Breaking News

ರಾಜ್ಯ

UPSC’ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ಶಾಕ್!

ನವದೆಹಲಿ: 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಯುಪಿಎಸ್ ಸಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಆಗದ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಿವಿಲ್ ಸರ್ವೀಸ್ ಎಕ್ಸಾಮಿನೇಷನ್ 2020ರಲ್ಲಿ ಕೊನೆಯ ಪ್ರಯತ್ನ ಮಾಡಿದ್ದ ಅರ್ಜಿದಾರರು, ಕೋವಿಡ್-19 …

Read More »

ಶೇಂಗಾ ಖರೀದಿ ಮಾಡಿ ನಮ್ಮನ್ನು ಕಾಪಾಡ ಬೇಕೆಂದ ಶೇಂಗಾ ಬೆಳೆದ  ಜಿಲ್ಲೆಯ ರೈತರು

ಯಾದಗಿರಿ : ಶೇಂಗಾ ಬೆಳೆದ  ಜಿಲ್ಲೆಯ ರೈತರು ಉತ್ತಮ ದರ ಸಿಗದೆ ಪರದಾಡುವಂತಾಗಿದೆ.ನಿ ತ್ಯವೂ ಸಾವಿರಾರು ಕ್ವಿಂಟಾಲ್ ಶೇಂಗಾವನ್ನು ಹತ್ತಿಕುಣಿ, ಗುರುಮಠಕಲ್, ಬಂದಳ್ಳಿ,ಅರಕೇರಾ ಕೆ ಹಾಗೂ ಇನ್ನಿತರ ಭಾಗದಿಂದ ಹೊತ್ತು ತಂದ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಕಡಿಮೆ ದರಕ್ಕೆ ಶೇಂಗಾ ಖರೀದಿ ಮಾಡುತ್ತಿದ್ದಾರೆ. ಉತ್ತಮ ಬೆಲೆ ಸಿಗದೆ, ಸಿಕ್ಕ ಹಣಕ್ಕೆ ರೈತರು ಶೇಂಗಾ ಮಾರಾಟ ಮಾಡುತ್ತಿದ್ದಾರೆ. ‌ಯಾದಗಿರಿ, ಸುರಪುರ, ಶಹಾಪುರ, ವಡಗೇರಾ, ಗುರುಮಠಕಲ್, …

Read More »

ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಜೈ ಅಂದ ಸಿಂದಗಿ ನಾರಿಯರು!

ವಿಜಯಪುರ : ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲೆಯ ಸಿಂದಗಿಯಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಗೆ ಸಾರ್ವಜನಿಕರಿಂದ  ಅಭೂತಪೂರ್ವ ಪ್ರತಿಕ್ರಿಯೆ ಮತ್ತು ಸ್ಪಂದನೆ ದೊರೆತಿದೆ. ಸಿಂದಗಿ ಸಾತವಿರೇಶ್ವರ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೀಪ ಬೆಳಗಿಸಿ ಮಾತನಾಡಿ, …

Read More »

ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ

ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …

Read More »

ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರೊಂದಿಗೆ ಚರ್ಚಿಸುತ್ತಿರುವ ರೈತ ಸಂಘದ ಮುಖಂಡರು.

ಗೋಕಾಕ: ಕಳೆದ ಎರಡು ವರ್ಷಗಳಿಂದ ನೆರೆ, ಅತಿವೃಷ್ಟಿ ಹಾಗೂ ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ತತ್ತರಿಸಿರುವ ರೈತರಿಗೆ ಈಗ ಸಾಲ ತುಂಬುವಂತೆ ನೋಟಿಸು ನೀಡುತ್ತಿರುವ ಬ್ಯಾಂಕ್‍ನವರು ತಮ್ಮ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಒತ್ತಾಯಿಸಿದ್ದಾರೆ. ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಸಾಲ ತುಂಬಲು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ರೈತರಿಗೆ ನೀಡುತ್ತಿರುವ ನೋಟಿಸ್‍ನ್ನು ತಹಶೀಲ್ದಾರರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, …

Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ

ನಟಿ ಭೂಮಿ ಶೆಟ್ಟಿ ಇಂದು ತಮ್ಮ 22ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭೂಮಿ ಶೆಟ್ಟಿ 2018ರಲ್ಲಿ ಪ್ರಸಾರವಾಗುತ್ತಿದ್ದ ‘ಕಿನ್ನರಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಎಲ್ಲರ ಮನೆಮಾತಾದರು. ಇವರು ಕನ್ನಡ ಅಲ್ಲದೇ ತೆಲುಗು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.   2019 ರ ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ಧಿಸುವ ಮೂಲಕ ಭೂಮಿ ಶೆಟ್ಟಿ ಇನ್ನಷ್ಟು ಜನಪ್ರಿಯತೆ ಪಡೆದರು. ಭೂಮಿ ಶೆಟ್ಟಿ 1998 ಫೆಬ್ರವರಿ 19ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Read More »

ಮುಂದುವರೆದ ʼಮಹಾʼ ಸಿಎಂ ಉದ್ಧಟತನ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ ನಡೆಸುವಂತೆ ಆದೇಶ ನೀಡಿದ್ದಾರೆ. ಗಡಿ ಭಾಗದಲ್ಲಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮಾಡಬೇಕು. ಶೇ.50 ರಷ್ಟು ಮರಾಠಿ ಮಾತನಾಡುವಂತಾಗಬೇಕು ಎಂದು ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಜತ್, ಅಕ್ಕಲಕೋಟ …

Read More »

ಐವರು ಮಹಾರಾಷ್ಟ್ರದ ಸಚಿವರಿಗೆ ಕೋವಿಡ್ ದೃಢ..!

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹರಡುತ್ತಿರುವ ನಡುವೆ ಮಹಾರಾಷ್ಟ್ರದ ಐವರು ಸಚಿವರಿಗೆ ಸೋಂಕು ದೃಢವಾಗಿರುವುದು ಈಗ ವರದಿಯಾಗಿದೆ. ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ Chhagan Bhujbal ಈಗ ಕೋವಿಡ್ ಪಾಸಿಟಿವ್ ದೃಢಗೊಂಡಿರುವವರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. “ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಎರಡು ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ, ಜಲ …

Read More »

ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಸಲ್ಲಿಸಿರುವ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ “ವಿಮೋಚನಾ ಸಂಘ’ ಎಂಬ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್‌. ಪಾಟೀಲ್‌ ಎಂಬುವರು 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ …

Read More »

ಕೊಲೆ ಪ್ರಕರಣ ಮೂವರು ಅರೆಸ್ಟ್………?

ಬೆಳಗಾವಿ, ತಾಲೂಕಿನ ಸೋಮನಟ್ಟಿ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಎಂಬ ಯುವಕ ಫೆ.11ರಂದು ನಾಪತ್ತೆಯಾಗಿದ್ದ, ನಂತರ ಫೆ.22ರಂದು ಜೋಯಿಡಾ ತಾಲೂಕಿನ ಉಳವಿ ಬಳಿ ಯುವಕನ …

Read More »