ಬೆಂಗಳೂರು : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ ಸಂಬಂಧ, ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಮುಂದೆ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ನಿನ್ನೆ ತಮಗೆ ಸೂಕ್ತ ರೀತಿಯಲ್ಲಿ ಭದ್ರತೆ ನೀಡುವುದಾದರೇ ಮಾತ್ರವೇ ಠಾಣೆಗೆ ಬಂದು ವಿಚಾರಣೆ ಹಾಜರಾಗುವುದುದಾಗಿ ಭದ್ರತೆಯ ಕಾರಣ ನೀಡಿ, ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ದಿನೇಶ್ ಕಲ್ಲಳ್ಳಿ ತಿಳಿಸಿದ್ದರು. ಇಂದು ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ …
Read More »ಸ್ಪೀಕರ್ ಕಾಗೇರಿ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ : ಶಾಸಕ ಸಂಗಮೇಶ್
ಬೆಂಗಳೂರು : ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನದೊಳಗೆ ಬಿಡುತ್ತಿಲ್ಲ. ವಿಧಾನಸೌಧವೇನು ಸ್ಪೀಕರ್ ಕಾಗೇರಿ ಅವರದ್ದಾ? ಎಂದು ವಿಧಾನಸೌಧದಿಂದ ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. https://kannadanewsnow.com/kannada/ramesh-jarkiholi-followers-protest-in-gokak/https://kannadanewsnow.com/kannada/ramesh-jarkiholi-followers-protest-in-gokak/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸದನದೊಳಗೆ ಬೇಡ, ಮೊಗಸಾಲೆಗೂ ಬಿಡಲ್ಲ ಅಂದರೆ ಹೇಗೆ? ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ವಿಧಾನಸೌಧ ಜನರಿಗೆ ಸೇರಿದ್ದು, ಸ್ಪೀಕರ್ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸ್ಪೀಕರ್ ಸರ್ವಾಧಿಕಾರಿ ಧೋರಣೆ …
Read More »ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳುಕು ಹಾಕಿಕೊಂಡಿದ್ದ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಸುಮಾರು 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟನ್ನು ಎನ್ ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಸಲ್ಲಿಕೆ ಮಾಡಲಿದ್ದಾರೆ. ಈ ಪ್ರಕರಣ ದೇಶದಲ್ಲಿ ಭಾರಿ ಸುದ್ದಿ ಮಾಡಿತ್ತು. ಸುಶಾಂತ್ ಸಿಂಗ್ ಸಾವಿನ ಬಳಿಕ ಹಲವಾರು ಡ್ರಗ್ ಪ್ರಕರಣಗಳು ಬೆಳಕಿಗೆ …
Read More »ಕಮಲ ಹಾಸನ್ ಪಕ್ಷಕ್ಕೆ ಸೇರ್ಪಡೆಗೊಂಡ ಅಬ್ದುಲ್ ಕಲಾಂ ಆಪ್ತ
ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತರೂಢ ಎಐಎಡಿಎಂಕೆ ಹಾಗೂ ಪ್ರತಿಪಕ್ಷ ಡಿಎಂಕೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದು, ಸೀಟು ಹಂಚಿಕೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಖ್ಯಾತ ನಟ ಕಮಲಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಪಕ್ಷವೂ ಕೂಡ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಇದೀಗ ಅವರ ಪಕ್ಷಕ್ಕೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆಪ್ತರೊಬ್ಬರು …
Read More »ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಚರ್ಚೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ವಿಡಿಯೋ ಬಹಿರಂಗವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇಂದು ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ. ಸಿಡಿ ಬಹಿರಂಗ ಹಿನ್ನೆಲೆಯಲ್ಲಿ ಇವರ ಭೇಟಿ …
Read More »ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದಅದೃಷ್ಟವಂತ!
ದುಬೈ: ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಕಳೆದ 15 ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಶಿವಮೊಗ್ಗ ಮೂಲದ ವ್ಯಕ್ತಿ “ಲಕ್ಕಿ ಡ್ರಾ’ ಲಾಟರಿಯಲ್ಲಿ ಬರೋಬ್ಬರಿ 24 ಕೋಟಿ ರೂ. ಗೆದ್ದಿದ್ದಾರೆ! ಶಿವಮೊಗ್ಗ ಜಿಲ್ಲೆಯ ಶಿವಮೂರ್ತಿ ಕೃಷ್ಣಪ್ಪ ಈ ಅದೃಷ್ಟವಂತ. ಇವರ 202511 ನಂಬರಿನ ಲಾಟರಿ ಟಿಕೆಟ್ಗೆ ಈ ಬಹುಮಾನ ಸಿಕ್ಕಿದೆ ಎಂದು ಗಲ್ಫ್ ನ್ಯೂಸ್ ವರದಿಮಾಡಿದೆ. ಮನೆಯಲ್ಲಿ ಕುಳಿತು ಲಕ್ಕಿ ಡ್ರಾ ಫಲಿತಾಂಶವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ಶಿವಮೂರ್ತಿ ಅವರಿಗೆ ಇವರ ನಂಬರ್ ಆಯ್ಕೆಯಾದಾಗ …
Read More »ನಿರ್ದೋಷಿ ರಮೇಶ್ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ …
Read More »ಮಗಳನ್ನು ಕತ್ತರಿಸಿ, ರುಂಡ ಸಮೇತ ಸ್ವಯಂ ಪೊಲೀಸರಿಗೆ ಶರಣಾದ ತಂದೆ
ಲಖನೌ: ಉತ್ತರ ಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ತಂದೆಯೊಬ್ಬ ತನ್ನ 17 ವರ್ಷದ ಮಗಳ ರುಂಡ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ತರಕಾರಿ ಮಾರಾಟ ಮಾಡುವ ಸರ್ವೇಶ್ ಕುಮಾರ್ ಮಗಳು ಯುವಕನೊಂದಿಗೆ ಸಂಬಂಧ ಹೊಂದಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ. ನಿನ್ನೆ ಸುಮಾರು ಮೂರು ಗಂಟೆಯ ಹೊತ್ತಿಗೆ ಮಗಳು ಪ್ರಿಯತಮನ ಜತೆಗೆ ಇರುವುದನ್ನು ಕಂಡು ಸಿಟ್ಟುಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಹರಿತವಾದ ಚಾಕು ತಂದು ಮಗಳ ತಲೆ ಕತ್ತರಿಸಿದ್ದಾನೆ. ಅಷ್ಟೇ …
Read More »1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತಿರ್ಣರನ್ನಾಗಿಸುವ ಚಿಂತನೆಯತ್ತ ಶಿಕ್ಷಣ ಇಲಾಖೆ!
ಬೆಂಗಳೂರು : ದೇಶದಲ್ಲಿ ಮತ್ತೆ ಹೇಳುತ್ತಿರುವ ಕೋರೋನ ಎರಡನೇ ಅಲೆ ಭೀತಿ ಕರ್ನಾಟಕ ರಾಜ್ಯಕ್ಕೂ ತಟ್ಟಿದ್ದು, 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ಕ್ಲಾಸ್ ಪ್ರಾರಂಭಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಈ ಚಿಕ್ಕ ಮಕ್ಕಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ . ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು , ರಾಜ್ಯದಲ್ಲಿಯೂ ಸೋಂಕು ಹೆಚ್ಚುವ ಆತಂಕ ಸೃಷ್ಟಿಯಾಗಿದ್ದರ …
Read More »16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.
ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು. ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ …
Read More »
Laxmi News 24×7