Breaking News

ರಾಜ್ಯ

ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್​ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್​ ವಿಚಾರಕ್ಕೆ ಸಲಾರ್​ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್​ ಆಗುತ್ತಿದೆ. ಸಲಾರ್​ ಸಿನಿಮಾವನ್ನು ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. …

Read More »

ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ.?

ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ‌ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ ಎಂಬ ವರದಿಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಭಾರತದಲ್ಲಿ ಭಾರತ್‌ ಬಯೋಟೆಕ್‌ ʼಕೋವ್ಯಾಕ್ಸಿನ್ʼ‌ ಎಂಬ ಕೊರೊನಾ ಲಸಿಕೆ ತಯಾರಿಸಿದ್ದರೆ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ʼಕೋವಿಶೀಲ್ಡ್ʼ‌ ಎಂಬ‌ ಲಸಿಕೆಯನ್ನು ತಯಾರಿಸಿದೆ. ಈ ಎರಡೂ ಲಸಿಕೆಗಳನ್ನು ಈಗಾಗಲೇ ನೀಡಲಾಗುತ್ತಿದ್ದು, ಮೊದಲ …

Read More »

ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ

ಉಡುಪಿ ಮಾರ್ಚ್ 1: ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಎನ್‌ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್‌ ಆದೇಶ ನೀಡಿದ ನಂತರ ಮೊದಲ ಬಾರಿಗೆ ಬಿ.ಆರ್ ಶೆಟ್ಟಿ ಮಾಧ್ಯಮಗಳ ಮುಂದೆ ಬಂದಿದ್ದು, ಜನರ ಆಶಿರ್ವಾದದಿಂದ ನಾನು ಎಲ್ಲಾ ಸಮಸ್ಯೆಗಳಿಂದ ಹೊರ ಬರುತ್ತೆನೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವ್ಯವಹಾರದಲ್ಲಿ ನಾನು ಕೆಲವು …

Read More »

ಬನವಾಸಿಯ ಸೊಬಗನೊಮ್ಮೆ ನೋಡಿ ಬನ್ನಿ

ಗಂಧದಗುಡಿ ಎಂದೇ ಕರೆಯಲ್ಪಡುತ್ತಿದ್ದ ಕರ್ನಾಟಕದಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿವೆ. ಅದೇ ರೀತಿ ಕದಂಬ ರಾಜ್ಯವನ್ನು ಕರ್ನಾಟಕದ ಮೊದಲ ರಾಜ್ಯವೆಂದು, ಕದಂಬರನ್ನು ಮೊದಲ ಕನ್ನಡಿಗ ರಾಜರೆಂದು ಹೇಳಲಾಗುತ್ತದೆ. ಮಯೂರ ವರ್ಮ ಕದಂಬ ರಾಜ್ಯದ ಸಂಸ್ಥಾಪಕನಾಗಿದ್ದು, ಈತನ ರಾಜಧಾನಿ ಬನವಾಸಿಯಾಗಿತ್ತು. ಬನವಾಸಿ ಶಿರಸಿಯಿಂದ ಸೊರಬಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಸುಮಾರು 30 ಕಿಲೋ ಮೀಟರ್ ದೂರದಲ್ಲಿದೆ. ಅಶೋಕ ಚಕ್ರವರ್ತಿ ಬೌದ್ಧ ಧರ್ಮ ಪ್ರಸಾರಕ್ಕೆ ಕಳುಹಿಸಿದ್ದ ಬೌದ್ಧಭಿಕ್ಷು ಒಬ್ಬರು ಇಲ್ಲಿಗೆ ಭೇಟಿ ನೀಡಿದ್ದರೆಂದು ಮಹಾವಂಶ …

Read More »

100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದುಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಅಮರನಾಥ್‌ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ವಿಭಾಗದ ಪದಾಧಿಕಾರಿಗಳೊಂದಿಗೆ ಜನಧ್ವನಿ ಹೋರಾಟದ ಅಂಗವಾಗಿ ಆಯೋಜಿಸಿದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣಾ ಪ್ರಣಾಳಿಕೆಯ ವಾಗ್ಧಾನಗಳನ್ನು ಈಡೇರಿಸ  ಬೇಕೆಂದು ಆಗ್ರಹಿಸಿ ಪ್ರಸಕ್ತ ಸಾಲಿನಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ …

Read More »

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರುಳುಗಾರಿಕೆ.

ಕರೋಣದಿಂದಾಗಿ ಈ ಭಾರಿ ಜನರು ಜೀವ ಕಳೆದುಕೊಂಡು ಜೀವನ‌ ನರಕಯಾತನೆ ಅನುಭವಿಸುತ್ತಿದ್ದಾರೆ..ಮನೆ ಮಾಡಿಕೊಳ್ಳಲು ಮರಳು ಸಿಗದಂತಾ ಪರಿಸ್ಥಿತಿ ನಿರ್ಮಾಣವಾಗಿದೆ…ಆದ್ರೆ ಕೆಲವರು ಇದನ್ನೆ ಸದ್ಬಳಿಕೆ ಮಾಡಿಕೊಂಡು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ.ಹೌದು ಅಕ್ರಮವಾಗಿ ಕೃತಕ ಮರಳು ತಯಾರಿಕೆಗಳನ್ನು ಮಾಡಿಕೊಂಡು ಜನರ ಫಲವತ್ತಾದ ಜಮೀನುಗಳನ್ನ ನಾಶಮಾಡುತ್ತಿರುವ ದೃಶ್ಯ ಕಂಡು ಬರೋದು ಬಾಗಲಕೋಟ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನಾದ್ಯತ ನಡೆದಿದೆ.ಬನಹಟ್ಟಿ ತಾಲೂಕಿನ‌ ಬಂಡಿಗಣ್ಣಿ ಕ್ರಾಸ್ ಹತ್ತಿರ ಪ್ರಕಾಶ್ ಜಂಬಗಿ ಎಂಬಾತ ಹೊರವಲಯದ …

Read More »

ಇಂಜಿನೀರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

ಬೆಂಗಳೂರು: ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಜಯಂತ್ ರೆಡ್ಡಿ ಮೃತ ದುರ್ದೈವಿ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ. …

Read More »

ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …

Read More »

ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ನೇಮಕಗೊಂಡಿದ್ದು ಈತ ಕರ್ತವ್ಯಕ್ಕೆ ಹಾಜರಾಗಲು ಬೆಳಗಾವಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದಾನೆ.   ಈ ವೇಳೆ ದೈಹಿಕ ಸಾಮರ್ಥ್ಯ ಪರೀಕ್ಷೆ ವಿಡಿಯೋ ವೀಕ್ಷಣೆ ಮಾಡಿದಾಗ ಅಸಲಿ ಅಭ್ಯರ್ಥಿ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ಬದಲಿಗೆ ಘಟಪ್ರಭಾದ …

Read More »

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. 2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇನ್ನು …

Read More »