ದಾವಣಗೆರೆ: ರೈತರು ನಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ನೀಡಿ ಎಂದು ಕೇಳಬೇಕಿತ್ತು. ಆದರೆ ಅದನ್ನು ಕೇಳದೆ ಕನಿಷ್ಠ ಇಷ್ಟು ಸಿಗದೇ ಹೋದರೆ ಕೃಷಿಕರಾಗಿಯೂ ಉಳಿಯುವುದಿಲ್ಲ. ಹಾಗಾಗಿ ಕನಿಷ್ಠ ಬೆಂಬಲ ಬೆಲೆಯನ್ನಾದರೂ ನೀಡಿ ಎಂದು ರೈತರು ಕೇಳುತ್ತಿದ್ದಾರೆ. ರೈತ ನಾಶವಾದರೆ ದೇಶ ನಾಶವಾಗುತ್ತದೆ. ರೈತತನವನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಕೃಷಿ ಮತ್ತು ನೀರಾವರಿ ತಜ್ಞ ಪ್ರೊ.ಸಿ. ನರಸಿಂಹಪ್ಪ ಎಚ್ಚರಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳವಾರ ನಡೆದ ‘ನೂತನ …
Read More »ಸ್ಮಶಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಯುವ ಮುಖಂಡ ಆನಂದ ಪಾಟೀಲ
ಮಹಾಲಿಂಗಪುರ : ಸಮೀಪದ ರನ್ನಬೆಳಗಲಿ ಪಟ್ಟಣದ ಯುವ ಕಾಂಗ್ರೆಸ್ ಮುಖಂಡ ತಮ್ಮ 26ನೇ ವರ್ಷದ ಹುಟ್ಟು ಹಬ್ಬವನ್ನು ಮೂಢನಂಬಿಕೆಯನ್ನು ಹೋಗಲಾಡಿಸಬೇಕು ಎಂಬ ಒಂದು ಸಣ್ಣ ಪ್ರಯತ್ನವಾಗಿ ಸ್ಮಶಾನದಲ್ಲಿ (ರುದ್ರ ಭೂಮಿ) ಸರಳವಾಗಿ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಅವರ ಮೂಢನಂಬಿಕೆ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ನೋಡಿ ತಾವು ಸಹ ತಮ್ಮ ಹುಟ್ಟುಹಬ್ಬ ಆಚರಣೆಯ ಮೂಲಕ ಮೂಢನಂಬಿಕೆಗೆ ಕಡಿವಾಣ ಹಾಕಬಹುದೆಂದು ತಿಳಿದು ತಮ್ಮ 26 ನೇ ವರ್ಷದ …
Read More »ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆ, ನಾಲ್ಕರಲ್ಲೂ ಗೆಲುವು ನಮ್ಮದೇ: ಬಿಎಸ್ವೈ
ಶಿವಮೊಗ್ಗ: ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಘೋಷಣೆಯಾದ ತಕ್ಷಣ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 8ರಂದು ಬಜೆಟ್ ಮಂಡಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸುವೆ ಎಂದರು. …
Read More »ಆರ್ಡರ್ ಮಾಡಿದ್ದು ಆಯಪಲ್ ಐಫೋನ್, ಬಂದಿದ್ದು ಆಯಪಲ್ ಜ್ಯೂಸ್!; ಬುಕ್ ಮಾಡಿದ ಮಹಿಳೆಗೆ ಶಾಕ್..!
