ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …
Read More »ಮೀಸಲಾತಿ: ಬಿಕ್ಕಟ್ಟು ಇತ್ಯರ್ಥಕ್ಕೆ ಸಮಿತಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಬುಧವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ತಮ್ಮನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕುರುಬ ಸಮುದಾಯ ಪಟ್ಟು ಹಿಡಿದಿತ್ತು. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡಲು …
Read More »ಪ್ರಶಾಂತ್ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ಬಿಗ್ ಬಾಸ್ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್ ತರ ಕಂಡರೂ ಮನೆ ಒಳಗೆ ಸಖತ್ ರಫ್-ಆಯಂಡ್ ಟಫ್. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ …
Read More »ನನ್ನ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ:ಸಿಎಂ ಕುಟುಂಬದ ವಿರುದ್ಧ ಶಾಸಕ ಸಂಗಮೇಶ್ ಆರೋಪ
ಬೆಂಗಳೂರು: ನನ್ನ ಮೇಲೆ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರು ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಹೊನಲು ಬೆಳಕಿನ ಕಬ್ಬಡಿ ಪಂದ್ಯ ನಡೆಸಿದ್ದೆವು. ಬಹುಮಾನ ಕೊಡುವ ವೇಳೆ ಆರ್ ಎಸ್ಎಸ್ ಕಿತಾಪತಿ ನಡೆಸಿದ್ದು, ಧರ್ಮ, ಜಾತಿ ಮುಂದಿಟ್ಟು ಕಿತಾಪತಿ ಮಾಡಿದ್ದಾರೆ. ಆಟದಲ್ಲಿ ಧರ್ಮ,ಜಾತಿ ರಾಜಕೀಯ ತಂದಿದ್ದಾರೆ. ಕೋಮುಗಲಭೆ ಸೃಷ್ಠಿಗೆ ಮುಂದಾಗಿದ್ದರು. ಅಂದು ಅವರನ್ನು …
Read More »ತಾಜ್ಮಹಲ್ಗೆ ಬಾಂಬ್ ಬೆದರಿಕೆ ಕರೆ..!
ನವದೆಹಲಿ/ಆಗ್ರಾ, ಮಾ.4 (ಪಿಟಿಐ)- ವಿಶ್ವ ಪ್ರಸಿದ್ಧ ತಾಜ್ಮಹಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಗೆ ಹೆದರಿ, ಮುನ್ನೆಚ್ಚರಿಕೆ ಕ್ರಮವಾಗಿ ಸಂಕೀರ್ಣವನ್ನು ಖಾಲಿ ಮಾಡಲಾಗಿದೆ.ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಪೊಲೀಸರ ತುರ್ತು ಪ್ರತಿಕ್ರಿಯೆ ಸಂಖ್ಯೆ 112ಕ್ಕೆ ಕರೆ ಮಾಡಿ, ಸ್ಮಾರಕದೊಳಗೆ ಬಾಂಬ್ ಇಡಲಾಗಿದೆ ಎಂದು ಹೇಳಿದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಕ್ಷಣ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗೆ ತಿಳಿಸಿದರು. ಕೇಂದ್ರ ಪುರಾತತ್ವ …
Read More »ಸದನದಲ್ಲಿ ‘ಶರ್ಚ್ ಬಿಚ್ಚಿ’ ಪ್ರತಿಭಟನೆ ನಡೆಸಿದ ‘ಶಾಸಕ ಬಿ.ಕೆ.ಸಂಗಮೇಶ್’ 1 ವಾರ ಸದನದಿಂದ ಸಸ್ಪೆಂಡ್
ಬೆಂಗಳೂರು : ಒಂದು ದೇಶ, ಒಂದೇ ಚುನಾವಣೆ ಚರ್ಚೆ ಸಂಬಂಧ ಶರ್ಚ್ ಬಿಚ್ಚಿ ಸದನದಲ್ಲಿ ಪ್ರತಿಭಟನೆ ನಡೆಸಿದಂತ ಭದ್ರಾವತಿಯ ಶಾಸಕ ಸಂಗಮೇಶ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಒಂದು ವಾರ ಸದನದಿಂದ ಅಮಾನತುಗೊಳಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಷಣ ಮುಗಿಸಿ ಸದಸ್ಯರೆಲ್ಲರೂ ತಮ್ಮ ತಮ್ಮ ಆಸನಗಳಿಗೆ ಹಿಂತಿರುಗಬೇಕೆಂದು ಮನವಿ ಮಾಡಿದರು. …
Read More »ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.
ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವದಂತಿಯೊಂದು ಹಬ್ಬಿದ್ದು, ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು, ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ. ಹೌದು, ಬಳ್ಳಾರಿ ಜಿಲ್ಲೆಯ ಗ್ರಾಮೀಣಾ ಭಾಗದಲ್ಲಿ ತಾಯಿಗೆ ಮಗಳು ಸೀರೆ ಕೊಡಿಸಬೇಕು. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ತಮ್ಮ ತಾಯಿಗೆ ಸೀರೆ ಖರೀದಿಸಲು ಮುಗಿಬಿದ್ದಿದ್ದಾರೆ. ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ …
Read More »ರಮೇಶ್ ಜಾರಕಿಹೊಳಿ ರಾಜೀನಾಮೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ :ಸತೀಶ್ ಜಾರಕಿಹೊಳಿ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ ಇದೆ. ಸರಕಾರದಲ್ಲಿರುವ ವಲಸಿಗ ಸಚಿವರ ವೇಗಕ್ಕೆ ಬಿಜೆಪಿಯಲ್ಲಿಯೇ ಬ್ರೇಕ್ ಹಾಕುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಪರ್ಯಾಯ ಅಧಿಕಾರ ಕಲ್ಪಿಸದಿದ್ದರೆ ಸರಕಾರ ಅಲುಗಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ವಲಸಿಗರ ನಾಯಕತ್ವ ವಹಿಸಿಕೊಂಡಿದ್ದ ಜಾರಕಿಹೊಳಿ ರಾಜ್ಯ ಬಿಜೆಪಿಯಲ್ಲಿ …
Read More »ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಮಾನ್ಯರಿಗೂ ಸಿಗಲಿದೆ ಐಷಾರಾಮಿ ಪ್ರಯಾಣ
ನವದೆಹಲಿ: ಕಪುರ್ಥಾಲಾದ ರೈಲು ಕೋಚ್ ಕಾರ್ಖಾನೆ ಜನರಲ್ ಬೋಗಿಗಳಿಗೂ ಹವಾನಿಯಂತ್ರಿತ (ಎಸಿ) ತಯಾರಿಸಲು ಪ್ರಾರಂಭಿಸಿದೆ ಎನ್ನಲಾಗಿದೆ. ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಬೋಗಿಗಳು ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿವೆ ಅಂತ ತಿಳಿದು ಬಂದಿದೆ. ನಾಗ್ಡಾ-ಕೋಟಾ-ಸವಾಯಿ ಮಾಧೋಪುರ ವಿಭಾಗದಲ್ಲಿ 180 ಕಿ.ಮೀ ವೇಗದಲ್ಲಿ ಯಶಸ್ವಿ ಪ್ರಯೋಗಗಳ ನಂತರ ಎಸಿ 3-ಹಂತದ ಸಾಮಾನ್ಯ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆಯಂತೆ. ಭಾರತೀಯ ರೈಲ್ವೆಯ ಪಂಜಾಬ್ ಮೂಲದ ಕೋಚ್ ತಯಾರಿಕಾ ಘಟಕವು ಮೊದಲ …
Read More »ಟಿಪ್ ಟಾಪಾಗಿ ಶರ್ಟ್-ಪ್ಯಾಂಟ್ ತೊಟ್ಟು ಗತ್ತಿನಿಂದ ಹೊರಟ ಆನೆ ನಡಿಗೆಗೆ ಆನಂದ್ ಮಹೀಂದ್ರಾ ಫಿದಾ!
ನವದೆಹಲಿ : ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಟ್ವಿಟ್ಟರ್ನಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ಈ ಬಾರಿ ಅವರು ಟ್ವೀಟ್ವೊಂದನ್ನು ಮಾಡಿದ್ದು ಅದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಆನಂದ್ ಮಹೀಂದ್ರಾ ಟ್ವಿಟ್ಟರ್ನಲ್ಲಿ ಹಂಚಿಕೊಂಡ ಹೊಸ ಪೋಸ್ಟ್ನಲ್ಲಿ ಆನೆಯ ಚಿತ್ರವಿದೆ. ಆದರೆ, ಈ ಚಿತ್ರವನ್ನು ನೋಡಿದ ನಂತರ ನಿಮಗೆ ಒಂದು ಟ್ವಿಸ್ಟ್ ಇದೆ. ಆನೆಗೆ ಚಡ್ಡಿ ತೊಡಿಸೋಕಾಗುತ್ತಾ ಅನ್ನೋ ಮಾತೊಂದಿದೆ. ಆದರೂ ಕೆಲ ಸರ್ಕಸ್ ಕಂಪನಿಗಳಲ್ಲಿ ಆನೆಗಳಿಗೆ ಬಟ್ಟೆ …
Read More »
Laxmi News 24×7