ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ನೇಮಕಗೊಂಡಿದ್ದು ಈತ ಕರ್ತವ್ಯಕ್ಕೆ ಹಾಜರಾಗಲು ಬೆಳಗಾವಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದಾನೆ. ಈ ವೇಳೆ ದೈಹಿಕ ಸಾಮರ್ಥ್ಯ ಪರೀಕ್ಷೆ ವಿಡಿಯೋ ವೀಕ್ಷಣೆ ಮಾಡಿದಾಗ ಅಸಲಿ ಅಭ್ಯರ್ಥಿ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ಬದಲಿಗೆ ಘಟಪ್ರಭಾದ …
Read More »ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. 2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇನ್ನು …
Read More »ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ
ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …
Read More »ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ
ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …
Read More »ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.
ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …
Read More »ರಾಜ್ಯ ಹೆದ್ದಾರಿ ಕಾಮಗಾರಿ
ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …
Read More »ಗೋಕಾಕ: ಇಲ್ಲಿಯ ಎನ್ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.
ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …
Read More »ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.
ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …
Read More »ರಾಮ ಮಂದಿರ ದೇಣಿಗೆ ಅಭಿಯಾನ ಸಂಪನ್ನ.ಇದುವರೆಗೆ ಸಂಗ್ರಹಗೊಂಡಿದ್ದು ಎಷ್ಟು ಕೋಟಿ ?
ಉತ್ತರಪ್ರದೇಶ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಳೆದ 44 ದಿನಗಳಿಂದ ನಡೆಯುತ್ತಿದ್ದ ದೇಣಿಗೆ ಸಂಗ್ರಹ ಅಭಿಯಾನ ಇಂದು (ಫೆ.27) ಮುಕ್ತಾಯಗೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ಗಿರಿ, ದೇಶ್ಯಾದ್ಯಂತ ನಡೆದ ಅಭಿಯಾನ ಇಂದಿಗೆ ಸಂಪನ್ನಗೊಂಡಿದೆ. ಇದುವರೆಗೆ ಮಂದಿರ ನಿರ್ಮಾಣಕ್ಕೆ ಸಂಗ್ರಹಗೊಂಡ 1900 ಕೋಟಿ ರೂ.ಗಳನ್ನು ಶ್ರೀ ರಾಮಲಲ್ಲಾ ಬ್ಯಾಂಕ್ ಖಾತೆಯಲ್ಲಿ ಜಮಾಮಾಡಲಾಗಿದೆ. ಇನ್ನೂ ಕೆಲವೊಂದು ಚೆಕ್ ಗಳ …
Read More »ಅಂಬಾನಿ ಮನೆ ಬಳಿ ಮತ್ತೊಂದು ಕಾರನ್ನು ನೋಡಿದ ಪೊಲೀಸರು!
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಹತ್ತಿರ ಸ್ಫೋಟಕ ತುಂಬಿದ ಕಾರು ಪತ್ತೆಯಾದ ಸ್ಥಳದಲ್ಲಿ ಮತ್ತೊಂದು ಕಾರನ್ನು ಪೊಲೀಸರು ನೋಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ. ಇದರ ವಿಚಾರಣೆ ನಡೆಯುತ್ತಿದ್ದು, ಇಲ್ಲಿಯವರೆಗೂ ಮುಂಬೈ ಅಪರಾಧ ವಿಭಾಗದ ಪೊಲೀಸರು 25 ಜನರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಂಬಾನಿ ಮನೆ ಬಳಿ ನಿಂತಿದ್ದ ಸ್ಪೋಟಕ ತುಂಬಿದ ಕಾರಿನಿಂದ ಇಳಿದ ಚಾಲಕ, ಇನ್ನೋವಾ ಕಾರಿನಲ್ಲಿ ತೆರಳುವುದು ಸಿಸಿಟಿವಿಯಲ್ಲಿ ಕಂಡುಬಂದಿದ್ದು, ಆ ಚಾಲಕನಿಗಾಗಿ ಪೊಲೀಸರ …
Read More »
Laxmi News 24×7