೆ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ ಖರೀದಿಸಲಾಗುವ ಡಬ್ಲ್ಯೂಟಿಐ (ವೆಸ್ಟ್‌ ಟೆಕ್ಸಾಸ್ ಇಂಟರ್ಮಿಡಿಯೆಟ್) ಕಚ್ಚಾ ತೈಲ ಬೆಲೆಯನ್ನು 2.55 ಡಾಲರ್ ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಬ್ಯಾರಲ್ ಬೆಲೆ ನ್ಯೂಯಾರ್ಕ್ ಮರ್ಕೆಂಟೈಲ್ ಎಕ್ಸ್ಚೇಂಜ್ ನಲ್ಲಿ 63.83 ಡಾಲರ್ …

Read More »

ವಿಶ್ವಾದ್ಯಂತ ಶಿಕ್ಷಣದಿಂದ ವಂಚಿತರಾಗುತ್ತಿರುವ 888 ಮಿಲಿಯನ್ ಗೂ ಹೆಚ್ಚು ಮಕ್ಕಳು: ಯುನಿಸೆಫ್ ವರದಿ

ನವದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಪಂಚದ ಬಹುತೇಕ ಭಾಗ ಲಾಕ್ ಡೌನ್ ಆಗಿತ್ತು. ಅಂತೆಯೇ ಭಾರತವು ಈ ಒಂದು ಪರಿಸ್ಥಿತಿಯನ್ನು ಅನುಭವಿಸಿದ್ದು ಇದರಿಂದ ದೇಶದ ಆರ್ಥಿಕತೆ, ನಾಗರಿಕತೆ ಹಾಗೂ ಶಿಕ್ಷಣ ವ್ಯವಸ್ಥೆ ಅಂತಹ ಹಲವಾರು ಕ್ಷೇತ್ರಗಳ ಮೇಲೆ ವಿಭಿನ್ನ ರೀತಿಯ ಪರಿಣಾಮಗಳು ಬೀರಿತ್ತು. ಅದರಲ್ಲಿಯೂ ಶಿಕ್ಷಣ ವ್ಯವಸ್ಥೆಯಲ್ಲಿ ಬೀರಿದ ಪರಿಣಾಮವನ್ನು ಅವಲೋಕಿಸಿದರೆ, 2020 ರಲ್ಲಿ 1.5 ಮಿಲಿಯನ್ ಶಾಲೆಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಭಾರತದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ …

Read More »

ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ

ಜಾರಕಿಹೊಳಿ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ತರುವುದ್ಕಕಾಗಿ ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು. ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ …

Read More »

ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಒಪ್ಪಿಕೊಳ್ಳಿ

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ ಎಂದು ಹೇಳಿಕೆ ನೀಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರೋ ಶಾಸಕ ನಾರಾಯಣ …

Read More »

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …

Read More »