ಈಗ ಆಫ್ಲೈನ್ಗಿಂತ ಆನ್ಲೈನ್ ನೆಚ್ಚಿಕೊಂಡವರೇ ಹೆಚ್ಚು. ಏಕೆಂದು ಇದು ಬಹಳ ಸುಲಭ ಹಾಗೂ ಕುಳಿತಲ್ಲೇ ಎಲ್ಲ ಕೆಲಸವೂ ಆಗುತ್ತದೆ. ಆನ್ಲೈನ್ನಲ್ಲಿ ಆರ್ಡರ್ ಮಾಡಿದರೆ ಫೋನಿಗೆ ಬದಲಾಗಿ ಕಲ್ಲು, ಇಟ್ಟಿಗೆ ಹಾಗೂ ಬದಲಿ ವಸ್ತುಗಳು ಬಂದಿರುವ ನಿದರ್ಶನಗಳು ಸಾಕಷ್ಟಿವೆ. ಗ್ರಾಹಕರು ಆರ್ಡರ್ ಮಾಡುವುದೇ ಒಂದಾದರೆ, ಅವರಿಗೆ ಬರೋದು ಇನ್ನೊಂದು. ಆದರೂ ಕೂಡ ಆನ್ಲೈನ್ ಶಾಪಿಂಗ್ ಮಾಡುವುದು ಕಡಿಮೆಯಾಗಿಲ್ಲ. ಚೀನಾದ ಮಹಿಳೆಯೊಬ್ಬಳು ಆನ್ಲೈನ್ನಲ್ಲಿ ಲಕ್ಷಾಂತರ ರೂ. ಕೊಟ್ಟು ಆರ್ಡರ್ ಮಾಡಿದ ವಸ್ತುವಿನ ಬದಲು …
Read More »ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ
ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಫಲಾನುಭವಿಗಳ ಮನೆಗೆ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ. ಕೊರೊನಾ ಕಾರಣದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿದ್ದವು. ಇದರಿಂದ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿತ್ತು. ಇದನ್ನು …
Read More »ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ
ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ. ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ತೋರಿಸಿ ಸಂಸ್ಥೆಯ ಬಸ್ ಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ 2021ರ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಲು …
Read More »ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ -ಪರೋಕ್ಷ ಸುಲಿಗೆ ಎಂದು ಆಕ್ರೋಶ
ಬ್ಯಾಂಕುಗಳು ಗ್ರಾಹಕರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿವೆ. ಸದ್ದೇ ಇಲ್ಲದೆ ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಬ್ಯಾಂಕುಗಳ ನಿಯಮಗಳಲ್ಲಿ ಅನೇಕ ಬದಲಾವಣೆಗಳಾಗಿದ್ದರೂ ಈ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ ಇರಲ್ಲ. ಅನೇಕ ರೀತಿಯ ಶುಲ್ಕ ಮತ್ತು ಫೈನ್ ಗಳನ್ನು ಬ್ಯಾಂಕುಗಳು ವಿಧಿಸುತ್ತಿವೆ. ಬಹುತೇಕ ಗ್ರಾಹಕರಿಗೆ ಇದರ ಬಗ್ಗೆ ಮಾಹಿತಿಯೂ ಇರುವುದಿಲ್ಲ. ಖಾತೆಯಲ್ಲಿ ಹಣವಿಲ್ಲದ ಸಂದರ್ಭದಲ್ಲಿ ಅಥವಾ ನಿಗದಿತ ಮೊತ್ತ ಇಲ್ಲದಿದ್ದಾಗ ನೀವು ಹಣ ಪಾವತಿಗೆ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿದರೆ …
Read More »BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ
ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
Read More »ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ
ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಶಂಕರ್ ಗೊಂಬಿ ಎಂಬ 27 ವರ್ಷದ ವ್ಯಕ್ತಿಗೆ ಕಾರು ಅಪಘಾತದಲ್ಲಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ವೆಂಟಿಲೇಟರ್ ಅಳವಡಿಸಿ ಶಂಕರ್ ಅವರನ್ನು ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು. ಮಾರ್ಗ ಮಧ್ಯೆಯೇ ಶಂಕರ್ ಮೃತಪಟ್ಟಿದ್ದಾರೆ ಎಂದು …
Read More »ಲಂಚ ಪಡೆದು ಸಿಕ್ಕಿಬಿದ್ದಿದ್ದ ದೇವೇಂದ್ರಪ್ಪ ಅವರ ಆಪ್ತರಿಗೆ ಎಸಿಬಿ ಶಾಕ್..!
ಬೆಂಗಳೂರು, ಮಾ.2- ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದು ಸೇವೆಯಿಂದ ಅಮಾನತುಗೊಂಡಿರುವ ಬಿಬಿಎಂಪಿ ನಗರ ಯೋಜನೆ ವಿಭಾಗದ ಸಹಾಯಕ ಅಭಿಯಂತರ ದೇವೇಂದ್ರಪ್ಪ ಅವರ ಆಪ್ತರ ಮನೆ ಮೇಲಿನ ದಾಳಿಯನ್ನು ಎಸಿಬಿ ಮುಂದುವರೆಸಿದೆ. ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ ಮೂರ್ತಿ ಅವರ ಅಲಸೂರು ಗುಪ್ತ ಲೇ ಔಟ್ನಲ್ಲಿರುವ ನಿವಾಸದ ಮೇಲೆ ಹಾಗೂ ದೇವೇಂದ್ರಪ್ಪ ಅವರ ಅಮೃತನಗರದ ಸಿ ಸೆಕ್ಟರ್ ಮನೆ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಬಿಎಂಪಿ …
Read More »
Laxmi News 24×7